ಬ್ರೇಕಿಂಗ್ ನ್ಯೂಸ್
05-12-22 07:11 pm Source: Vijayakarnataka ಡಾಕ್ಟರ್ಸ್ ನೋಟ್
ಚಳಿಗಾಲದಲ್ಲಿ ಮೈ ಬೆಚ್ಚಗೆ ಇರಬೇಕು. ಇದಕ್ಕಾಗಿ ನಾವು ಸಾಧ್ಯವಾದಷ್ಟು ಉಷ್ಣಾಂಶ ನೀಡುವ ಆಹಾರ ಪದಾರ್ಥಗಳನ್ನು ಸೇವನೆ ಮಾಡಬೇಕು. ಎಳ್ಳು ಅದರಲ್ಲೊಂದು. ಎಳ್ಳಿನ ಆಹಾರಗಳನ್ನು ಮತ್ತು ಎಳ್ಳೆಣ್ಣೆ ಈ ಸಮಯದಲ್ಲಿ ಆಹಾರ ಪದ್ಧತಿಯಲ್ಲಿ ಬಳಸುವುದರಿಂದ ಸಾಕಷ್ಟು ಉಪಯೋಗವಿದೆ.
ಚಳಿಗಾಲದಲ್ಲಿ ಮೂಳೆಗಳು ಹಿಡಿದು ಕೊಳ್ಳುವುದು, ಮೈ ಕೈ ನೋವು, ಕೀಲು ನೋವು ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ. ಇದಕ್ಕಾಗಿ ಪರಿಹಾರದ ರೂಪದಲ್ಲಿ ಎಳ್ಳು ಕೆಲಸ ಮಾಡುತ್ತದೆ. ವೈದ್ಯರು ಸಹ ಚಳಿಗಾಲದಲ್ಲಿ ಎಳ್ಳಿನ ಬಳಕೆಯ ಬಗ್ಗೆ ಸಲಹೆಗಳನ್ನು ನೀಡಿದ್ದಾರೆ....
ಎಳ್ಳು ಹೇಗೆ ಸಹಾಯ ಮಾಡುತ್ತೆ?
![]()
ಮೂಳೆಗಳ ಆರೋಗ್ಯಕ್ಕೆ ಎಳ್ಳು ಅಥವಾ ಎಳ್ಳೆಣ್ಣೆ ತುಂಬಾ ಒಳ್ಳೆಯದು ಎಂದು ಹೇಳುತ್ತಾರೆ. ಆಸ್ತಿಯೋಪೋರೋಸಿಸ್ ವಿಚಾರದಲ್ಲಿ ನಡೆದ ಒಂದು ಸಂಶೋಧನೆಯಲ್ಲಿ ಹಿರಿಯ ಆಯುರ್ವೇದ ತಜ್ಞರುಗಳಾದ ಡಾ. ಶಿಲ್ಪ ಕಪೂರ್ ಮತ್ತು ಡಾ. ಶಿಖಾ ರವರು ಹೇಳಿರುವ ಪ್ರಕಾರ ದೇಹದಲ್ಲಿ ವಾತ ದೋಷದ ಸಮತೋಲನ ಕಾಯ್ದುಕೊಂಡರೆ ಮತ್ತು ಆಹಾರ ಪದ್ಧತಿಯಲ್ಲಿ ಕ್ಯಾಲ್ಸಿಯಂ ಹೆಚ್ಚಾಗಿರುವ ಆಹಾರಗಳನ್ನು ಸೇರಿಸಿಕೊಂಡರೆ ಈ ರೀತಿಯ ಮೂಳೆಗಳಿಗೆ ಸಂಬಂಧಪಟ್ಟ ತೊಂದರೆಗಳು ಬರುವುದಿಲ್ಲ. ಎಳ್ಳು ಕ್ಯಾಲ್ಸಿಯಂ ತನ್ನಲ್ಲಿ ಹೆಚ್ಚಾಗಿ ಒಳಗೊಂಡಿರುವುದರಿಂದ ಈ ವಿಚಾರದಲ್ಲಿ ನಮಗೆ ಸಹಾಯಕ ಎಂದು ಹೇಳಿದ್ದಾರೆ.
ಕ್ಯಾಲೋರಿಗಳ ವಿಚಾರದ ಬಗ್ಗೆ ಹೇಳುವುದಾದರೆ...
![]()
ಚಳಿಗಾಲದಲ್ಲಿ ಎಳ್ಳು ಸೇವನೆ

ಕೀಲು ನೋವು ಇದ್ದವರು

ಆದರೆ ಒಂದು ವಿಷಯ ನೆನಪಿರಲಿ

Bones Can Be Little Bit Stronger If You Start Consuming Sesame In Winter Season.
17-02-26 10:33 pm
HK News Desk
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
ಕಾಪಿರೈಟ್ ಕದನದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ...
17-02-26 02:53 pm
ದಂಪತಿಗೆ ಎರಡನೇ ಪ್ರೆಗ್ನೆನ್ಸಿ ಫೋಟೋಶೂಟ್ ಸಡಗರ ; ಮೂ...
15-02-26 10:38 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
18-02-26 11:19 am
Mangaluru Staffer
Parameshwara in Mangalore: ಶಾಸಕರು ವಿದೇಶಕ್ಕೆ ತ...
17-02-26 12:42 pm
Mangalore Ullal Accident: ಉಳ್ಳಾಲ ; ಅತಿ ವೇಗದಿಂ...
16-02-26 11:13 pm
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
17-02-26 03:03 pm
HK News Desk
ದಾವಣಗೆರೆ ಬೆನ್ನಲ್ಲೇ ಮಂಗಳೂರು ಕೋರ್ಟಿಗೂ ಬೆದರಿಕೆ ಸ...
16-02-26 04:01 pm
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm