ಬ್ರೇಕಿಂಗ್ ನ್ಯೂಸ್
17-12-22 07:04 pm Source: Vijayakarnataka ಡಾಕ್ಟರ್ಸ್ ನೋಟ್
ನಮ್ಮ ಆರೋಗ್ಯ ಕಾಪಾಡಿಕೊಳ್ಳಲು ನಾವು ಆರೋಗ್ಯಕರ ಆಹಾರಗಳ ಕಡೆಗೆ ಒಲವು ತೋರಬೇಕು. ಅವುಗಳಲ್ಲಿ ಡ್ರೈ ಫ್ರೂಟ್ಸ್ ಕೂಡ ಒಂದು. ಚಳಿಗಾಲದಲ್ಲಿ ಬದಲಾದ ತಾಪಮಾನಕ್ಕೆ ತಕ್ಕಂತೆ ನಮ್ಮ ದೇಹ ಹೊಂದಿಕೊಳ್ಳಲು ಮಾಡುವಂತ ಗುಣ ಮತ್ತು ಶಕ್ತಿ ಇವುಗಳಲ್ಲಿದೆ.
ದೇಹಕ್ಕೆ ಬೇಕಾದ ಸಾಕಷ್ಟು ಬಗೆಯ ಪೌಷ್ಟಿಕ ಸತ್ವಗಳು ಮತ್ತು ವಿಟಮಿನ್ ಅಂಶಗಳು ಇವುಗಳಲ್ಲಿ ಸಿಗಲಿವೆ. ಸಂಜೆಯ ಸ್ನಾಕ್ಸ್ ಸಮಯದಲ್ಲಿ ಬೇರೆ ಬೇರೆ ಅನಾರೋಗ್ಯಕರ ಆಹಾರಗಳನ್ನು ತಿನ್ನುವ ಬದಲು ಒಂದು ಹಿಡಿ ಡ್ರೈ ಫ್ರೂಟ್ಸ್ ತಿನ್ನುವುದರಿಂದ ಸಕಾರಾತ್ಮಕ ಫಲಿತಾಂಶಗಳು ಸಿಗುತ್ತವೆ. ಆರೋಗ್ಯ ತಜ್ಞರಾದ ಲವ್ನೀತ್ ಬಾತ್ರಾ ಹೇಳುವ ಪ್ರಕಾರ ಡ್ರೈ ಫ್ರೂಟ್ಸ್ ತಿನ್ನುವುದರಿಂದ ಈ ಕೆಳಗಿನ ಆರೋಗ್ಯದ ಲಾಭಗಳು ಲಭಿಸುತ್ತವೆ....
ಇವುಗಳಲ್ಲಿ ಆಂಟಿ ಆಕ್ಸಿಡೆಂಟ್ ಪ್ರಮಾಣ ಹೆಚ್ಚಾಗಿದೆ

ಬಾದಾಮಿ ಬೀಜಗಳು

ವಾಲ್ ನಾಟ್ ಬೀಜಗಳು

ಗೋಡಂಬಿ ಬೀಜಗಳು
ಪಿಸ್ತಾ ಬೀಜಗಳು
![]()
ಪಿಸ್ತಾ ಬೀಜಗಳಲ್ಲಿ ಫಾಸ್ಫರಸ್ ಮತ್ತು ಅಮೈನೊ ಆಮ್ಲಗಳ ಪ್ರಮಾಣ ಅಪಾರವಾಗಿದ್ದು, ನಿಮ್ಮ ದೇಹದಲ್ಲಿ ಹಾರ್ಮೋನ್ ಉತ್ಪತ್ತಿಯಲ್ಲಿ ನೆರವಾಗುತ್ತದೆ. ಮುಖ್ಯವಾಗಿ ವಿಟಮಿನ್ ಬಿ ಇವುಗಳಿಂದ ನಿಮ್ಮ ದೇಹದಲ್ಲಿ ಉಪಯೋಗಕ್ಕೆ ಬರುತ್ತದೆ. ಆರೋಗ್ಯಕರ ಬ್ಯಾಕ್ಟೀರಿಯಗಳ ಪ್ರಮಾಣ ಮತ್ತು ಅಭಿವೃದ್ಧಿ ನಿಮ್ಮ ದೇಹಕ್ಕೆ ಇವುಗಳಿಂದ ಸಿಗುತ್ತದೆ.
ಕಡಲೆ ಬೀಜಗಳು

Dry Fruits Should Be Part Of Your Diet In Winter, Doctor Says.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm