ಬ್ರೇಕಿಂಗ್ ನ್ಯೂಸ್
03-12-22 07:41 pm Source: Vijayakarnataka ಡಾಕ್ಟರ್ಸ್ ನೋಟ್
ಸೀಬೆ ಹಣ್ಣು ತಿನ್ನುವುದರಿಂದ ಆರೋಗ್ಯದಲ್ಲಿ ಸಕಾರಾತ್ಮಕ ಬದಲಾವಣೆಗಳು ಕಂಡು ಬರುತ್ತವೆ. ಸೀಬೆಕಾಯಿ ಕೂಡ ಅಷ್ಟೇ ಆರೋಗ್ಯಕರ. ಸೀಬೆಹಣ್ಣು ನಮ್ಮ ದೇಹದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ನೆರವಾಗುತ್ತದೆ. ಈಗ ಬಂದಿರುವ ಪ್ರಶ್ನೆ ಎಂದರೆ ಚಳಿಗಾಲದಲ್ಲಿ ಸೀಬೆಹಣ್ಣು ಎಲ್ಲಾ ಕಡೆ ಹೆಚ್ಚಾಗಿ ಕಂಡುಬರುತ್ತದೆ.
ಹಾಗಾಗಿ ಇದನ್ನು ಸೀಸನಲ್ ಹಣ್ಣು ಎಂದು ಕರೆಯಬಹುದು. ಇಂತಹ ಸಂದರ್ಭದಲ್ಲಿ ನಾವು ಸೀಬೆಹಣ್ಣು ತಿನ್ನುವುದರಿಂದ ನಮಗೆ ಆರೋಗ್ಯಕ್ಕೆ ಏನಾದರೂ ತೊಂದರೆ ಆಗುತ್ತಾ ಎಂಬುದು ಹಲವರ ಪ್ರಶ್ನೆ. ಇದಕ್ಕೆ ವೈದ್ಯರಿಂದಲೇ ಸಲಹೆ ಕಂಡುಕೊಳ್ಳುವ ಪ್ರಯತ್ನ ಮಾಡಿದ್ದೆ ಆದರೆ ಉತ್ತರವನ್ನು ಈ ಕೆಳಗಿನಂತೆ ಅವರ ಬಾಯಲ್ಲೇ ಕೇಳಿ....
ಸೀಬೆ ಹಣ್ಣನ್ನು ಚಳಿಗಾಲದಲ್ಲಿ ತಿನ್ನಬಹುದಾ?

ನಾರಿನ ಅಂಶ

ಅಷ್ಟೇ ಅಲ್ಲದೆ ಸೀಬೆ ಹಣ್ಣುಗಳು ತಮ್ಮಲ್ಲಿ ನಾರಿನ ಅಂಶವನ್ನು ಹೆಚ್ಚಾಗಿ ಹೊಂದಿರುತ್ತವೆ. ಹೆಚ್ಚಿನ ಪ್ರಮಾಣದ ನಾರಿನ ಅಂಶ ಕೊಲೆಸ್ಟ್ರಾಲ್ ರಕ್ತದಲ್ಲಿ ಹೆಚ್ಚಾಗದಂತೆ ನಮ್ಮನ್ನು ಹೃದಯದ ಕಾಯಿಲೆ ಗಳಿಂದ ರಕ್ಷಣೆ ಮಾಡುತ್ತದೆ.
ವಿಟಮಿನ್ ಎ

ವಿಟಮಿನ್ ಎ ಹೆಚ್ಚಾಗಿರುವ ಸೀಬೆಹಣ್ಣುಗಳು ಸೋಂಕುಕಾರಕ ಕ್ರಿಮಿಗಳ ವಿರುದ್ಧ ಹೋರಾಡುವ ಆಂಟಿ ಬಾಡಿಗಳನ್ನು ಉತ್ಪತ್ತಿ ಮಾಡುವಲ್ಲಿ ನೆರವಾಗುತ್ತವೆ. ದೇಹಕ್ಕೆ ಯಾವುದಾದರೂ ಸೋಂಕು ಉಂಟು ಮಾಡುವ ರೋಗಾಣುಗಳು ಬಂದ ತಕ್ಷಣ ಅವುಗಳನ್ನು ನಾಶ ಮಾಡಿ ನಮ್ಮ ಆರೋಗ್ಯ ರಕ್ಷಣೆ ಮಾಡುತ್ತವೆ.
ಕೆಂಪು ಬಣ್ಣ ಇರುವ ಸೀಬೆಹಣ್ಣು ಬಹಳ ಒಳ್ಳೆಯದು...

ನೆಗಡಿ ಕೆಮ್ಮು ಅಥವಾ ಜ್ವರ
![]()
ಒಂದು ವೇಳೆ ನಿಮಗೆ ನೆಗಡಿ ಕೆಮ್ಮು ಅಥವಾ ಜ್ವರ ಬರುವ ಸಾಧ್ಯತೆ ಇದ್ದರೆ, ಸೀಬೆಕಾಯಿ ಅಥವಾ ಸ್ವಲ್ಪ ಪ್ರಮಾಣದಲ್ಲಿ ಸೀಬೆಹಣ್ಣು ತಿಂದು ಮುಂದಾಗುವ ಆರೋಗ್ಯ ತೊಂದರೆಗಳಿಂದ ರಕ್ಷಣೆ ಪಡೆದು ಕೊಳ್ಳ ಬಹುದು.
ಸೀಬೆಹಣ್ಣು ಹೇಗೆ ತಿನ್ನಬೇಕು?
![]()
Healthy Reasons Why You Must Add Guava In Your Winter Diet.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 10:19 am
HK News Staffer
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
25-05-26 01:08 pm
HK News Staffer
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
25-05-26 02:23 pm
HK News Staffer
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm
ವರದಕ್ಷಿಣೆ ಕಿರುಕುಳ ; ಪೊಲೀಸ್ ಕಾನ್ಸ್ ಟೇಬಲ್ ಪತ್ನಿ...
24-05-26 02:01 pm