ಬ್ರೇಕಿಂಗ್ ನ್ಯೂಸ್
04-01-23 07:43 pm Source: Vijayakarnataka ಡಾಕ್ಟರ್ಸ್ ನೋಟ್
ಸಾಮಾನ್ಯವಾಗಿ ಚಳಿಗಾಲದ ಸಮಯಲ್ಲಿ ಬಿಸಿಬಿಸಿ ಇರುವ ಆಹಾರ ಸೇವನೆ ಮಾಡ ಬೇಕೆಂದು ಮನಸ್ಸು ಹಾತೊರೆಯುತ್ತದೆ. ಅದರಲ್ಲೂ ಸಂಜೆಯ ಸಮಯ ಆಗುತ್ತಿದ್ದಂತೆ, ಟೀ ಜೊತೆಗೆಗೆ ಬಿಸಿ ಬಿಸಿಯಾಗಿರುವ ಎಣ್ಣೆಯಲ್ಲಿ ಕರಿದ ತಿಂಡಿ ಇದ್ದರೆ, ಆಹಾ ಅದರ ಮಜಾನೇ ಬೇರೆ!
ಆದರೆ ಬಾಯಿಗೆ ರುಚಿಕೊಡುವ ಇಂತಹ ತಿಂಡಿಗಳನ್ನು ಆಗಾಗ ಸೇವಿಸುವುದರಿಂದ ಜೀರ್ಣವ್ಯವಸ್ಥೆ ಏರುಪೇರಾಗಿ ಆರೋಗ್ಯಕ್ಕೆ ತೊಂದರೆ ಆಗುವುದು ಮಾತ್ರವಲ್ಲದೆ ದೇಹದ ತೂಕವೂ ಕೂಡ ಹೆಚ್ಚಾಗಬಹುದು. ಇವೆಲ್ಲದರ ಜೊತೆಗೆ ಈಗಾಗಲೇ ಅಧಿಕ ರಕ್ತದೊತ್ತಡದಿಂದ ಇರುವ ವ್ಯಕ್ತಿಗಳು, ಎಣ್ಣೆ ಹಾಗೂ ಉಪ್ಪಿನಾಂಶ ಹೆಚ್ಚಿರುವ ಆಹಾರ ಪದಾರ್ಥಗಳಿಂದ ದೂರ ಇದ್ದಷ್ಟು ಒಳ್ಳೆಯದು. ಪ್ರಮುಖವಾಗಿ ಇಂತಹ ದೀರ್ಘಕಾಲದ ಕಾಯಿಲೆಯನ್ನು ಹತೋಟಿಯಲ್ಲಿ ಇಟ್ಟುಕೊಳ್ಳಬೇಕು ಎಂದರೆ ತಮ್ಮ ದೈನಂದಿನ ಆಹಾರವನ್ನು ಎಚ್ಚರಿಕೆಯಿಂದ ಅನುಸರಿಸುವ ಅಭ್ಯಾಸವನ್ನು ಮಾಡಿ ಕೊಳ್ಳಬೇಕಾಗುತ್ತದೆ....
ರಕ್ತದೊತ್ತಡದ ಸಮಸ್ಯೆ
ಹಾಗಾದ್ರೆ ಈ ಕಾಯಿಲೆಗೆ ಕಾರಣಗಳೇನು?

ನಾರಿನಾಂಶ ಹಾಗೂ ಪೊಟ್ಯಾಶಿಯಂ ಹೆಚ್ಚಿರುವ ಆಹಾರಗಳು
![]()
ಮೆಗ್ನಿಶಿಯಂ ಅಂಶ ಹೆಚ್ಚಿರುವ ತರಕಾರಿಗಳನ್ನು ಸೇವನೆ ಮಾಡಬೇಕು..
![]()
ಬಸಳೆ, ಪಾಲಕ್ ಸೊಪ್ಪು, ಬ್ರಾಕೋಲಿ, ಹರಿವೆ, ಬಾದಾಮಿ ಬೀಜಗಳು, ಇತ್ಯಾದಿಗಳಲ್ಲಿ ಉತ್ತಮ ಪ್ರಮಾಣದ ಮೆಗ್ನಿಶಿಯಂ ಅಂಶ ಕಂಡು ಬರುತ್ತದೆ. ಹೀಗಾಗಿ ಇಂತಹ ತರಕಾರಿಗಳನ್ನು ನಿತ್ಯವೂ ನಿಮ್ಮ ಆಹಾರ ಕ್ರಮದಲ್ಲಿ ಬಳಸಿಕೊಳ್ಳುತ್ತಾ ಬಂದ್ರೆ, ಅಧಿಕ ರಕ್ತದೊತ್ತಡವನ್ನು ನಿಯಂತ್ರಣದಲ್ಲಿ ಇಟ್ಟು ಕೊಳ್ಳಲು ನೆರವಾಗುತ್ತದೆ.
ಸೇವಿಸಬಾರದ ಆಹಾರಗಳು
![]()
What To Eat And Avoid For Maintain Blood Pressure During Winter Season.
17-02-26 10:33 pm
HK News Desk
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
ಕಾಪಿರೈಟ್ ಕದನದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ...
17-02-26 02:53 pm
ದಂಪತಿಗೆ ಎರಡನೇ ಪ್ರೆಗ್ನೆನ್ಸಿ ಫೋಟೋಶೂಟ್ ಸಡಗರ ; ಮೂ...
15-02-26 10:38 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
17-02-26 12:42 pm
Mangaluru Staffer
Mangalore Ullal Accident: ಉಳ್ಳಾಲ ; ಅತಿ ವೇಗದಿಂ...
16-02-26 11:13 pm
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
Thokottu Accident, Mangalore: ಖಾಸಗಿ ಶಾಲಾ ಬಸ್ಸ...
16-02-26 09:33 am
17-02-26 03:03 pm
HK News Desk
ದಾವಣಗೆರೆ ಬೆನ್ನಲ್ಲೇ ಮಂಗಳೂರು ಕೋರ್ಟಿಗೂ ಬೆದರಿಕೆ ಸ...
16-02-26 04:01 pm
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm