ಬ್ರೇಕಿಂಗ್ ನ್ಯೂಸ್
05-12-22 07:11 pm Source: Vijayakarnataka ಡಾಕ್ಟರ್ಸ್ ನೋಟ್
ಚಳಿಗಾಲದಲ್ಲಿ ಮೈ ಬೆಚ್ಚಗೆ ಇರಬೇಕು. ಇದಕ್ಕಾಗಿ ನಾವು ಸಾಧ್ಯವಾದಷ್ಟು ಉಷ್ಣಾಂಶ ನೀಡುವ ಆಹಾರ ಪದಾರ್ಥಗಳನ್ನು ಸೇವನೆ ಮಾಡಬೇಕು. ಎಳ್ಳು ಅದರಲ್ಲೊಂದು. ಎಳ್ಳಿನ ಆಹಾರಗಳನ್ನು ಮತ್ತು ಎಳ್ಳೆಣ್ಣೆ ಈ ಸಮಯದಲ್ಲಿ ಆಹಾರ ಪದ್ಧತಿಯಲ್ಲಿ ಬಳಸುವುದರಿಂದ ಸಾಕಷ್ಟು ಉಪಯೋಗವಿದೆ.
ಚಳಿಗಾಲದಲ್ಲಿ ಮೂಳೆಗಳು ಹಿಡಿದು ಕೊಳ್ಳುವುದು, ಮೈ ಕೈ ನೋವು, ಕೀಲು ನೋವು ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ. ಇದಕ್ಕಾಗಿ ಪರಿಹಾರದ ರೂಪದಲ್ಲಿ ಎಳ್ಳು ಕೆಲಸ ಮಾಡುತ್ತದೆ. ವೈದ್ಯರು ಸಹ ಚಳಿಗಾಲದಲ್ಲಿ ಎಳ್ಳಿನ ಬಳಕೆಯ ಬಗ್ಗೆ ಸಲಹೆಗಳನ್ನು ನೀಡಿದ್ದಾರೆ....
ಎಳ್ಳು ಹೇಗೆ ಸಹಾಯ ಮಾಡುತ್ತೆ?
ಮೂಳೆಗಳ ಆರೋಗ್ಯಕ್ಕೆ ಎಳ್ಳು ಅಥವಾ ಎಳ್ಳೆಣ್ಣೆ ತುಂಬಾ ಒಳ್ಳೆಯದು ಎಂದು ಹೇಳುತ್ತಾರೆ. ಆಸ್ತಿಯೋಪೋರೋಸಿಸ್ ವಿಚಾರದಲ್ಲಿ ನಡೆದ ಒಂದು ಸಂಶೋಧನೆಯಲ್ಲಿ ಹಿರಿಯ ಆಯುರ್ವೇದ ತಜ್ಞರುಗಳಾದ ಡಾ. ಶಿಲ್ಪ ಕಪೂರ್ ಮತ್ತು ಡಾ. ಶಿಖಾ ರವರು ಹೇಳಿರುವ ಪ್ರಕಾರ ದೇಹದಲ್ಲಿ ವಾತ ದೋಷದ ಸಮತೋಲನ ಕಾಯ್ದುಕೊಂಡರೆ ಮತ್ತು ಆಹಾರ ಪದ್ಧತಿಯಲ್ಲಿ ಕ್ಯಾಲ್ಸಿಯಂ ಹೆಚ್ಚಾಗಿರುವ ಆಹಾರಗಳನ್ನು ಸೇರಿಸಿಕೊಂಡರೆ ಈ ರೀತಿಯ ಮೂಳೆಗಳಿಗೆ ಸಂಬಂಧಪಟ್ಟ ತೊಂದರೆಗಳು ಬರುವುದಿಲ್ಲ. ಎಳ್ಳು ಕ್ಯಾಲ್ಸಿಯಂ ತನ್ನಲ್ಲಿ ಹೆಚ್ಚಾಗಿ ಒಳಗೊಂಡಿರುವುದರಿಂದ ಈ ವಿಚಾರದಲ್ಲಿ ನಮಗೆ ಸಹಾಯಕ ಎಂದು ಹೇಳಿದ್ದಾರೆ.
ಕ್ಯಾಲೋರಿಗಳ ವಿಚಾರದ ಬಗ್ಗೆ ಹೇಳುವುದಾದರೆ...
ಚಳಿಗಾಲದಲ್ಲಿ ಎಳ್ಳು ಸೇವನೆ
ಕೀಲು ನೋವು ಇದ್ದವರು
ಆದರೆ ಒಂದು ವಿಷಯ ನೆನಪಿರಲಿ
Bones Can Be Little Bit Stronger If You Start Consuming Sesame In Winter Season.
14-07-25 10:44 pm
Bangalore Correspondent
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 09:55 pm
Mangalore Correspondent
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm