ಬ್ರೇಕಿಂಗ್ ನ್ಯೂಸ್
04-01-23 07:43 pm Source: Vijayakarnataka ಡಾಕ್ಟರ್ಸ್ ನೋಟ್
ಸಾಮಾನ್ಯವಾಗಿ ಚಳಿಗಾಲದ ಸಮಯಲ್ಲಿ ಬಿಸಿಬಿಸಿ ಇರುವ ಆಹಾರ ಸೇವನೆ ಮಾಡ ಬೇಕೆಂದು ಮನಸ್ಸು ಹಾತೊರೆಯುತ್ತದೆ. ಅದರಲ್ಲೂ ಸಂಜೆಯ ಸಮಯ ಆಗುತ್ತಿದ್ದಂತೆ, ಟೀ ಜೊತೆಗೆಗೆ ಬಿಸಿ ಬಿಸಿಯಾಗಿರುವ ಎಣ್ಣೆಯಲ್ಲಿ ಕರಿದ ತಿಂಡಿ ಇದ್ದರೆ, ಆಹಾ ಅದರ ಮಜಾನೇ ಬೇರೆ!
ಆದರೆ ಬಾಯಿಗೆ ರುಚಿಕೊಡುವ ಇಂತಹ ತಿಂಡಿಗಳನ್ನು ಆಗಾಗ ಸೇವಿಸುವುದರಿಂದ ಜೀರ್ಣವ್ಯವಸ್ಥೆ ಏರುಪೇರಾಗಿ ಆರೋಗ್ಯಕ್ಕೆ ತೊಂದರೆ ಆಗುವುದು ಮಾತ್ರವಲ್ಲದೆ ದೇಹದ ತೂಕವೂ ಕೂಡ ಹೆಚ್ಚಾಗಬಹುದು. ಇವೆಲ್ಲದರ ಜೊತೆಗೆ ಈಗಾಗಲೇ ಅಧಿಕ ರಕ್ತದೊತ್ತಡದಿಂದ ಇರುವ ವ್ಯಕ್ತಿಗಳು, ಎಣ್ಣೆ ಹಾಗೂ ಉಪ್ಪಿನಾಂಶ ಹೆಚ್ಚಿರುವ ಆಹಾರ ಪದಾರ್ಥಗಳಿಂದ ದೂರ ಇದ್ದಷ್ಟು ಒಳ್ಳೆಯದು. ಪ್ರಮುಖವಾಗಿ ಇಂತಹ ದೀರ್ಘಕಾಲದ ಕಾಯಿಲೆಯನ್ನು ಹತೋಟಿಯಲ್ಲಿ ಇಟ್ಟುಕೊಳ್ಳಬೇಕು ಎಂದರೆ ತಮ್ಮ ದೈನಂದಿನ ಆಹಾರವನ್ನು ಎಚ್ಚರಿಕೆಯಿಂದ ಅನುಸರಿಸುವ ಅಭ್ಯಾಸವನ್ನು ಮಾಡಿ ಕೊಳ್ಳಬೇಕಾಗುತ್ತದೆ....
ರಕ್ತದೊತ್ತಡದ ಸಮಸ್ಯೆ
ಹಾಗಾದ್ರೆ ಈ ಕಾಯಿಲೆಗೆ ಕಾರಣಗಳೇನು?
ನಾರಿನಾಂಶ ಹಾಗೂ ಪೊಟ್ಯಾಶಿಯಂ ಹೆಚ್ಚಿರುವ ಆಹಾರಗಳು
ಮೆಗ್ನಿಶಿಯಂ ಅಂಶ ಹೆಚ್ಚಿರುವ ತರಕಾರಿಗಳನ್ನು ಸೇವನೆ ಮಾಡಬೇಕು..
ಬಸಳೆ, ಪಾಲಕ್ ಸೊಪ್ಪು, ಬ್ರಾಕೋಲಿ, ಹರಿವೆ, ಬಾದಾಮಿ ಬೀಜಗಳು, ಇತ್ಯಾದಿಗಳಲ್ಲಿ ಉತ್ತಮ ಪ್ರಮಾಣದ ಮೆಗ್ನಿಶಿಯಂ ಅಂಶ ಕಂಡು ಬರುತ್ತದೆ. ಹೀಗಾಗಿ ಇಂತಹ ತರಕಾರಿಗಳನ್ನು ನಿತ್ಯವೂ ನಿಮ್ಮ ಆಹಾರ ಕ್ರಮದಲ್ಲಿ ಬಳಸಿಕೊಳ್ಳುತ್ತಾ ಬಂದ್ರೆ, ಅಧಿಕ ರಕ್ತದೊತ್ತಡವನ್ನು ನಿಯಂತ್ರಣದಲ್ಲಿ ಇಟ್ಟು ಕೊಳ್ಳಲು ನೆರವಾಗುತ್ತದೆ.
ಸೇವಿಸಬಾರದ ಆಹಾರಗಳು
What To Eat And Avoid For Maintain Blood Pressure During Winter Season.
06-05-24 03:38 pm
Bangalore Correspondent
DK Shivakumar Slaps Congress Worker, haveri:...
06-05-24 01:51 pm
R Ashok, Revanna, Prajwal: ರೇವಣ್ಣನನ್ನ ಬಂಧಿಸಿರ...
05-05-24 10:54 pm
Sex Scandal, H D Revanna: ಷಡ್ಯಂತ್ರ ಮಾಡಿ ನನ್ನನ...
05-05-24 09:54 pm
Blue corner notice, Prajwal Revanna: ಪ್ರಜ್ವಲ್...
05-05-24 08:46 pm
06-05-24 12:23 pm
HK News Desk
Accident in Rajasthan: ದೇವರ ದರ್ಶನಕ್ಕೆ ತೆರಳುತ್...
05-05-24 11:51 am
Priyanka Gandhi, Narendra modi, Rahul Gandi:...
04-05-24 03:41 pm
Puri Lok Sabha: ಸೂರತ್, ಇಂದೋರ್ ಬಳಿಕ ಒಡಿಶಾದ ಪುರ...
04-05-24 03:27 pm
ಒಂದೇ ರೀತಿಯ ಹೆಸರಿನ ಅಭ್ಯರ್ಥಿಗಳ ಸ್ಪರ್ಧೆಗೆ ನಿಷೇಧ...
04-05-24 01:50 pm
06-05-24 02:51 pm
Mangalore Correspondent
Ksrtc Mangalore, crime: ಸೈಡ್ ಕೊಟ್ಟಿಲ್ಲ ಎಂಬ ಕಾ...
06-05-24 02:14 pm
Konkani writer Ronald Sequeira mangalore: ಹಿರ...
06-05-24 01:30 pm
Mangalore Kondana temple, Kotekar: ಕೋಟೆಕಾರು ವ...
05-05-24 08:53 pm
Moodabidri Alvas college, Suicide: ಮೂಡುಬಿದ್ರೆ...
05-05-24 06:43 pm
05-05-24 02:44 pm
HK News Desk
K P K Jeyakumar Dhanasingh: ತಿರುನಲ್ವೇಲಿ ಜಿಲ್ಲ...
04-05-24 11:03 pm
Hubballi Crime Rape Minor, Arrest; ಹುಬ್ಬಳ್ಳಿ...
04-05-24 12:23 pm
Mangalore Fake CBI Call, Crime, Online fraud:...
03-05-24 09:57 pm
House fire, Lover: ಮೂವರು ಮಕ್ಕಳ ತಾಯಿಯನ್ನ ಮದುವ...
03-05-24 03:21 pm