ಬ್ರೇಕಿಂಗ್ ನ್ಯೂಸ್
19-12-22 06:48 pm Source: Vijayakarnataka ಡಾಕ್ಟರ್ಸ್ ನೋಟ್
ಒಂದು ಗಿಡಮೂಲಿಕೆ ನಮಗೆ ಔಷಧಿಯಾಗಿ ಕೆಲಸ ಮಾಡುತ್ತದೆ ಎಂದರೆ ಅದರ ಬಗ್ಗೆ ತಿಳಿದುಕೊಳ್ಳುವುದು ಸರ್ವೇಸಾಮಾನ್ಯ. ಹಿತ್ತಲ ಗಿಡ ಮನೆ ಮದ್ದು ಎನ್ನುವ ಮಾತಿನಂತೆ ನಾವು ಪೂಜೆ ಮಾಡಲು ಹಾಕಿದ ತುಳಸಿ ಗಿಡ ನಮಗೆ ಅದೃಷ್ಟದ ಜೊತೆಗೆ ಆರೋಗ್ಯವನ್ನು ಸಹ ಕೊಡುತ್ತದೆ ಎಂದರೆ ನಿಜಕ್ಕೂ ಆಶ್ಚರ್ಯ.
ತುಳಸಿ ತನ್ನಲ್ಲಿ ಅಪಾರವಾದ ಔಷಧೀಯ ಗುಣಲಕ್ಷಣಗಳನ್ನು ಒಳಗೊಂಡಿರುವ ಗಿಡಮೂಲಿಕೆ ಆಗಿದೆ. ಇದರಲ್ಲಿರುವ ಆಂಟಿ ಆಕ್ಸಿಡೆಂಟ್ ನಮ್ಮ ದೇಹದ ಫ್ರೀ ರಾಡಿಕಲ್ ಅಂಶಗಳ ವಿರುದ್ಧ ಹೋರಾಡಿ ವಿವಿಧ ಬಗೆಯ ಕಾಯಿಲೆಗಳು ನಮಗೆ ತಗಲದಂತೆ ನೋಡಿಕೊಳ್ಳುತ್ತದೆ. ಆಯುರ್ವೇದ ತಜ್ಞರು ಹೇಳುವ ಹಾಗೆ ಪ್ರತಿಯೊಬ್ಬರೂ ತಮ್ಮ ಮನೆಯ ಅಂಗಳದಲ್ಲಿ ತುಳಸಿ ಗಿಡ ಹಾಕಿಕೊಂಡರೆ ಅದರಿಂದ ಸಿಗುವ ಆರೋಗ್ಯದ ಲಾಭಗಳನ್ನು ತಕ್ಷಣ ಪಡೆಯಬಹುದು.
ತುಳಸಿಯಿಂದ ಚಹಾ ಮಾಡಿ ಕುಡಿಯಿರಿ

ಆದರೆ ಒಂದು ವಿಚಾರ ನೆನಪಿರಲಿ
![]()
ಒಂದು ವೇಳೆ ನಿಮಗೆ ಅತಿಯಾದ ರಕ್ತಸ್ರಾವ, ವಿಪರೀತ ಹೊಟ್ಟೆ ಹಸಿವು, ಹೊಟ್ಟೆ ಉರಿ ಇತ್ಯಾದಿಗಳು ಇದ್ದರೆ ತುಳಸಿ ಚಹಾ ಕುಡಿಯಬೇಡಿ.
ತುಳಸಿ ಚಹಾ ಕುಡಿದರೆ ಆರೋಗ್ಯಕ್ಕೆ ಸಿಗುವ ಕೆಲವು ಲಾಭಗಳು

ಇತರ ಪ್ರಯೋಜನಗಳು

Having Tulsi Tea Is Beneficial To Many Health Issues.
16-03-26 05:52 pm
HK News Staffer
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
16-03-26 09:48 pm
Mangaluru Staffer
Moodbidri Inspector Sandesh, Police: ಮೂಡುಬಿದ್...
16-03-26 07:20 pm
Gas Tanker Accident: ಕಟಪಾಡಿ ಹೆದ್ದಾರಿಯಲ್ಲಿ ಗ್ಯ...
16-03-26 02:46 pm
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am