ಬ್ರೇಕಿಂಗ್ ನ್ಯೂಸ್
16-12-22 06:47 pm Source: Vijayakarnataka ಡಾಕ್ಟರ್ಸ್ ನೋಟ್
ಚಳಿಗಾಲದಲ್ಲಿ ಮನೆಯ ಹೊರಗಡೆ ಸಂಜೆಯ ಸಮಯದಲ್ಲಿ ಸಣ್ಣದಾಗಿ ಒಂದು ವಾಕಿಂಗ್ ಹೋಗೋಣ ಎಂದುಕೊಂಡರೆ, ಬರುವಾಗ ಗೋಬಿ ಮಂಚೂರಿ ತಿಂದು ಅಥವಾ ಮನೆಗೆ ಪಾರ್ಸೆಲ್ ತರದೆ ಬರಲು ಮನಸ್ಸೇ ಆಗುವುದಿಲ್ಲ. ಏಕೆಂದರೆ ಚುಮುಚುಮು ಚಳಿಯಲ್ಲಿ ಬಿಸಿ ಬಿಸಿ ಗೋಬಿ ಮಂಚೂರಿ ತಿನ್ನುವುದೇ ಒಂದು ಮಜಾ!
ಎಲೆಕೋಸಿನಲ್ಲಿ ಮಾಡುವ ಗೋಬಿ ಮಂಚೂರಿ ದೇಹಕ್ಕೆ ಆರೋಗ್ಯಕರ ಕೂಡ. ನಮ್ಮ ದೇಹದ ತಾಪಮಾನವನ್ನು ನಿರ್ವಹಣೆ ಮಾಡಲು ಇದು ಸಹಾಯವಾಗುತ್ತದೆ. ಇದರ ಜೊತೆಗೆ ಇನ್ನು ಕೆಲವು ಆರೋಗ್ಯ ಪ್ರಯೋಜನಗಳನ್ನು ಕೊಡುತ್ತದೆ. ನಿಮ್ಮ ಆಹಾರ ಪದ್ಧತಿಯಲ್ಲಿ ಎಲೆ ಕೋಸು ಸೇರಿಸಿಕೊಂಡರೆ ಏನು ಲಾಭ ಎಂಬುದನ್ನು ಇಲ್ಲಿ ತಿಳಿಸಿಕೊಡಲಾಗಿದೆ....
ಇದು ಕ್ಯಾನ್ಸರ್ ರೋಗ ನಿವಾರಕ
![]()
ಉರಿಯುತ ನಿವಾರಕ

ಮೆದುಳಿಗೆ ಸಹಕಾರಿ

ಎಲೆಕೋಸು ತನ್ನಲ್ಲಿ ಅಪಾರ ಪ್ರಮಾಣದ ವಿಟಮಿನ್ ಕೆ, ಅಯೋಡಿನ್ ಮತ್ತು ಆಂಟಿ ಆಕ್ಸಿಡೆಂಟ್ ಅಂಶಗಳನ್ನು ಒಳಗೊಂಡಿರುವುದರಿಂದ ಮೆದುಳಿನ ಜೀವಕೋಶಗಳ ಅಭಿವೃದ್ಧಿಯಲ್ಲಿ ನೆರವಾಗುತ್ತದೆ. ಮುಂಬರುವ ದಿನಗಳಲ್ಲಿ ನೆನಪಿನ ಶಕ್ತಿ ಕೊರತೆಯಾಗುವ ಸಾಧ್ಯತೆಯನ್ನು ತಡೆದು ಅಲ್ಜಿಮರ್ ಕಾಯಿಲೆ ಬರದಂತೆ ಮಾಡುತ್ತದೆ.
ಬ್ಲಡ್ ಪ್ರೆಷರ್ ಕಡಿಮೆಯಾಗುತ್ತದೆ

And Yes You Will Get These Health Benefits With Cabbage! During Winter.
16-03-26 05:52 pm
HK News Staffer
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
16-03-26 09:48 pm
Mangaluru Staffer
Moodbidri Inspector Sandesh, Police: ಮೂಡುಬಿದ್...
16-03-26 07:20 pm
Gas Tanker Accident: ಕಟಪಾಡಿ ಹೆದ್ದಾರಿಯಲ್ಲಿ ಗ್ಯ...
16-03-26 02:46 pm
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am