ಬ್ರೇಕಿಂಗ್ ನ್ಯೂಸ್
05-12-22 07:11 pm Source: Vijayakarnataka ಡಾಕ್ಟರ್ಸ್ ನೋಟ್
ಚಳಿಗಾಲದಲ್ಲಿ ಮೈ ಬೆಚ್ಚಗೆ ಇರಬೇಕು. ಇದಕ್ಕಾಗಿ ನಾವು ಸಾಧ್ಯವಾದಷ್ಟು ಉಷ್ಣಾಂಶ ನೀಡುವ ಆಹಾರ ಪದಾರ್ಥಗಳನ್ನು ಸೇವನೆ ಮಾಡಬೇಕು. ಎಳ್ಳು ಅದರಲ್ಲೊಂದು. ಎಳ್ಳಿನ ಆಹಾರಗಳನ್ನು ಮತ್ತು ಎಳ್ಳೆಣ್ಣೆ ಈ ಸಮಯದಲ್ಲಿ ಆಹಾರ ಪದ್ಧತಿಯಲ್ಲಿ ಬಳಸುವುದರಿಂದ ಸಾಕಷ್ಟು ಉಪಯೋಗವಿದೆ.
ಚಳಿಗಾಲದಲ್ಲಿ ಮೂಳೆಗಳು ಹಿಡಿದು ಕೊಳ್ಳುವುದು, ಮೈ ಕೈ ನೋವು, ಕೀಲು ನೋವು ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ. ಇದಕ್ಕಾಗಿ ಪರಿಹಾರದ ರೂಪದಲ್ಲಿ ಎಳ್ಳು ಕೆಲಸ ಮಾಡುತ್ತದೆ. ವೈದ್ಯರು ಸಹ ಚಳಿಗಾಲದಲ್ಲಿ ಎಳ್ಳಿನ ಬಳಕೆಯ ಬಗ್ಗೆ ಸಲಹೆಗಳನ್ನು ನೀಡಿದ್ದಾರೆ....
ಎಳ್ಳು ಹೇಗೆ ಸಹಾಯ ಮಾಡುತ್ತೆ?
![]()
ಮೂಳೆಗಳ ಆರೋಗ್ಯಕ್ಕೆ ಎಳ್ಳು ಅಥವಾ ಎಳ್ಳೆಣ್ಣೆ ತುಂಬಾ ಒಳ್ಳೆಯದು ಎಂದು ಹೇಳುತ್ತಾರೆ. ಆಸ್ತಿಯೋಪೋರೋಸಿಸ್ ವಿಚಾರದಲ್ಲಿ ನಡೆದ ಒಂದು ಸಂಶೋಧನೆಯಲ್ಲಿ ಹಿರಿಯ ಆಯುರ್ವೇದ ತಜ್ಞರುಗಳಾದ ಡಾ. ಶಿಲ್ಪ ಕಪೂರ್ ಮತ್ತು ಡಾ. ಶಿಖಾ ರವರು ಹೇಳಿರುವ ಪ್ರಕಾರ ದೇಹದಲ್ಲಿ ವಾತ ದೋಷದ ಸಮತೋಲನ ಕಾಯ್ದುಕೊಂಡರೆ ಮತ್ತು ಆಹಾರ ಪದ್ಧತಿಯಲ್ಲಿ ಕ್ಯಾಲ್ಸಿಯಂ ಹೆಚ್ಚಾಗಿರುವ ಆಹಾರಗಳನ್ನು ಸೇರಿಸಿಕೊಂಡರೆ ಈ ರೀತಿಯ ಮೂಳೆಗಳಿಗೆ ಸಂಬಂಧಪಟ್ಟ ತೊಂದರೆಗಳು ಬರುವುದಿಲ್ಲ. ಎಳ್ಳು ಕ್ಯಾಲ್ಸಿಯಂ ತನ್ನಲ್ಲಿ ಹೆಚ್ಚಾಗಿ ಒಳಗೊಂಡಿರುವುದರಿಂದ ಈ ವಿಚಾರದಲ್ಲಿ ನಮಗೆ ಸಹಾಯಕ ಎಂದು ಹೇಳಿದ್ದಾರೆ.
ಕ್ಯಾಲೋರಿಗಳ ವಿಚಾರದ ಬಗ್ಗೆ ಹೇಳುವುದಾದರೆ...
![]()
ಚಳಿಗಾಲದಲ್ಲಿ ಎಳ್ಳು ಸೇವನೆ

ಕೀಲು ನೋವು ಇದ್ದವರು

ಆದರೆ ಒಂದು ವಿಷಯ ನೆನಪಿರಲಿ

Bones Can Be Little Bit Stronger If You Start Consuming Sesame In Winter Season.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 10:19 am
HK News Staffer
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
25-05-26 01:08 pm
HK News Staffer
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
25-05-26 02:23 pm
HK News Staffer
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm
ವರದಕ್ಷಿಣೆ ಕಿರುಕುಳ ; ಪೊಲೀಸ್ ಕಾನ್ಸ್ ಟೇಬಲ್ ಪತ್ನಿ...
24-05-26 02:01 pm