ಬ್ರೇಕಿಂಗ್ ನ್ಯೂಸ್
04-01-23 07:43 pm Source: Vijayakarnataka ಡಾಕ್ಟರ್ಸ್ ನೋಟ್
ಸಾಮಾನ್ಯವಾಗಿ ಚಳಿಗಾಲದ ಸಮಯಲ್ಲಿ ಬಿಸಿಬಿಸಿ ಇರುವ ಆಹಾರ ಸೇವನೆ ಮಾಡ ಬೇಕೆಂದು ಮನಸ್ಸು ಹಾತೊರೆಯುತ್ತದೆ. ಅದರಲ್ಲೂ ಸಂಜೆಯ ಸಮಯ ಆಗುತ್ತಿದ್ದಂತೆ, ಟೀ ಜೊತೆಗೆಗೆ ಬಿಸಿ ಬಿಸಿಯಾಗಿರುವ ಎಣ್ಣೆಯಲ್ಲಿ ಕರಿದ ತಿಂಡಿ ಇದ್ದರೆ, ಆಹಾ ಅದರ ಮಜಾನೇ ಬೇರೆ!
ಆದರೆ ಬಾಯಿಗೆ ರುಚಿಕೊಡುವ ಇಂತಹ ತಿಂಡಿಗಳನ್ನು ಆಗಾಗ ಸೇವಿಸುವುದರಿಂದ ಜೀರ್ಣವ್ಯವಸ್ಥೆ ಏರುಪೇರಾಗಿ ಆರೋಗ್ಯಕ್ಕೆ ತೊಂದರೆ ಆಗುವುದು ಮಾತ್ರವಲ್ಲದೆ ದೇಹದ ತೂಕವೂ ಕೂಡ ಹೆಚ್ಚಾಗಬಹುದು. ಇವೆಲ್ಲದರ ಜೊತೆಗೆ ಈಗಾಗಲೇ ಅಧಿಕ ರಕ್ತದೊತ್ತಡದಿಂದ ಇರುವ ವ್ಯಕ್ತಿಗಳು, ಎಣ್ಣೆ ಹಾಗೂ ಉಪ್ಪಿನಾಂಶ ಹೆಚ್ಚಿರುವ ಆಹಾರ ಪದಾರ್ಥಗಳಿಂದ ದೂರ ಇದ್ದಷ್ಟು ಒಳ್ಳೆಯದು. ಪ್ರಮುಖವಾಗಿ ಇಂತಹ ದೀರ್ಘಕಾಲದ ಕಾಯಿಲೆಯನ್ನು ಹತೋಟಿಯಲ್ಲಿ ಇಟ್ಟುಕೊಳ್ಳಬೇಕು ಎಂದರೆ ತಮ್ಮ ದೈನಂದಿನ ಆಹಾರವನ್ನು ಎಚ್ಚರಿಕೆಯಿಂದ ಅನುಸರಿಸುವ ಅಭ್ಯಾಸವನ್ನು ಮಾಡಿ ಕೊಳ್ಳಬೇಕಾಗುತ್ತದೆ....
ರಕ್ತದೊತ್ತಡದ ಸಮಸ್ಯೆ
ಹಾಗಾದ್ರೆ ಈ ಕಾಯಿಲೆಗೆ ಕಾರಣಗಳೇನು?
ನಾರಿನಾಂಶ ಹಾಗೂ ಪೊಟ್ಯಾಶಿಯಂ ಹೆಚ್ಚಿರುವ ಆಹಾರಗಳು
ಮೆಗ್ನಿಶಿಯಂ ಅಂಶ ಹೆಚ್ಚಿರುವ ತರಕಾರಿಗಳನ್ನು ಸೇವನೆ ಮಾಡಬೇಕು..
ಬಸಳೆ, ಪಾಲಕ್ ಸೊಪ್ಪು, ಬ್ರಾಕೋಲಿ, ಹರಿವೆ, ಬಾದಾಮಿ ಬೀಜಗಳು, ಇತ್ಯಾದಿಗಳಲ್ಲಿ ಉತ್ತಮ ಪ್ರಮಾಣದ ಮೆಗ್ನಿಶಿಯಂ ಅಂಶ ಕಂಡು ಬರುತ್ತದೆ. ಹೀಗಾಗಿ ಇಂತಹ ತರಕಾರಿಗಳನ್ನು ನಿತ್ಯವೂ ನಿಮ್ಮ ಆಹಾರ ಕ್ರಮದಲ್ಲಿ ಬಳಸಿಕೊಳ್ಳುತ್ತಾ ಬಂದ್ರೆ, ಅಧಿಕ ರಕ್ತದೊತ್ತಡವನ್ನು ನಿಯಂತ್ರಣದಲ್ಲಿ ಇಟ್ಟು ಕೊಳ್ಳಲು ನೆರವಾಗುತ್ತದೆ.
ಸೇವಿಸಬಾರದ ಆಹಾರಗಳು
What To Eat And Avoid For Maintain Blood Pressure During Winter Season.
14-05-25 05:16 pm
Bangalore Correspondent
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
14-05-25 08:05 pm
Mangalore Correspondent
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
14-05-25 10:22 pm
HK News Desk
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm