ಬ್ರೇಕಿಂಗ್ ನ್ಯೂಸ್
05-12-22 07:11 pm Source: Vijayakarnataka ಡಾಕ್ಟರ್ಸ್ ನೋಟ್
ಚಳಿಗಾಲದಲ್ಲಿ ಮೈ ಬೆಚ್ಚಗೆ ಇರಬೇಕು. ಇದಕ್ಕಾಗಿ ನಾವು ಸಾಧ್ಯವಾದಷ್ಟು ಉಷ್ಣಾಂಶ ನೀಡುವ ಆಹಾರ ಪದಾರ್ಥಗಳನ್ನು ಸೇವನೆ ಮಾಡಬೇಕು. ಎಳ್ಳು ಅದರಲ್ಲೊಂದು. ಎಳ್ಳಿನ ಆಹಾರಗಳನ್ನು ಮತ್ತು ಎಳ್ಳೆಣ್ಣೆ ಈ ಸಮಯದಲ್ಲಿ ಆಹಾರ ಪದ್ಧತಿಯಲ್ಲಿ ಬಳಸುವುದರಿಂದ ಸಾಕಷ್ಟು ಉಪಯೋಗವಿದೆ.
ಚಳಿಗಾಲದಲ್ಲಿ ಮೂಳೆಗಳು ಹಿಡಿದು ಕೊಳ್ಳುವುದು, ಮೈ ಕೈ ನೋವು, ಕೀಲು ನೋವು ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ. ಇದಕ್ಕಾಗಿ ಪರಿಹಾರದ ರೂಪದಲ್ಲಿ ಎಳ್ಳು ಕೆಲಸ ಮಾಡುತ್ತದೆ. ವೈದ್ಯರು ಸಹ ಚಳಿಗಾಲದಲ್ಲಿ ಎಳ್ಳಿನ ಬಳಕೆಯ ಬಗ್ಗೆ ಸಲಹೆಗಳನ್ನು ನೀಡಿದ್ದಾರೆ....
ಎಳ್ಳು ಹೇಗೆ ಸಹಾಯ ಮಾಡುತ್ತೆ?
![]()
ಮೂಳೆಗಳ ಆರೋಗ್ಯಕ್ಕೆ ಎಳ್ಳು ಅಥವಾ ಎಳ್ಳೆಣ್ಣೆ ತುಂಬಾ ಒಳ್ಳೆಯದು ಎಂದು ಹೇಳುತ್ತಾರೆ. ಆಸ್ತಿಯೋಪೋರೋಸಿಸ್ ವಿಚಾರದಲ್ಲಿ ನಡೆದ ಒಂದು ಸಂಶೋಧನೆಯಲ್ಲಿ ಹಿರಿಯ ಆಯುರ್ವೇದ ತಜ್ಞರುಗಳಾದ ಡಾ. ಶಿಲ್ಪ ಕಪೂರ್ ಮತ್ತು ಡಾ. ಶಿಖಾ ರವರು ಹೇಳಿರುವ ಪ್ರಕಾರ ದೇಹದಲ್ಲಿ ವಾತ ದೋಷದ ಸಮತೋಲನ ಕಾಯ್ದುಕೊಂಡರೆ ಮತ್ತು ಆಹಾರ ಪದ್ಧತಿಯಲ್ಲಿ ಕ್ಯಾಲ್ಸಿಯಂ ಹೆಚ್ಚಾಗಿರುವ ಆಹಾರಗಳನ್ನು ಸೇರಿಸಿಕೊಂಡರೆ ಈ ರೀತಿಯ ಮೂಳೆಗಳಿಗೆ ಸಂಬಂಧಪಟ್ಟ ತೊಂದರೆಗಳು ಬರುವುದಿಲ್ಲ. ಎಳ್ಳು ಕ್ಯಾಲ್ಸಿಯಂ ತನ್ನಲ್ಲಿ ಹೆಚ್ಚಾಗಿ ಒಳಗೊಂಡಿರುವುದರಿಂದ ಈ ವಿಚಾರದಲ್ಲಿ ನಮಗೆ ಸಹಾಯಕ ಎಂದು ಹೇಳಿದ್ದಾರೆ.
ಕ್ಯಾಲೋರಿಗಳ ವಿಚಾರದ ಬಗ್ಗೆ ಹೇಳುವುದಾದರೆ...
![]()
ಚಳಿಗಾಲದಲ್ಲಿ ಎಳ್ಳು ಸೇವನೆ

ಕೀಲು ನೋವು ಇದ್ದವರು

ಆದರೆ ಒಂದು ವಿಷಯ ನೆನಪಿರಲಿ

Bones Can Be Little Bit Stronger If You Start Consuming Sesame In Winter Season.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm