ಬ್ರೇಕಿಂಗ್ ನ್ಯೂಸ್
05-12-22 07:11 pm Source: Vijayakarnataka ಡಾಕ್ಟರ್ಸ್ ನೋಟ್
ಚಳಿಗಾಲದಲ್ಲಿ ಮೈ ಬೆಚ್ಚಗೆ ಇರಬೇಕು. ಇದಕ್ಕಾಗಿ ನಾವು ಸಾಧ್ಯವಾದಷ್ಟು ಉಷ್ಣಾಂಶ ನೀಡುವ ಆಹಾರ ಪದಾರ್ಥಗಳನ್ನು ಸೇವನೆ ಮಾಡಬೇಕು. ಎಳ್ಳು ಅದರಲ್ಲೊಂದು. ಎಳ್ಳಿನ ಆಹಾರಗಳನ್ನು ಮತ್ತು ಎಳ್ಳೆಣ್ಣೆ ಈ ಸಮಯದಲ್ಲಿ ಆಹಾರ ಪದ್ಧತಿಯಲ್ಲಿ ಬಳಸುವುದರಿಂದ ಸಾಕಷ್ಟು ಉಪಯೋಗವಿದೆ.
ಚಳಿಗಾಲದಲ್ಲಿ ಮೂಳೆಗಳು ಹಿಡಿದು ಕೊಳ್ಳುವುದು, ಮೈ ಕೈ ನೋವು, ಕೀಲು ನೋವು ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ. ಇದಕ್ಕಾಗಿ ಪರಿಹಾರದ ರೂಪದಲ್ಲಿ ಎಳ್ಳು ಕೆಲಸ ಮಾಡುತ್ತದೆ. ವೈದ್ಯರು ಸಹ ಚಳಿಗಾಲದಲ್ಲಿ ಎಳ್ಳಿನ ಬಳಕೆಯ ಬಗ್ಗೆ ಸಲಹೆಗಳನ್ನು ನೀಡಿದ್ದಾರೆ....
ಎಳ್ಳು ಹೇಗೆ ಸಹಾಯ ಮಾಡುತ್ತೆ?
![]()
ಮೂಳೆಗಳ ಆರೋಗ್ಯಕ್ಕೆ ಎಳ್ಳು ಅಥವಾ ಎಳ್ಳೆಣ್ಣೆ ತುಂಬಾ ಒಳ್ಳೆಯದು ಎಂದು ಹೇಳುತ್ತಾರೆ. ಆಸ್ತಿಯೋಪೋರೋಸಿಸ್ ವಿಚಾರದಲ್ಲಿ ನಡೆದ ಒಂದು ಸಂಶೋಧನೆಯಲ್ಲಿ ಹಿರಿಯ ಆಯುರ್ವೇದ ತಜ್ಞರುಗಳಾದ ಡಾ. ಶಿಲ್ಪ ಕಪೂರ್ ಮತ್ತು ಡಾ. ಶಿಖಾ ರವರು ಹೇಳಿರುವ ಪ್ರಕಾರ ದೇಹದಲ್ಲಿ ವಾತ ದೋಷದ ಸಮತೋಲನ ಕಾಯ್ದುಕೊಂಡರೆ ಮತ್ತು ಆಹಾರ ಪದ್ಧತಿಯಲ್ಲಿ ಕ್ಯಾಲ್ಸಿಯಂ ಹೆಚ್ಚಾಗಿರುವ ಆಹಾರಗಳನ್ನು ಸೇರಿಸಿಕೊಂಡರೆ ಈ ರೀತಿಯ ಮೂಳೆಗಳಿಗೆ ಸಂಬಂಧಪಟ್ಟ ತೊಂದರೆಗಳು ಬರುವುದಿಲ್ಲ. ಎಳ್ಳು ಕ್ಯಾಲ್ಸಿಯಂ ತನ್ನಲ್ಲಿ ಹೆಚ್ಚಾಗಿ ಒಳಗೊಂಡಿರುವುದರಿಂದ ಈ ವಿಚಾರದಲ್ಲಿ ನಮಗೆ ಸಹಾಯಕ ಎಂದು ಹೇಳಿದ್ದಾರೆ.
ಕ್ಯಾಲೋರಿಗಳ ವಿಚಾರದ ಬಗ್ಗೆ ಹೇಳುವುದಾದರೆ...
![]()
ಚಳಿಗಾಲದಲ್ಲಿ ಎಳ್ಳು ಸೇವನೆ

ಕೀಲು ನೋವು ಇದ್ದವರು

ಆದರೆ ಒಂದು ವಿಷಯ ನೆನಪಿರಲಿ

Bones Can Be Little Bit Stronger If You Start Consuming Sesame In Winter Season.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 09:19 pm
HK News Staffer
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am