ಬ್ರೇಕಿಂಗ್ ನ್ಯೂಸ್
07-12-22 07:58 pm Source: Vijayakarnataka ಡಾಕ್ಟರ್ಸ್ ನೋಟ್
ಮನುಷ್ಯ ಎಷ್ಟೇ ಶ್ರೀಮಂತನಾದರೂ ಹೊಟ್ಟೆಗೆ ತಿನ್ನುವುದು ಅನ್ನ. ಶ್ರೀಮಂತನಾಗುತ್ತಾ ಸ್ಟೇಟಸ್ ಚೇಂಜ್ ಆಗುತ್ತದೆ ಹೊರತು ಹೊಟ್ಟೆ ಹಸಿವು ಬೇರೆ ರೂಪ ಪಡೆದುಕೊಳ್ಳುವುದಿಲ್ಲ. ತಿನ್ನುವ ಅನ್ನ ತಯಾರು ಮಾಡುವ ಅಕ್ಕಿಯ ಗುಣಮಟ್ಟ ಬದಲಾವಣೆಯೊಂದಿಗೆ ಮಾರುಕಟ್ಟೆಯಲ್ಲಿ ಸಿಗುವ ಬೇರೆ ಬೇರೆ ಅಕ್ಕಿ ಕೊಂಡುಕೊಳ್ಳಬಹುದು.
ಆದರೆ ಎಷ್ಟೇ ಗುಣಮಟ್ಟದ ಅಕ್ಕಿ ತಂದು ತಿಂದರೂ ಸಹ ಅದನ್ನು ಅರಗಿಸಿಕೊಳ್ಳುವ ಸರಿ ಯಾದ ಜೀರ್ಣಶಕ್ತಿ ಪಡೆದಿರಬೇಕು ಅಷ್ಟೇ. ಅನ್ನದ ಬಗ್ಗೆ ಏಕೆ ಇಷ್ಟು ಹೇಳುತ್ತಿದ್ದೇವೆ ಎಂದರೆ ಇಂದು ಬಹುತೇಕ ಜನರ ಒಂದು ನಂಬಿಕೆ ಎಂದರೆ ಅದು ಅನ್ನ ತಿನ್ನುವುದರಿಂದ ಶುಗರ್ ಬರುತ್ತದೆ ಮತ್ತು ಹೆಚ್ಚಾಗುತ್ತದೆ ಎನ್ನುವುದು. ಹಾಗಾಗಿ ನಾವು ಈ ಲೇಖನದಲ್ಲಿ ಕಪ್ಪು ಅಕ್ಕಿಯ ಅನ್ನದ ಬಗ್ಗೆ ಮಾತನಾಡಲು ಹೊರಟಿದ್ದೇವೆ....
ಕಪ್ಪು ಅಕ್ಕಿ

ಕಪ್ಪು ಅಕ್ಕಿಯನ್ನು ನೇರಳೆ ಅಕ್ಕಿ ಎಂದು ಕೂಡ ಕರೆಯುತ್ತಾರೆ. ಏಕೆಂದರೆ ಇದು ಅನ್ನ ತಯಾರಾದ ಮೇಲೆ ನೇರಳೆ ಬಣ್ಣದಲ್ಲಿ ಕಾಣುತ್ತದೆ. ಇದು ನಿಮ್ಮ ಮಧುಮೇಹ ಸಮಸ್ಯೆಗೆ ಒಳ್ಳೆಯದು ಎಂದು ತಿಳಿದು ಬಂದಿದೆ. ಆರೋಗ್ಯ ತಜ್ಞರಾದ ಮತ್ತು ಫಿಸಿಕೋ ಡಯಟ್ ಕ್ಲಿನಿಕ್ ಸಂಸ್ಥಾಪಕರಾದ ವಿಧಿ ಚಾವ್ಲಾ ಇದನ್ನು ಸಂಪೂರ್ಣವಾಗಿ ಈ ಕೆಳಗಿನಂತೆ ವಿವರಿಸಿದ್ದಾರೆ.
ಟೈಪ್ 2 ಡಯಾಬಿಟಿಸ್ ಪರಿಹಾರವಾಗುತ್ತದೆ

ಬೊಜ್ಜು ನಿವಾರಣೆಯಲ್ಲಿ ಸಹಕಾರಿ
![]()
ಉರಿಯೂತ ನಿವಾರಣೆ ಮಾಡುತ್ತದೆ
![]()
ಕೊನೆಯ ಮಾತು
![]()
Black Rice Can Be Beneficial To Sugar Patients.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 10:19 am
HK News Staffer
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
25-05-26 01:08 pm
HK News Staffer
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
25-05-26 02:23 pm
HK News Staffer
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm
ವರದಕ್ಷಿಣೆ ಕಿರುಕುಳ ; ಪೊಲೀಸ್ ಕಾನ್ಸ್ ಟೇಬಲ್ ಪತ್ನಿ...
24-05-26 02:01 pm