ಬ್ರೇಕಿಂಗ್ ನ್ಯೂಸ್
24-12-22 07:57 pm Source: Vijayakarnataka ಡಾಕ್ಟರ್ಸ್ ನೋಟ್
ನಾವು ತಿನ್ನುವ ಹಲವಾರು ಆರೋಗ್ಯಕರ ತರಕಾರಿಗಳಲ್ಲಿ ಬೀಟ್ರೂಟ್ ಸಹ ಒಂದು. ಇದರ ಪ್ರಯೋಜನಗಳು ಸಹ ಅಷ್ಟೇ ಅದ್ಭುತವಾಗಿವೆ. ಸಾಮಾನ್ಯವಾಗಿ ನಮಗೆ ಮನೆಗಳಲ್ಲಿ ಚಿಕ್ಕ ವಯಸ್ಸಿನವ ರಾಗಿದ್ದಾಗ ಏನು ಹೇಳುತ್ತಿದ್ದರು ಎಂದರೆ ಬೀಟ್ರೋಟ್ ತಿಂದರೆ ದೇಹಕ್ಕೆ ಹೆಚ್ಚು ರಕ್ತ ಸೇರುತ್ತದೆ ಹಾಗಾಗಿ ಯಾವುದನ್ನು ಮಿಸ್ ಮಾಡಿದರೂ ಬೀಟ್ರೂಟ್ ಮಾತ್ರ ಮಿಸ್ ಮಾಡಬಾರದು ಎಂದು ಹೇಳುತ್ತಿದ್ದರು.
ನಮ್ಮ ಹಿರಿಯರು ಓದಿರದೇ ಇದ್ದರೂ ಕೂಡ ಈ ತರಹದ ಜ್ಞಾನ ಅವರಲ್ಲಿ ಸಾಕಷ್ಟಿತ್ತು. ವೈಜ್ಞಾನಿಕ ಅಧ್ಯಯನಗಳು ಕೂಡ ಬೀಟ್ರೋಟ್ ತಿನ್ನುವುದರಿಂದ ದೇಹದಲ್ಲಿ ಕೆಂಪು ರಕ್ತ ಕಣಗಳು ಜಾಸ್ತಿಯಾಗುತ್ತವೆ ಎಂದು ಹೇಳುತ್ತವೆ. ಈಗ ಪ್ರಶ್ನೆಯೆಂದರೆ ಬೀಟ್ರೂಟ್ ತಿನ್ನುವುದರಿಂದ ಹೆಚ್ಚಾದ ಬಿಪಿ ಕಡಿಮೆಯಾಗುತ್ತಾ ಅಥವಾ ನಿಯಂತ್ರಣಕ್ಕೆ ಬರುತ್ತಾ ಎಂಬುದು. ಇದಕ್ಕೆ ಉತ್ತರವನ್ನು ಅಧ್ಯಯನದ ಆಧಾರದ ಮೇಲೆ ವೈದ್ಯರೇ ಕೊಟ್ಟಿದ್ದಾರೆ ನೋಡಿ!
ಬಿಟ್ರೋಟ್ ಹೇಗೆ ಸಹಾಯ ಮಾಡುತ್ತದೆ?
ಬ್ರಿಟಿಷ್ ಹಾರ್ಟ್ ಫೌಂಡೇಶನ್ ಸಂಸ್ಥೆ ಹೇಳುವ ಪ್ರಕಾರ ಯಾವ ತರಕಾರಿಗಳಲ್ಲಿ ನೈಟ್ರೇಟ್ ಪ್ರಮಾಣ ಹೆಚ್ಚಾಗಿರುತ್ತದೆ, ಅವುಗಳನ್ನು ತಿನ್ನುವುದರಿಂದ ಆಟೋಮೆಟಿಕ್ ಆಗಿ ಬಿಪಿ ಕಡಿಮೆಯಾಗುತ್ತದೆ. ಈಗಾಗಲೇ ಇದು ಸಂಶೋಧನೆಯಲ್ಲಿ ಸಾಬೀತಾಗಿದೆ.
ಬೀಟ್ರೂಟ್ ಪ್ರಯೋಜನಗಳು
ಬಿಪಿ ಕಡಿಮೆ ಆಗಬೇಕಾದರೆ ಬೀಟ್ರೂಟ್ ಹೇಗೆ ತಿನ್ನಬೇಕು?
ಹೇಗೂ ನೀವು ತರಕಾರಿ ಸಲಾಡ್ ತಯಾರಿ ಮಾಡಿ ತಿನ್ನುತ್ತೀರಿ. ಅದೇ ರೀತಿ ಬೀಟ್ರೂಟ್ ಸಲಾಡ್ ಮಾಡಿ. ಇದರಲ್ಲಿ ಪೌಷ್ಟಿಕಾಂಶಗಳ ನಷ್ಟ ಉಂಟಾಗುವುದಿಲ್ಲ. ಇದೊಂದು ಆರೋಗ್ಯಕರವಾದ ಆಹಾರ ಪದಾರ್ಥ ಎನಿಸಿಕೊಳ್ಳುತ್ತದೆ.
ಮೊದಲನೆಯ ವಿಧಾನ
ಮೊದಲಿಗೆ ಒಂದು ಬೀಟ್ರೂಟ್ ಚೆನ್ನಾಗಿ ತೊಳೆದು ನೀರಿನಲ್ಲಿ ಹಾಕಿ ಬೇಯಿಸಿಕೊಳ್ಳಿ. ಕುಕ್ಕರ್ ಅಥವಾ ಮಾಮೂಲಿ ಪಾತ್ರೆಯಲ್ಲಿ ಬೇಸಿಕೊಳ್ಳಬಹುದು. ಬೀಟ್ರೂಟ್ ಬೆಂದ ನೀರನ್ನು ಹೊರಗಡೆ ಚೆಲ್ಲಿಬಿಡಿ. ಈಗ ಬೀಟ್ರೂಟ್ ಅನ್ನು ಸಣ್ಣದಾಗಿ ಹೆಚ್ಚಿಕೊಂಡು ಸಲಾಡ್ ತರಹ ತಿನ್ನಿ. ಬೇರೆ ತರಕಾರಿಗಳ ಜೊತೆಗೆ ಕೂಡ ಇದನ್ನು ಮಿಕ್ಸ್ ಮಾಡಿ ತಿನ್ನಬಹುದು.
ಎರಡನೆಯ ವಿಧಾನ
Add Beetroot In Your Diet To Reduce Your High Bp.
16-10-25 09:04 pm
Bangalore Correspondent
ನವೆಂಬರಲ್ಲಿ ಅಧಿಕಾರ ಬಿಡಲು ಹೈಕಮಾಂಡ್ ಹೇಳಿಲ್ಲ, ಸಿದ...
16-10-25 04:44 pm
ಆರೆಸ್ಸೆಸ್ ಚಟುವಟಿಕೆ ನಿಷೇಧ ; ಸಚಿವ ಪ್ರಿಯಾಂಕ ಖರ್ಗ...
16-10-25 04:40 pm
ರಾಜ್ಯದಲ್ಲಿ 800 ಸರಕಾರಿ ಶಾಲೆ ಕರ್ನಾಟಕ ಪಬ್ಲಿಕ್ ಶಾ...
15-10-25 10:59 pm
ದೀಪಾವಳಿಗೆ ಹೆಚ್ಚುವರಿ ರೈಲು ; ಮಂಗಳೂರು- ಬೆಂಗಳೂರು,...
15-10-25 03:35 pm
16-10-25 10:52 pm
HK News Desk
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
ಟ್ರಂಪ್ ಒತ್ತಡ ನಡುವೆಯೇ ಭಾರತದಲ್ಲಿ ಗೂಗಲ್ ಸಂಸ್ಥೆ ಭ...
14-10-25 10:33 pm
ಹಮಾಸ್ - ಇಸ್ರೇಲ್ ಶಾಂತಿ ಒಪ್ಪಂದ ; ಎರಡು ವರ್ಷಗಳ ಅಕ...
14-10-25 11:22 am
16-10-25 10:37 pm
Mangalore Correspondent
ತಲೆಮರೆಸಿಕೊಂಡ ಆರೋಪಿಗಳ ಬೆನ್ನುಬಿದ್ದ ಮಂಗಳೂರು ಪೊಲೀ...
16-10-25 08:26 pm
ಪ್ರಿಯಾಂಕ ಖರ್ಗೆ ಮಾತು ಸರಿಯಾಗಿಯೇ ಇದೆ, ಸಮಾಜದಲ್ಲಿ...
16-10-25 05:09 pm
ತೆಂಕುತಿಟ್ಟಿನ ಪ್ರಸಿದ್ಧ ಭಾಗವತ, ಗಾನ ಕೋಗಿಲೆ ದಿನೇಶ...
16-10-25 01:11 pm
Pumpwell Kankandy Road close: ಪಂಪ್ವೆಲ್ - ಕಂಕ...
15-10-25 05:36 pm
15-10-25 04:51 pm
Bangalore Correspondent
ನಿಡ್ಡೋಡಿ ಮನೆಯಲ್ಲಿ ಗ್ಯಾಂಗ್ ರೇಪ್ ಸಂಚು ; ನಾಲ್ವರು...
15-10-25 12:00 pm
ಅಮಲಿಗಾಗಿ ಯುವಕರಿಗೆ ಕಫ್ ಸಿರಪ್ ಮಾರಾಟ ದಂಧೆ ; ದಾವಣ...
14-10-25 04:44 pm
ರುಪಾಯಿಗೆ ನಾಲ್ಕು ಪಟ್ಟು ಯುಕೆ ಪೌಂಡ್ ಕರೆನ್ಸಿಯ ಆಮಿ...
14-10-25 11:19 am
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm