ಬ್ರೇಕಿಂಗ್ ನ್ಯೂಸ್
29-12-22 07:17 pm Source: Vijayakarnataka ಡಾಕ್ಟರ್ಸ್ ನೋಟ್
ರಕ್ತದ ಒತ್ತಡದಂತೆ ಮಧುಮೇಹ ಬಂದಿರುವವರಿಗೆ ಕೆಲವೊಂದಿಷ್ಟು ನಿಯಮಗಳು ಅನ್ವಯವಾಗುತ್ತವೆ. ಸಿಹಿ ಹೆಚ್ಚು ತಿನ್ನಬಾರದು, ಮೈ ಮೇಲೆ ಗಾಯ ಮಾಡಿಕೊಳ್ಳಬಾರದು, ಆಗಾಗ ಶುಗರ್ ಚೆಕ್ ಮಾಡಿಸಿಕೊಳ್ಳಬೇಕು, ಔಷಧಿಗಳನ್ನು ಸಮಯಕ್ಕೆ ಸರಿಯಾಗಿ ತೆಗೆದುಕೊಳ್ಳಬೇಕು ಹೀಗೆ ಹೇಳುತ್ತಾ ಹೋದರೆ ಪಟ್ಟಿ ಬೆಳೆಯುತ್ತಾ ಹೋಗುತ್ತದೆ.
ಆಹಾರದ ವಿಚಾರದಲ್ಲಿ ಸಕ್ಕರೆ ಕಾಯಿಲೆ ಇರುವವರು ಜಾಗೃತೆಯಿಂದ ಇರಬೇಕು ಎನ್ನುವುದು ಸಹ ಒಂದು ಕಟ್ಟುಪಾಡು. ಸಕ್ಕರೆ ಕಾಯಿಲೆ ಇರುವವರು ಯಾವ ಆಹಾರ ಎಷ್ಟು ಪ್ರಮಾಣದಲ್ಲಿ ತಿನ್ನಬೇಕು ಎಂಬುದನ್ನು ವೈದ್ಯರಿಂದ ಕೇಳಿ ತಿಳಿದುಕೊಂಡರೆ, ಮುಂದೆ ಯಾವುದೇ ರೀತಿಯ ತೊಂದರೆ ಆಗುವ ಭಯವಿರುವುದಿಲ್ಲ. ಈ ಲೇಖನದಲ್ಲಿ ಖರ್ಜೂರ ಯಾವ ಪ್ರಮಾಣದಲ್ಲಿ ಸಕ್ಕರೆ ಕಾಯಿಲೆ ಇರುವವರ ಆರೋಗ್ಯಕ್ಕೆ ಒಳ್ಳೆಯದು ಎಂಬುದನ್ನು ತಿಳಿಸಿಕೊಡಲಾಗಿದೆ....
ಸಕ್ಕರೆ ಕಾಯಿಲೆ ಇರುವವರು ಮತ್ತು ಖರ್ಜೂರ

ವರ್ಷಾನು ವರ್ಷಗಳಿಂದ ಖರ್ಜೂರ ಎಲ್ಲರೂ ಇಷ್ಟಪಟ್ಟು ತಿನ್ನುತ್ತಿರುವ ಒಂದು ಡ್ರೈ ಫ್ರೂಟ್ ಆಗಿದೆ. ನೈಸರ್ಗಿಕವಾದ ಸಿಹಿ ಇದರಲ್ಲಿದ್ದು, ಆರೋಗ್ಯಕ್ಕೆ ಅನುಕೂಲಕರವಾದ ಕಾರ್ಬೋ ಹೈಡ್ರೇಟ್, ವಿಟಮಿನ್ ಮತ್ತು ಫಲಿತಾಂಶಗಳ ಪ್ರಮಾಣ ಅಪಾರವಾಗಿ ಹೊಂದಿದೆ.
ವರದಿಗಳ ಪ್ರಕಾರ
![]()
ಮಧುಮೇಹಿಗಳಿಗೆ ಖರ್ಜೂರ ಎಷ್ಟು ಪ್ರಯೋಜನಕಾರಿ?
![]()
ಖರ್ಜೂರಗಳಲ್ಲಿ ಸಿಗುವ ನಾರಿನಾಂಶ...

ಇನ್ನೊಂದು ಪ್ರಮುಖ ಅಂಶ

ಕೊನೆ ಮಾತು
:max_bytes(150000):strip_icc()/dates-AdobeStock_213753707-38095eb974a1491289275aa3ea5b4e1f.jpg)
Diabetics Can Also Eat Dates But On Moderation.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm