ಬ್ರೇಕಿಂಗ್ ನ್ಯೂಸ್
07-12-22 07:58 pm Source: Vijayakarnataka ಡಾಕ್ಟರ್ಸ್ ನೋಟ್
ಮನುಷ್ಯ ಎಷ್ಟೇ ಶ್ರೀಮಂತನಾದರೂ ಹೊಟ್ಟೆಗೆ ತಿನ್ನುವುದು ಅನ್ನ. ಶ್ರೀಮಂತನಾಗುತ್ತಾ ಸ್ಟೇಟಸ್ ಚೇಂಜ್ ಆಗುತ್ತದೆ ಹೊರತು ಹೊಟ್ಟೆ ಹಸಿವು ಬೇರೆ ರೂಪ ಪಡೆದುಕೊಳ್ಳುವುದಿಲ್ಲ. ತಿನ್ನುವ ಅನ್ನ ತಯಾರು ಮಾಡುವ ಅಕ್ಕಿಯ ಗುಣಮಟ್ಟ ಬದಲಾವಣೆಯೊಂದಿಗೆ ಮಾರುಕಟ್ಟೆಯಲ್ಲಿ ಸಿಗುವ ಬೇರೆ ಬೇರೆ ಅಕ್ಕಿ ಕೊಂಡುಕೊಳ್ಳಬಹುದು.
ಆದರೆ ಎಷ್ಟೇ ಗುಣಮಟ್ಟದ ಅಕ್ಕಿ ತಂದು ತಿಂದರೂ ಸಹ ಅದನ್ನು ಅರಗಿಸಿಕೊಳ್ಳುವ ಸರಿ ಯಾದ ಜೀರ್ಣಶಕ್ತಿ ಪಡೆದಿರಬೇಕು ಅಷ್ಟೇ. ಅನ್ನದ ಬಗ್ಗೆ ಏಕೆ ಇಷ್ಟು ಹೇಳುತ್ತಿದ್ದೇವೆ ಎಂದರೆ ಇಂದು ಬಹುತೇಕ ಜನರ ಒಂದು ನಂಬಿಕೆ ಎಂದರೆ ಅದು ಅನ್ನ ತಿನ್ನುವುದರಿಂದ ಶುಗರ್ ಬರುತ್ತದೆ ಮತ್ತು ಹೆಚ್ಚಾಗುತ್ತದೆ ಎನ್ನುವುದು. ಹಾಗಾಗಿ ನಾವು ಈ ಲೇಖನದಲ್ಲಿ ಕಪ್ಪು ಅಕ್ಕಿಯ ಅನ್ನದ ಬಗ್ಗೆ ಮಾತನಾಡಲು ಹೊರಟಿದ್ದೇವೆ....
ಕಪ್ಪು ಅಕ್ಕಿ

ಕಪ್ಪು ಅಕ್ಕಿಯನ್ನು ನೇರಳೆ ಅಕ್ಕಿ ಎಂದು ಕೂಡ ಕರೆಯುತ್ತಾರೆ. ಏಕೆಂದರೆ ಇದು ಅನ್ನ ತಯಾರಾದ ಮೇಲೆ ನೇರಳೆ ಬಣ್ಣದಲ್ಲಿ ಕಾಣುತ್ತದೆ. ಇದು ನಿಮ್ಮ ಮಧುಮೇಹ ಸಮಸ್ಯೆಗೆ ಒಳ್ಳೆಯದು ಎಂದು ತಿಳಿದು ಬಂದಿದೆ. ಆರೋಗ್ಯ ತಜ್ಞರಾದ ಮತ್ತು ಫಿಸಿಕೋ ಡಯಟ್ ಕ್ಲಿನಿಕ್ ಸಂಸ್ಥಾಪಕರಾದ ವಿಧಿ ಚಾವ್ಲಾ ಇದನ್ನು ಸಂಪೂರ್ಣವಾಗಿ ಈ ಕೆಳಗಿನಂತೆ ವಿವರಿಸಿದ್ದಾರೆ.
ಟೈಪ್ 2 ಡಯಾಬಿಟಿಸ್ ಪರಿಹಾರವಾಗುತ್ತದೆ

ಬೊಜ್ಜು ನಿವಾರಣೆಯಲ್ಲಿ ಸಹಕಾರಿ
![]()
ಉರಿಯೂತ ನಿವಾರಣೆ ಮಾಡುತ್ತದೆ
![]()
ಕೊನೆಯ ಮಾತು
![]()
Black Rice Can Be Beneficial To Sugar Patients.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 09:19 pm
HK News Staffer
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am