ಬ್ರೇಕಿಂಗ್ ನ್ಯೂಸ್
04-01-23 07:43 pm Source: Vijayakarnataka ಡಾಕ್ಟರ್ಸ್ ನೋಟ್
ಸಾಮಾನ್ಯವಾಗಿ ಚಳಿಗಾಲದ ಸಮಯಲ್ಲಿ ಬಿಸಿಬಿಸಿ ಇರುವ ಆಹಾರ ಸೇವನೆ ಮಾಡ ಬೇಕೆಂದು ಮನಸ್ಸು ಹಾತೊರೆಯುತ್ತದೆ. ಅದರಲ್ಲೂ ಸಂಜೆಯ ಸಮಯ ಆಗುತ್ತಿದ್ದಂತೆ, ಟೀ ಜೊತೆಗೆಗೆ ಬಿಸಿ ಬಿಸಿಯಾಗಿರುವ ಎಣ್ಣೆಯಲ್ಲಿ ಕರಿದ ತಿಂಡಿ ಇದ್ದರೆ, ಆಹಾ ಅದರ ಮಜಾನೇ ಬೇರೆ!
ಆದರೆ ಬಾಯಿಗೆ ರುಚಿಕೊಡುವ ಇಂತಹ ತಿಂಡಿಗಳನ್ನು ಆಗಾಗ ಸೇವಿಸುವುದರಿಂದ ಜೀರ್ಣವ್ಯವಸ್ಥೆ ಏರುಪೇರಾಗಿ ಆರೋಗ್ಯಕ್ಕೆ ತೊಂದರೆ ಆಗುವುದು ಮಾತ್ರವಲ್ಲದೆ ದೇಹದ ತೂಕವೂ ಕೂಡ ಹೆಚ್ಚಾಗಬಹುದು. ಇವೆಲ್ಲದರ ಜೊತೆಗೆ ಈಗಾಗಲೇ ಅಧಿಕ ರಕ್ತದೊತ್ತಡದಿಂದ ಇರುವ ವ್ಯಕ್ತಿಗಳು, ಎಣ್ಣೆ ಹಾಗೂ ಉಪ್ಪಿನಾಂಶ ಹೆಚ್ಚಿರುವ ಆಹಾರ ಪದಾರ್ಥಗಳಿಂದ ದೂರ ಇದ್ದಷ್ಟು ಒಳ್ಳೆಯದು. ಪ್ರಮುಖವಾಗಿ ಇಂತಹ ದೀರ್ಘಕಾಲದ ಕಾಯಿಲೆಯನ್ನು ಹತೋಟಿಯಲ್ಲಿ ಇಟ್ಟುಕೊಳ್ಳಬೇಕು ಎಂದರೆ ತಮ್ಮ ದೈನಂದಿನ ಆಹಾರವನ್ನು ಎಚ್ಚರಿಕೆಯಿಂದ ಅನುಸರಿಸುವ ಅಭ್ಯಾಸವನ್ನು ಮಾಡಿ ಕೊಳ್ಳಬೇಕಾಗುತ್ತದೆ....
ರಕ್ತದೊತ್ತಡದ ಸಮಸ್ಯೆ
ಹಾಗಾದ್ರೆ ಈ ಕಾಯಿಲೆಗೆ ಕಾರಣಗಳೇನು?

ನಾರಿನಾಂಶ ಹಾಗೂ ಪೊಟ್ಯಾಶಿಯಂ ಹೆಚ್ಚಿರುವ ಆಹಾರಗಳು
![]()
ಮೆಗ್ನಿಶಿಯಂ ಅಂಶ ಹೆಚ್ಚಿರುವ ತರಕಾರಿಗಳನ್ನು ಸೇವನೆ ಮಾಡಬೇಕು..
![]()
ಬಸಳೆ, ಪಾಲಕ್ ಸೊಪ್ಪು, ಬ್ರಾಕೋಲಿ, ಹರಿವೆ, ಬಾದಾಮಿ ಬೀಜಗಳು, ಇತ್ಯಾದಿಗಳಲ್ಲಿ ಉತ್ತಮ ಪ್ರಮಾಣದ ಮೆಗ್ನಿಶಿಯಂ ಅಂಶ ಕಂಡು ಬರುತ್ತದೆ. ಹೀಗಾಗಿ ಇಂತಹ ತರಕಾರಿಗಳನ್ನು ನಿತ್ಯವೂ ನಿಮ್ಮ ಆಹಾರ ಕ್ರಮದಲ್ಲಿ ಬಳಸಿಕೊಳ್ಳುತ್ತಾ ಬಂದ್ರೆ, ಅಧಿಕ ರಕ್ತದೊತ್ತಡವನ್ನು ನಿಯಂತ್ರಣದಲ್ಲಿ ಇಟ್ಟು ಕೊಳ್ಳಲು ನೆರವಾಗುತ್ತದೆ.
ಸೇವಿಸಬಾರದ ಆಹಾರಗಳು
![]()
What To Eat And Avoid For Maintain Blood Pressure During Winter Season.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 09:19 pm
HK News Staffer
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am