ಬ್ರೇಕಿಂಗ್ ನ್ಯೂಸ್
21-12-22 07:00 pm Source: Vijayakarnataka ಡಾಕ್ಟರ್ಸ್ ನೋಟ್
ಹಾಗಲಕಾಯಿ ಹಲವಾರು ವರ್ಷಗಳಿಂದ ತನ್ನ ಔಷಧೀಯ ಗುಣಗಳಿಗೆ ಪ್ರಸಿದ್ಧವಾಗಿದೆ. ಹಾಗಾಗಿ ಇದನ್ನು ಆಯುರ್ವೇದ ಪ್ರಕಾರದಲ್ಲಿ ಒಂದು ನೈಸರ್ಗಿಕವಾದ ಔಷಧಿಯಾಗಿ ಬಳಸಿಕೊಂಡು ಬರಲಾಗಿದೆ. ಸಕ್ಕರೆ ಕಾಯಿಲೆಗೆ ಇದನ್ನು ಹೆಚ್ಚಾಗಿ ಬಳಸುತ್ತಿದ್ದಾರೆ. ಮಧುಮೇಹ ಇರುವವರು ಬೆಳಗಿನ ಸಮಯದಲ್ಲಿ ಖಾಲಿ ಹೊಟ್ಟೆಯಲ್ಲಿ ಹಾಗಲಕಾಯಿ ಜ್ಯೂಸ್ ಕುಡಿಯುವ ಅಭ್ಯಾಸ ಮಾಡಿಕೊಳ್ಳಬೇಕು.
ಇದರಿಂದ ದೇಹದಲ್ಲಿ ರಕ್ತದಲ್ಲಿನ ಸಕ್ಕರೆ ಪ್ರಮಾಣ ಏರಿಕೆ ಆಗದಂತೆ ಇದು ತಡೆಯುತ್ತದೆ. ಇದರ ಜೊತೆಗೆ ಹೃದಯದ ತೊಂದರೆ, ಹೆಚ್ಚಿನ ಪ್ರಮಾಣದ ಕೊಲೆಸ್ಟ್ರಾಲ್, ದೇಹದ ತೂಕ ಹೆಚ್ಚಾಗುವುದು, ರಕ್ತದ ಒತ್ತಡ ಇವೆಲ್ಲ ಸಮಸ್ಯೆಗಳಿಗೆ ಪರಿಹಾರ ಸಿಗುತ್ತದೆ.
ಹಾಗಲಕಾಯಿ ಜ್ಯೂಸ್

ಹಾಗಲಕಾಯಿ ಜ್ಯೂಸ್ ತನ್ನಲ್ಲಿ ಮೆಗ್ನೀಷಿಯಂ, ಪೊಟಾಸಿಯಂ, ಕಬ್ಬಿಣ ಮತ್ತು ವಿಟಮಿನ್ ಸಿ ಪ್ರಮಾಣವನ್ನು ಹೆಚ್ಚಾಗಿ ಒಳಗೊಂಡಿದೆ.
ಇದು ಅಪಾರ ಪ್ರಮಾಣದ ನಾರಿನ ಅಂಶವನ್ನು ಹೊಂದಿದ್ದು, ದುಪ್ಪಟ್ಟು ಪ್ರಮಾಣದಲ್ಲಿ ಕ್ಯಾಲ್ಸಿಯಂ ಮತ್ತು ಬೀಟಾ ಕ್ಯಾರೋಟಿನ್ ಅಂಶವನ್ನು ಒಳಗೊಂಡಿದೆ. ಮಧುಮೇಹ ವಿರೋಧಿ ಗುಣಲಕ್ಷಣಗಳು ಹಾಗಲಕಾಯಿಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕಂಡು ಬರುತ್ತವೆ.
ಹಾಗಲಕಾಯಿ ಜ್ಯೂಸ್ ತಯಾರಿಸುವುದು ಹೇಗೆ?

ಈಗ ತಯಾರಿಸುವ ವಿಧಾನವನ್ನು ನೋಡೋಣ

ಮೊದಲಿಗೆ ಹಾಗಲಕಾಯಿಯನ್ನು ಚೆನ್ನಾಗಿ ತೊಳೆದು ಮೇಲಿನ ಸಿಪ್ಪೆಯನ್ನು ತೆಗೆದುಹಾಕಿ. ಈಗ ಹಾಗಲಕಾಯಿಯನ್ನು ಹೋಳುಗಳನ್ನಾಗಿ ಹೆಚ್ಚಿ ಅವುಗಳಲ್ಲಿರುವ ಬೀಜಗಳನ್ನು ತೆಗೆದು ಹಾಕಿ.
ಈಗ ಒಂದು ಪಾತ್ರೆಯಲ್ಲಿ ನೀರು ತೆಗೆದುಕೊಂಡು ಅದಕ್ಕೆ ಅರ್ಧ ಟೀ ಚಮಚ ಉಪ್ಪು ಹಾಕಿ. ಇದಕ್ಕೆ ಹಾಗಲಕಾಯಿ ಚೂರುಗಳನ್ನು ಸೇರಿಸಿ 10 ನಿಮಿಷಗಳ ಕಾಲ ನೆನೆ ಹಾಕಿ.
ಇದಾದ ನಂತರದಲ್ಲಿ ನಿಮ್ಮ ಹಾಗಲಕಾಯಿ ಚೂರುಗಳನ್ನು ಮಿಕ್ಸರ್ ನಲ್ಲಿ ಹಾಕಿ ಚೆನ್ನಾಗಿ ರುಬ್ಬಿ ರಸ ತೆಗೆದುಕೊಳ್ಳಿ.
ಕೊನೆಯ ಮಾತು...

ಈಗ ಒಂದು ಗ್ಲಾಸ್ ನಲ್ಲಿ ಹಾಗಲಕಾಯಿ ರಸವನ್ನು ತೆಗೆದುಕೊಂಡು ಅದಕ್ಕೆ ಸ್ವಲ್ಪ ಉಪ್ಪು ಮತ್ತು ನಿಂಬೆ ಹಣ್ಣಿನ ರಸ ಸೇರಿಸಿ ಜೊತೆಗೆ ಅರಿಶಿನ ಹಾಕಿ ಚೆನ್ನಾಗಿ ತಿರುವಿ.
ಹಾಗಲಕಾಯಿ ಕಹಿಯನ್ನು ಹೋಗಲಾಡಿಸಲು ಬೇಕಾದರೆ ನೀವು ಸ್ವಲ್ಪ ಕಪ್ಪು ಕಾಳುಮೆಣಸು ಮತ್ತು ಶುಂಠಿಯನ್ನು ಸೇರಿಸಿ.
Bitter Gourd Is Better For Diabetics And Help To Loss Weight Naturally.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm