ಬ್ರೇಕಿಂಗ್ ನ್ಯೂಸ್
16-12-22 06:47 pm Source: Vijayakarnataka ಡಾಕ್ಟರ್ಸ್ ನೋಟ್
ಚಳಿಗಾಲದಲ್ಲಿ ಮನೆಯ ಹೊರಗಡೆ ಸಂಜೆಯ ಸಮಯದಲ್ಲಿ ಸಣ್ಣದಾಗಿ ಒಂದು ವಾಕಿಂಗ್ ಹೋಗೋಣ ಎಂದುಕೊಂಡರೆ, ಬರುವಾಗ ಗೋಬಿ ಮಂಚೂರಿ ತಿಂದು ಅಥವಾ ಮನೆಗೆ ಪಾರ್ಸೆಲ್ ತರದೆ ಬರಲು ಮನಸ್ಸೇ ಆಗುವುದಿಲ್ಲ. ಏಕೆಂದರೆ ಚುಮುಚುಮು ಚಳಿಯಲ್ಲಿ ಬಿಸಿ ಬಿಸಿ ಗೋಬಿ ಮಂಚೂರಿ ತಿನ್ನುವುದೇ ಒಂದು ಮಜಾ!
ಎಲೆಕೋಸಿನಲ್ಲಿ ಮಾಡುವ ಗೋಬಿ ಮಂಚೂರಿ ದೇಹಕ್ಕೆ ಆರೋಗ್ಯಕರ ಕೂಡ. ನಮ್ಮ ದೇಹದ ತಾಪಮಾನವನ್ನು ನಿರ್ವಹಣೆ ಮಾಡಲು ಇದು ಸಹಾಯವಾಗುತ್ತದೆ. ಇದರ ಜೊತೆಗೆ ಇನ್ನು ಕೆಲವು ಆರೋಗ್ಯ ಪ್ರಯೋಜನಗಳನ್ನು ಕೊಡುತ್ತದೆ. ನಿಮ್ಮ ಆಹಾರ ಪದ್ಧತಿಯಲ್ಲಿ ಎಲೆ ಕೋಸು ಸೇರಿಸಿಕೊಂಡರೆ ಏನು ಲಾಭ ಎಂಬುದನ್ನು ಇಲ್ಲಿ ತಿಳಿಸಿಕೊಡಲಾಗಿದೆ....
ಇದು ಕ್ಯಾನ್ಸರ್ ರೋಗ ನಿವಾರಕ
ಉರಿಯುತ ನಿವಾರಕ
ಮೆದುಳಿಗೆ ಸಹಕಾರಿ
ಎಲೆಕೋಸು ತನ್ನಲ್ಲಿ ಅಪಾರ ಪ್ರಮಾಣದ ವಿಟಮಿನ್ ಕೆ, ಅಯೋಡಿನ್ ಮತ್ತು ಆಂಟಿ ಆಕ್ಸಿಡೆಂಟ್ ಅಂಶಗಳನ್ನು ಒಳಗೊಂಡಿರುವುದರಿಂದ ಮೆದುಳಿನ ಜೀವಕೋಶಗಳ ಅಭಿವೃದ್ಧಿಯಲ್ಲಿ ನೆರವಾಗುತ್ತದೆ. ಮುಂಬರುವ ದಿನಗಳಲ್ಲಿ ನೆನಪಿನ ಶಕ್ತಿ ಕೊರತೆಯಾಗುವ ಸಾಧ್ಯತೆಯನ್ನು ತಡೆದು ಅಲ್ಜಿಮರ್ ಕಾಯಿಲೆ ಬರದಂತೆ ಮಾಡುತ್ತದೆ.
ಬ್ಲಡ್ ಪ್ರೆಷರ್ ಕಡಿಮೆಯಾಗುತ್ತದೆ
And Yes You Will Get These Health Benefits With Cabbage! During Winter.
06-06-25 10:58 pm
Bangalore Correspondent
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
Police Constable Protest, Commissioner Dayana...
06-06-25 09:03 pm
RCB Manager Arrest, Court; ಸಿಎಂ ಸೂಚನೆಯಂತೆ ತನಿ...
06-06-25 05:32 pm
Rcb, Death, Dayanand IPS, Congress: ಕಾಲ್ತುಳಿತ...
06-06-25 02:14 pm
06-06-25 11:08 pm
HK News Desk
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
MP Brijesh Chowta, Delegation: ಐದು ದೇಶಗಳಲ್ಲಿ...
03-06-25 10:10 pm
ಎರಡನೇ ಮಹಡಿಯಿಂದ ಕೆಳಕ್ಕೆ ಬಿದ್ದ ಕಟ್ಟಡ ಕಾರ್ಮಿಕನನ್...
01-06-25 12:35 pm
07-06-25 12:08 pm
Mangalore Correspondent
Magalore Bus Accident, Bangalore: ಮಂಗಳೂರು- ಬೆ...
07-06-25 11:46 am
ಮಂಗಳೂರಿನ ಹುಡುಗ ಜಾಗತಿಕ ವೇದಿಕೆಯತ್ತ ಹೆಜ್ಜೆ ; ಜೂನ...
06-06-25 09:29 pm
Mangalore Minister Mankal Vaidya: ನಾಪತ್ತೆಯಾದ...
06-06-25 07:20 pm
Puttur Arun Puthila, DK Sp Arun Kumar, Notice...
06-06-25 05:33 pm
03-06-25 10:25 pm
Mangalore Correspondent
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm
Ullal, Mangalore, Crime: ಕೋಮು ದ್ವೇಷದ ನೆಲದಲ್ಲ...
01-06-25 11:02 pm