ಬ್ರೇಕಿಂಗ್ ನ್ಯೂಸ್
07-12-22 07:58 pm Source: Vijayakarnataka ಡಾಕ್ಟರ್ಸ್ ನೋಟ್
ಮನುಷ್ಯ ಎಷ್ಟೇ ಶ್ರೀಮಂತನಾದರೂ ಹೊಟ್ಟೆಗೆ ತಿನ್ನುವುದು ಅನ್ನ. ಶ್ರೀಮಂತನಾಗುತ್ತಾ ಸ್ಟೇಟಸ್ ಚೇಂಜ್ ಆಗುತ್ತದೆ ಹೊರತು ಹೊಟ್ಟೆ ಹಸಿವು ಬೇರೆ ರೂಪ ಪಡೆದುಕೊಳ್ಳುವುದಿಲ್ಲ. ತಿನ್ನುವ ಅನ್ನ ತಯಾರು ಮಾಡುವ ಅಕ್ಕಿಯ ಗುಣಮಟ್ಟ ಬದಲಾವಣೆಯೊಂದಿಗೆ ಮಾರುಕಟ್ಟೆಯಲ್ಲಿ ಸಿಗುವ ಬೇರೆ ಬೇರೆ ಅಕ್ಕಿ ಕೊಂಡುಕೊಳ್ಳಬಹುದು.
ಆದರೆ ಎಷ್ಟೇ ಗುಣಮಟ್ಟದ ಅಕ್ಕಿ ತಂದು ತಿಂದರೂ ಸಹ ಅದನ್ನು ಅರಗಿಸಿಕೊಳ್ಳುವ ಸರಿ ಯಾದ ಜೀರ್ಣಶಕ್ತಿ ಪಡೆದಿರಬೇಕು ಅಷ್ಟೇ. ಅನ್ನದ ಬಗ್ಗೆ ಏಕೆ ಇಷ್ಟು ಹೇಳುತ್ತಿದ್ದೇವೆ ಎಂದರೆ ಇಂದು ಬಹುತೇಕ ಜನರ ಒಂದು ನಂಬಿಕೆ ಎಂದರೆ ಅದು ಅನ್ನ ತಿನ್ನುವುದರಿಂದ ಶುಗರ್ ಬರುತ್ತದೆ ಮತ್ತು ಹೆಚ್ಚಾಗುತ್ತದೆ ಎನ್ನುವುದು. ಹಾಗಾಗಿ ನಾವು ಈ ಲೇಖನದಲ್ಲಿ ಕಪ್ಪು ಅಕ್ಕಿಯ ಅನ್ನದ ಬಗ್ಗೆ ಮಾತನಾಡಲು ಹೊರಟಿದ್ದೇವೆ....
ಕಪ್ಪು ಅಕ್ಕಿ

ಕಪ್ಪು ಅಕ್ಕಿಯನ್ನು ನೇರಳೆ ಅಕ್ಕಿ ಎಂದು ಕೂಡ ಕರೆಯುತ್ತಾರೆ. ಏಕೆಂದರೆ ಇದು ಅನ್ನ ತಯಾರಾದ ಮೇಲೆ ನೇರಳೆ ಬಣ್ಣದಲ್ಲಿ ಕಾಣುತ್ತದೆ. ಇದು ನಿಮ್ಮ ಮಧುಮೇಹ ಸಮಸ್ಯೆಗೆ ಒಳ್ಳೆಯದು ಎಂದು ತಿಳಿದು ಬಂದಿದೆ. ಆರೋಗ್ಯ ತಜ್ಞರಾದ ಮತ್ತು ಫಿಸಿಕೋ ಡಯಟ್ ಕ್ಲಿನಿಕ್ ಸಂಸ್ಥಾಪಕರಾದ ವಿಧಿ ಚಾವ್ಲಾ ಇದನ್ನು ಸಂಪೂರ್ಣವಾಗಿ ಈ ಕೆಳಗಿನಂತೆ ವಿವರಿಸಿದ್ದಾರೆ.
ಟೈಪ್ 2 ಡಯಾಬಿಟಿಸ್ ಪರಿಹಾರವಾಗುತ್ತದೆ

ಬೊಜ್ಜು ನಿವಾರಣೆಯಲ್ಲಿ ಸಹಕಾರಿ
![]()
ಉರಿಯೂತ ನಿವಾರಣೆ ಮಾಡುತ್ತದೆ
![]()
ಕೊನೆಯ ಮಾತು
![]()
Black Rice Can Be Beneficial To Sugar Patients.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm