ಬ್ರೇಕಿಂಗ್ ನ್ಯೂಸ್
21-12-22 07:00 pm Source: Vijayakarnataka ಡಾಕ್ಟರ್ಸ್ ನೋಟ್
ಹಾಗಲಕಾಯಿ ಹಲವಾರು ವರ್ಷಗಳಿಂದ ತನ್ನ ಔಷಧೀಯ ಗುಣಗಳಿಗೆ ಪ್ರಸಿದ್ಧವಾಗಿದೆ. ಹಾಗಾಗಿ ಇದನ್ನು ಆಯುರ್ವೇದ ಪ್ರಕಾರದಲ್ಲಿ ಒಂದು ನೈಸರ್ಗಿಕವಾದ ಔಷಧಿಯಾಗಿ ಬಳಸಿಕೊಂಡು ಬರಲಾಗಿದೆ. ಸಕ್ಕರೆ ಕಾಯಿಲೆಗೆ ಇದನ್ನು ಹೆಚ್ಚಾಗಿ ಬಳಸುತ್ತಿದ್ದಾರೆ. ಮಧುಮೇಹ ಇರುವವರು ಬೆಳಗಿನ ಸಮಯದಲ್ಲಿ ಖಾಲಿ ಹೊಟ್ಟೆಯಲ್ಲಿ ಹಾಗಲಕಾಯಿ ಜ್ಯೂಸ್ ಕುಡಿಯುವ ಅಭ್ಯಾಸ ಮಾಡಿಕೊಳ್ಳಬೇಕು.
ಇದರಿಂದ ದೇಹದಲ್ಲಿ ರಕ್ತದಲ್ಲಿನ ಸಕ್ಕರೆ ಪ್ರಮಾಣ ಏರಿಕೆ ಆಗದಂತೆ ಇದು ತಡೆಯುತ್ತದೆ. ಇದರ ಜೊತೆಗೆ ಹೃದಯದ ತೊಂದರೆ, ಹೆಚ್ಚಿನ ಪ್ರಮಾಣದ ಕೊಲೆಸ್ಟ್ರಾಲ್, ದೇಹದ ತೂಕ ಹೆಚ್ಚಾಗುವುದು, ರಕ್ತದ ಒತ್ತಡ ಇವೆಲ್ಲ ಸಮಸ್ಯೆಗಳಿಗೆ ಪರಿಹಾರ ಸಿಗುತ್ತದೆ.
ಹಾಗಲಕಾಯಿ ಜ್ಯೂಸ್

ಹಾಗಲಕಾಯಿ ಜ್ಯೂಸ್ ತನ್ನಲ್ಲಿ ಮೆಗ್ನೀಷಿಯಂ, ಪೊಟಾಸಿಯಂ, ಕಬ್ಬಿಣ ಮತ್ತು ವಿಟಮಿನ್ ಸಿ ಪ್ರಮಾಣವನ್ನು ಹೆಚ್ಚಾಗಿ ಒಳಗೊಂಡಿದೆ.
ಇದು ಅಪಾರ ಪ್ರಮಾಣದ ನಾರಿನ ಅಂಶವನ್ನು ಹೊಂದಿದ್ದು, ದುಪ್ಪಟ್ಟು ಪ್ರಮಾಣದಲ್ಲಿ ಕ್ಯಾಲ್ಸಿಯಂ ಮತ್ತು ಬೀಟಾ ಕ್ಯಾರೋಟಿನ್ ಅಂಶವನ್ನು ಒಳಗೊಂಡಿದೆ. ಮಧುಮೇಹ ವಿರೋಧಿ ಗುಣಲಕ್ಷಣಗಳು ಹಾಗಲಕಾಯಿಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕಂಡು ಬರುತ್ತವೆ.
ಹಾಗಲಕಾಯಿ ಜ್ಯೂಸ್ ತಯಾರಿಸುವುದು ಹೇಗೆ?

ಈಗ ತಯಾರಿಸುವ ವಿಧಾನವನ್ನು ನೋಡೋಣ

ಮೊದಲಿಗೆ ಹಾಗಲಕಾಯಿಯನ್ನು ಚೆನ್ನಾಗಿ ತೊಳೆದು ಮೇಲಿನ ಸಿಪ್ಪೆಯನ್ನು ತೆಗೆದುಹಾಕಿ. ಈಗ ಹಾಗಲಕಾಯಿಯನ್ನು ಹೋಳುಗಳನ್ನಾಗಿ ಹೆಚ್ಚಿ ಅವುಗಳಲ್ಲಿರುವ ಬೀಜಗಳನ್ನು ತೆಗೆದು ಹಾಕಿ.
ಈಗ ಒಂದು ಪಾತ್ರೆಯಲ್ಲಿ ನೀರು ತೆಗೆದುಕೊಂಡು ಅದಕ್ಕೆ ಅರ್ಧ ಟೀ ಚಮಚ ಉಪ್ಪು ಹಾಕಿ. ಇದಕ್ಕೆ ಹಾಗಲಕಾಯಿ ಚೂರುಗಳನ್ನು ಸೇರಿಸಿ 10 ನಿಮಿಷಗಳ ಕಾಲ ನೆನೆ ಹಾಕಿ.
ಇದಾದ ನಂತರದಲ್ಲಿ ನಿಮ್ಮ ಹಾಗಲಕಾಯಿ ಚೂರುಗಳನ್ನು ಮಿಕ್ಸರ್ ನಲ್ಲಿ ಹಾಕಿ ಚೆನ್ನಾಗಿ ರುಬ್ಬಿ ರಸ ತೆಗೆದುಕೊಳ್ಳಿ.
ಕೊನೆಯ ಮಾತು...

ಈಗ ಒಂದು ಗ್ಲಾಸ್ ನಲ್ಲಿ ಹಾಗಲಕಾಯಿ ರಸವನ್ನು ತೆಗೆದುಕೊಂಡು ಅದಕ್ಕೆ ಸ್ವಲ್ಪ ಉಪ್ಪು ಮತ್ತು ನಿಂಬೆ ಹಣ್ಣಿನ ರಸ ಸೇರಿಸಿ ಜೊತೆಗೆ ಅರಿಶಿನ ಹಾಕಿ ಚೆನ್ನಾಗಿ ತಿರುವಿ.
ಹಾಗಲಕಾಯಿ ಕಹಿಯನ್ನು ಹೋಗಲಾಡಿಸಲು ಬೇಕಾದರೆ ನೀವು ಸ್ವಲ್ಪ ಕಪ್ಪು ಕಾಳುಮೆಣಸು ಮತ್ತು ಶುಂಠಿಯನ್ನು ಸೇರಿಸಿ.
Bitter Gourd Is Better For Diabetics And Help To Loss Weight Naturally.
16-12-25 03:08 pm
Bangalore Correspondent
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
ದೆಹಲಿಯಲ್ಲು ಹೈಕಮಾಂಡ್ ಡಿನ್ನರ್ ಮೀಟಿಂಗ್ ; ಡಿಸಿಎಂ...
15-12-25 02:23 pm
ಹೊಟೇಲಿನಲ್ಲಿ ಡ್ರಿಂಕ್ಸ್ ಪಾರ್ಟಿ ಮಾಡುತ್ತಿದ್ದಾಗ ಪೊ...
15-12-25 02:20 pm
MLA Shamanur Shivashankarappa Death: ದೇಶದ ಅತಿ...
14-12-25 11:37 pm
16-12-25 06:33 pm
HK News Desk
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
ಪ್ರೇಕ್ಷಕ ಯುವಕನ ತಲೆಗೆ ಮರದ ಗುರಾಣಿಯಿಂದ ಹೊಡೆದ ತೈಯ...
15-12-25 08:09 pm
ಸಿಡ್ನಿಯ ಕಡಲತೀರದಲ್ಲಿ ರಕ್ತದೋಕುಳಿ ; ಸಾಮೂಹಿಕ ಗುಂಡ...
14-12-25 07:20 pm
16-12-25 10:25 pm
Mangalore Correspondent
Bride Missing, Mangalore: ಬೇರೆ ಲವ್ ಇದೆಯೆಂದರೂ...
16-12-25 08:53 pm
ಕೇರಳಕ್ಕೆ ನಾಲ್ಕು ಲಕ್ಷ ಮೌಲ್ಯದ ಎಂಡಿಎಂ ಡ್ರಗ್ಸ್ ಸಾ...
16-12-25 05:24 pm
ಕೊರಗ ಸಮುದಾಯದಲ್ಲಿ ಮೊಟ್ಟಮೊದಲ ವೈದ್ಯಕೀಯ ಪದವಿ ಪಡೆದ...
16-12-25 04:26 pm
ಆವರಣ ಗೋಡೆ ಕಾಮಗಾರಿ ವೇಳೆ ಗುಡ್ಡ ಕುಸಿತ ; ಮಣ್ಣಿನಡಿ...
16-12-25 01:23 pm
16-12-25 10:35 pm
Mangalore Correspondent
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm
Bangalore crime, Fake Police: ಪೊಲೀಸ್ ಸಮವಸ್ತ್ರ...
15-12-25 11:42 am