ಬ್ರೇಕಿಂಗ್ ನ್ಯೂಸ್
17-12-22 07:04 pm Source: Vijayakarnataka ಡಾಕ್ಟರ್ಸ್ ನೋಟ್
ನಮ್ಮ ಆರೋಗ್ಯ ಕಾಪಾಡಿಕೊಳ್ಳಲು ನಾವು ಆರೋಗ್ಯಕರ ಆಹಾರಗಳ ಕಡೆಗೆ ಒಲವು ತೋರಬೇಕು. ಅವುಗಳಲ್ಲಿ ಡ್ರೈ ಫ್ರೂಟ್ಸ್ ಕೂಡ ಒಂದು. ಚಳಿಗಾಲದಲ್ಲಿ ಬದಲಾದ ತಾಪಮಾನಕ್ಕೆ ತಕ್ಕಂತೆ ನಮ್ಮ ದೇಹ ಹೊಂದಿಕೊಳ್ಳಲು ಮಾಡುವಂತ ಗುಣ ಮತ್ತು ಶಕ್ತಿ ಇವುಗಳಲ್ಲಿದೆ.
ದೇಹಕ್ಕೆ ಬೇಕಾದ ಸಾಕಷ್ಟು ಬಗೆಯ ಪೌಷ್ಟಿಕ ಸತ್ವಗಳು ಮತ್ತು ವಿಟಮಿನ್ ಅಂಶಗಳು ಇವುಗಳಲ್ಲಿ ಸಿಗಲಿವೆ. ಸಂಜೆಯ ಸ್ನಾಕ್ಸ್ ಸಮಯದಲ್ಲಿ ಬೇರೆ ಬೇರೆ ಅನಾರೋಗ್ಯಕರ ಆಹಾರಗಳನ್ನು ತಿನ್ನುವ ಬದಲು ಒಂದು ಹಿಡಿ ಡ್ರೈ ಫ್ರೂಟ್ಸ್ ತಿನ್ನುವುದರಿಂದ ಸಕಾರಾತ್ಮಕ ಫಲಿತಾಂಶಗಳು ಸಿಗುತ್ತವೆ. ಆರೋಗ್ಯ ತಜ್ಞರಾದ ಲವ್ನೀತ್ ಬಾತ್ರಾ ಹೇಳುವ ಪ್ರಕಾರ ಡ್ರೈ ಫ್ರೂಟ್ಸ್ ತಿನ್ನುವುದರಿಂದ ಈ ಕೆಳಗಿನ ಆರೋಗ್ಯದ ಲಾಭಗಳು ಲಭಿಸುತ್ತವೆ....
ಇವುಗಳಲ್ಲಿ ಆಂಟಿ ಆಕ್ಸಿಡೆಂಟ್ ಪ್ರಮಾಣ ಹೆಚ್ಚಾಗಿದೆ

ಬಾದಾಮಿ ಬೀಜಗಳು

ವಾಲ್ ನಾಟ್ ಬೀಜಗಳು

ಗೋಡಂಬಿ ಬೀಜಗಳು
ಪಿಸ್ತಾ ಬೀಜಗಳು
![]()
ಪಿಸ್ತಾ ಬೀಜಗಳಲ್ಲಿ ಫಾಸ್ಫರಸ್ ಮತ್ತು ಅಮೈನೊ ಆಮ್ಲಗಳ ಪ್ರಮಾಣ ಅಪಾರವಾಗಿದ್ದು, ನಿಮ್ಮ ದೇಹದಲ್ಲಿ ಹಾರ್ಮೋನ್ ಉತ್ಪತ್ತಿಯಲ್ಲಿ ನೆರವಾಗುತ್ತದೆ. ಮುಖ್ಯವಾಗಿ ವಿಟಮಿನ್ ಬಿ ಇವುಗಳಿಂದ ನಿಮ್ಮ ದೇಹದಲ್ಲಿ ಉಪಯೋಗಕ್ಕೆ ಬರುತ್ತದೆ. ಆರೋಗ್ಯಕರ ಬ್ಯಾಕ್ಟೀರಿಯಗಳ ಪ್ರಮಾಣ ಮತ್ತು ಅಭಿವೃದ್ಧಿ ನಿಮ್ಮ ದೇಹಕ್ಕೆ ಇವುಗಳಿಂದ ಸಿಗುತ್ತದೆ.
ಕಡಲೆ ಬೀಜಗಳು

Dry Fruits Should Be Part Of Your Diet In Winter, Doctor Says.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 09:19 pm
HK News Staffer
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am