ಬ್ರೇಕಿಂಗ್ ನ್ಯೂಸ್
28-12-22 07:01 pm Source: Vijayakarnataka ಡಾಕ್ಟರ್ಸ್ ನೋಟ್
ಮನುಷ್ಯನಿಗೆ ಸಿಗಬೇಕಾದ ಸಮಯಕ್ಕೆ ಸಿಗಬೇಕಾದ ಎಲ್ಲಾ ಪೌಷ್ಟಿಕ ಸತ್ವಗಳು ಸಿಕ್ಕರೆ ಆತನಿಗೆ ಕಾಯಿಲೆ ಎನ್ನುವುದೇ ಬರುವುದಿಲ್ಲ. ಯಾವುದೇ ಸಂದರ್ಭದಲ್ಲಿ ಎದುರಾಗುವ ಪೌಷ್ಟಿಕಾಂಶಗಳ ಕೊರತೆ ಆತನ ಆರೋಗ್ಯವನ್ನು ಹಡಗಡಿಸುತ್ತವೆ. ವರ್ಷಕ್ಕೊಂದು ಬಾರಿ ರಕ್ತ ಪರೀಕ್ಷೆ ಮಾಡಿಸಬೇಕು ಎಂದು ವೈದ್ಯರು ಹೇಳುತ್ತಾರೆ.
ಹಾಗೆ ಮಾಡಿಸಿಕೊಂಡು ನಮಗೆ ದೇಹದಲ್ಲಿ ಯಾವ ಪೌಷ್ಟಿಕ ಸತ್ವದ ಕೊರತೆ ಇದೆ ಎಂದು ತಿಳಿದುಕೊಂಡು ಅದಕ್ಕೆ ಸಂಬಂಧ ಪಟ್ಟಂತೆ ಆಹಾರಗಳನ್ನು ಸೇವಿಸುವುದು ಮನುಷ್ಯನ ನಿಜವಾದ ಬುದ್ಧಿವಂತಿಕೆ ಆಗಬೇಕು. ಒಂದು ವೇಳೆ ವೈದ್ಯರು ಈ ರೀತಿ ಬ್ಲಡ್ ರಿಪೋರ್ಟ್ ನೋಡಿ ಅಪ್ಪಿ ತಪ್ಪಿ ಕಬ್ಬಿಣದ ಅಂಶದ ಕೊರತೆ ಅಥವಾ ಅನೀಮಿಯ ಇದೆ ಎಂದು ಹೇಳಿದರೆ, ಈ ಕೆಳಗಿನ ಆಹಾರ ಪದಾರ್ಥಗಳನ್ನು ತಿನ್ನುವುದರಿಂದ ದೂರ ಇರಿ..
ಕ್ಯಾಲ್ಸಿಯಂ ಇರುವ ಆಹಾರಗಳು
ಟ್ಯಾನಿನ್ ಹೆಚ್ಚಾಗಿರುವ ಆಹಾರಗಳು
ಗ್ಲೂಟನ್ ಹೆಚ್ಚಾಗಿ ಹೊಂದಿರುವ ಆಹಾರಗಳು
ಫೈಟೇಟ್ ಹೆಚ್ಚಿರುವ ಆಹಾರಗಳು
ಆಕ್ಸಲಿಕ್ ಆಮ್ಲ ಇರುವ ಆಹಾರಗಳು
Iron Deficient Patients Should Stay Away From These Foods.
07-05-24 12:10 am
Bengaluru Correspondent
ಬಿಜೆಪಿಯಿಂದ ಎಸ್ಸಿ, ಎಸ್ಟಿ, ಮುಸ್ಲಿಂ ಮೊಟ್ಟೆಗಳ ವಿಡ...
06-05-24 05:44 pm
Bengaluru Metro: ನಮ್ಮ ಮೆಟ್ರೋ ರೈಲಿನಲ್ಲಿ ಯುವಕ-ಯ...
06-05-24 03:38 pm
DK Shivakumar Slaps Congress Worker, haveri:...
06-05-24 01:51 pm
R Ashok, Revanna, Prajwal: ರೇವಣ್ಣನನ್ನ ಬಂಧಿಸಿರ...
05-05-24 10:54 pm
06-05-24 09:31 pm
HK News Desk
Pune boy dead, cricket: ಕ್ರಿಕೆಟ್ ಆಡುವಾಗ ಖಾಸಗ...
06-05-24 12:23 pm
Accident in Rajasthan: ದೇವರ ದರ್ಶನಕ್ಕೆ ತೆರಳುತ್...
05-05-24 11:51 am
Priyanka Gandhi, Narendra modi, Rahul Gandi:...
04-05-24 03:41 pm
Puri Lok Sabha: ಸೂರತ್, ಇಂದೋರ್ ಬಳಿಕ ಒಡಿಶಾದ ಪುರ...
04-05-24 03:27 pm
06-05-24 08:17 pm
Mangalore Correspondent
Lok Sabha election, Prajwal Revanna: ಪ್ರಜ್ವಲ್...
06-05-24 04:54 pm
Prajwal Revanna sex, Congress Shalet Pinto Ma...
06-05-24 02:51 pm
Ksrtc Mangalore, crime: ಸೈಡ್ ಕೊಟ್ಟಿಲ್ಲ ಎಂಬ ಕಾ...
06-05-24 02:14 pm
Konkani writer Ronald Sequeira mangalore: ಹಿರ...
06-05-24 01:30 pm
05-05-24 02:44 pm
HK News Desk
K P K Jeyakumar Dhanasingh: ತಿರುನಲ್ವೇಲಿ ಜಿಲ್ಲ...
04-05-24 11:03 pm
Hubballi Crime Rape Minor, Arrest; ಹುಬ್ಬಳ್ಳಿ...
04-05-24 12:23 pm
Mangalore Fake CBI Call, Crime, Online fraud:...
03-05-24 09:57 pm
House fire, Lover: ಮೂವರು ಮಕ್ಕಳ ತಾಯಿಯನ್ನ ಮದುವ...
03-05-24 03:21 pm