ಬ್ರೇಕಿಂಗ್ ನ್ಯೂಸ್
24-12-22 07:57 pm Source: Vijayakarnataka ಡಾಕ್ಟರ್ಸ್ ನೋಟ್
ನಾವು ತಿನ್ನುವ ಹಲವಾರು ಆರೋಗ್ಯಕರ ತರಕಾರಿಗಳಲ್ಲಿ ಬೀಟ್ರೂಟ್ ಸಹ ಒಂದು. ಇದರ ಪ್ರಯೋಜನಗಳು ಸಹ ಅಷ್ಟೇ ಅದ್ಭುತವಾಗಿವೆ. ಸಾಮಾನ್ಯವಾಗಿ ನಮಗೆ ಮನೆಗಳಲ್ಲಿ ಚಿಕ್ಕ ವಯಸ್ಸಿನವ ರಾಗಿದ್ದಾಗ ಏನು ಹೇಳುತ್ತಿದ್ದರು ಎಂದರೆ ಬೀಟ್ರೋಟ್ ತಿಂದರೆ ದೇಹಕ್ಕೆ ಹೆಚ್ಚು ರಕ್ತ ಸೇರುತ್ತದೆ ಹಾಗಾಗಿ ಯಾವುದನ್ನು ಮಿಸ್ ಮಾಡಿದರೂ ಬೀಟ್ರೂಟ್ ಮಾತ್ರ ಮಿಸ್ ಮಾಡಬಾರದು ಎಂದು ಹೇಳುತ್ತಿದ್ದರು.
ನಮ್ಮ ಹಿರಿಯರು ಓದಿರದೇ ಇದ್ದರೂ ಕೂಡ ಈ ತರಹದ ಜ್ಞಾನ ಅವರಲ್ಲಿ ಸಾಕಷ್ಟಿತ್ತು. ವೈಜ್ಞಾನಿಕ ಅಧ್ಯಯನಗಳು ಕೂಡ ಬೀಟ್ರೋಟ್ ತಿನ್ನುವುದರಿಂದ ದೇಹದಲ್ಲಿ ಕೆಂಪು ರಕ್ತ ಕಣಗಳು ಜಾಸ್ತಿಯಾಗುತ್ತವೆ ಎಂದು ಹೇಳುತ್ತವೆ. ಈಗ ಪ್ರಶ್ನೆಯೆಂದರೆ ಬೀಟ್ರೂಟ್ ತಿನ್ನುವುದರಿಂದ ಹೆಚ್ಚಾದ ಬಿಪಿ ಕಡಿಮೆಯಾಗುತ್ತಾ ಅಥವಾ ನಿಯಂತ್ರಣಕ್ಕೆ ಬರುತ್ತಾ ಎಂಬುದು. ಇದಕ್ಕೆ ಉತ್ತರವನ್ನು ಅಧ್ಯಯನದ ಆಧಾರದ ಮೇಲೆ ವೈದ್ಯರೇ ಕೊಟ್ಟಿದ್ದಾರೆ ನೋಡಿ!
ಬಿಟ್ರೋಟ್ ಹೇಗೆ ಸಹಾಯ ಮಾಡುತ್ತದೆ?

ಬ್ರಿಟಿಷ್ ಹಾರ್ಟ್ ಫೌಂಡೇಶನ್ ಸಂಸ್ಥೆ ಹೇಳುವ ಪ್ರಕಾರ ಯಾವ ತರಕಾರಿಗಳಲ್ಲಿ ನೈಟ್ರೇಟ್ ಪ್ರಮಾಣ ಹೆಚ್ಚಾಗಿರುತ್ತದೆ, ಅವುಗಳನ್ನು ತಿನ್ನುವುದರಿಂದ ಆಟೋಮೆಟಿಕ್ ಆಗಿ ಬಿಪಿ ಕಡಿಮೆಯಾಗುತ್ತದೆ. ಈಗಾಗಲೇ ಇದು ಸಂಶೋಧನೆಯಲ್ಲಿ ಸಾಬೀತಾಗಿದೆ.
ಬೀಟ್ರೂಟ್ ಪ್ರಯೋಜನಗಳು

ಬಿಪಿ ಕಡಿಮೆ ಆಗಬೇಕಾದರೆ ಬೀಟ್ರೂಟ್ ಹೇಗೆ ತಿನ್ನಬೇಕು?
ಹೇಗೂ ನೀವು ತರಕಾರಿ ಸಲಾಡ್ ತಯಾರಿ ಮಾಡಿ ತಿನ್ನುತ್ತೀರಿ. ಅದೇ ರೀತಿ ಬೀಟ್ರೂಟ್ ಸಲಾಡ್ ಮಾಡಿ. ಇದರಲ್ಲಿ ಪೌಷ್ಟಿಕಾಂಶಗಳ ನಷ್ಟ ಉಂಟಾಗುವುದಿಲ್ಲ. ಇದೊಂದು ಆರೋಗ್ಯಕರವಾದ ಆಹಾರ ಪದಾರ್ಥ ಎನಿಸಿಕೊಳ್ಳುತ್ತದೆ.
ಮೊದಲನೆಯ ವಿಧಾನ

ಮೊದಲಿಗೆ ಒಂದು ಬೀಟ್ರೂಟ್ ಚೆನ್ನಾಗಿ ತೊಳೆದು ನೀರಿನಲ್ಲಿ ಹಾಕಿ ಬೇಯಿಸಿಕೊಳ್ಳಿ. ಕುಕ್ಕರ್ ಅಥವಾ ಮಾಮೂಲಿ ಪಾತ್ರೆಯಲ್ಲಿ ಬೇಸಿಕೊಳ್ಳಬಹುದು. ಬೀಟ್ರೂಟ್ ಬೆಂದ ನೀರನ್ನು ಹೊರಗಡೆ ಚೆಲ್ಲಿಬಿಡಿ. ಈಗ ಬೀಟ್ರೂಟ್ ಅನ್ನು ಸಣ್ಣದಾಗಿ ಹೆಚ್ಚಿಕೊಂಡು ಸಲಾಡ್ ತರಹ ತಿನ್ನಿ. ಬೇರೆ ತರಕಾರಿಗಳ ಜೊತೆಗೆ ಕೂಡ ಇದನ್ನು ಮಿಕ್ಸ್ ಮಾಡಿ ತಿನ್ನಬಹುದು.
ಎರಡನೆಯ ವಿಧಾನ

Add Beetroot In Your Diet To Reduce Your High Bp.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 09:19 pm
HK News Staffer
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am