ಬ್ರೇಕಿಂಗ್ ನ್ಯೂಸ್
06-12-22 10:00 pm Source: Vijayakarnataka ಡಾಕ್ಟರ್ಸ್ ನೋಟ್
ಇತ್ತೀಚಿಗೆ ನಾವು ಅಸಿಡಿಟಿ, ಗ್ಯಾಸ್ಟ್ರಿಕ್ ಒಂದು ಸಣ್ಣ ಕಾಯಿಲೆ ಎನ್ನುವ ಹಾಗೆ ಇಲ್ಲ. ಏಕೆಂದರೆ ಇದು ಸಹ ಮುಂದೊಂದು ದಿನ ಗಂಭೀರವಾದ ಆರೋಗ್ಯ ಸಮಸ್ಯೆಗಳನ್ನು ಕೊಡಬಲ್ಲ ಶಕ್ತಿ ಹೊಂದಿದೆ. ವಿವಿಧ ಕಾರಣಗಳಿಂದ ಗ್ಯಾಸ್ಟ್ರಿಕ್ ಉಂಟಾಗುತ್ತದೆ.
ಅದರಲ್ಲಿ ಹೆಚ್ಚಿನದು ನಾವು ಸಮಯಕ್ಕೆ ಸರಿಯಾಗಿ ಊಟ ಮಾಡದೆ ಇರುವುದರಿಂದ ಮತ್ತು ಎಣ್ಣೆಯಲ್ಲಿ ಕರಿದ ಆಹಾರ ಪದಾರ್ಥಗಳನ್ನು ತಿನ್ನುವುದರಿಂದ ಉಂಟಾಗುತ್ತದೆ. ಇಂತಹ ಸಂದರ್ಭ ದಲ್ಲಿ ನಾವು ಏನು ಮಾಡಬಹುದು, ಹೇಗೆ ಯಾವ ಆಹಾರಗಳನ್ನು ಸೇವಿಸಿ ಇದರಿಂದ ಮುಕ್ತಿ ಪಡೆದುಕೊಳ್ಳಬಹುದು ಎಂಬುದನ್ನು ಆಹಾರ ತಜ್ಞರಾದ ಲವ್ನೀತ್ ಬಾತ್ರಾ ಸವಿ ವರವಾಗಿ ತಿಳಿಸಿ ಕೊಟ್ಟಿದ್ದಾರೆ.
ಅನ್ನ

ಬಾಳೆಹಣ್ಣು

ಸೌತೆಕಾಯಿ

ಸೌತೆಕಾಯಿ ಸಹ ಒಂದು ಆಲ್ಕಲೈನ್ ಆಹಾರವಾಗಿದ್ದು, ನಮ್ಮ ದೇಹದಲ್ಲಿ ಹೆಚ್ಚುವರಿ ಆಗಿ ಉತ್ಪತ್ತಿ ಯಾಗುವ ಆಮ್ಲಿಯ ಪ್ರಮಾಣವನ್ನು ಇದು ಸಹಜ ಸ್ಥಿತಿಗೆ ಮರಳಿಸುತ್ತದೆ. ಅಷ್ಟೇ ಅಲ್ಲದೆ ಸೌತೆಕಾಯಿ ಕ್ಯಾಲೋರಿ ಮುಕ್ತ ಆಹಾರವಾಗಿದ್ದು ಇದರಲ್ಲಿ ಹೆಚ್ಚಿನ ನೀರಿನ ಪ್ರಮಾಣ ಇರಲಿದೆ.
ಸಬ್ಜಾ ಬೀಜಗಳು

ಬೇರು ಸಹಿತ ಇರುವ ತರಕಾರಿಗಳು

Your Acidity Gastrick Can Be Balanced By These Simple Tricks.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 10:19 am
HK News Staffer
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
25-05-26 01:08 pm
HK News Staffer
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
25-05-26 02:23 pm
HK News Staffer
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm
ವರದಕ್ಷಿಣೆ ಕಿರುಕುಳ ; ಪೊಲೀಸ್ ಕಾನ್ಸ್ ಟೇಬಲ್ ಪತ್ನಿ...
24-05-26 02:01 pm