ಬ್ರೇಕಿಂಗ್ ನ್ಯೂಸ್
05-01-23 07:22 pm Source: Vijayakarnataka ಡಾಕ್ಟರ್ಸ್ ನೋಟ್
ಪಪ್ಪಾಯಿ ಅಥವಾ ಪರಂಗಿ ಹಣ್ಣು ತನ್ನಲ್ಲಿ ಅಪಾರ ಪ್ರಮಾಣದಲ್ಲಿ ನೈಸರ್ಗಿಕವಾದ ಸಿಹಿ ಅಂಶವನ್ನು ಒಳಗೊಂಡಿರುವ ಜೊತೆಗೆ ಅಷ್ಟೇ ಆರೋಗ್ಯಕಾರಿ ಪ್ರಯೋಜನಗಳನ್ನು ಕೂಡ ಒಳಗೊಂಡಿ ರುವ ಹಣ್ಣಾಗಿರುವುದರಿಂದ, ಮಕ್ಕಳು ದೊಡ್ಡವರು ಮತ್ತು ವಯಸ್ಸಾದವರು ಯಾವುದೇ ಹಿಂಜರಿಕೆಯಿಲ್ಲದೆ ಸೇವನೆ ಮಾಡಬಹುದು.
ವಿಶೇಷವಾಗಿ ಈ ಹಣ್ಣು ತನ್ನಲ್ಲಿ ಅಪಾರ ಪ್ರಮಾಣದಲ್ಲಿ ವಿಟಮಿನ್ ಸಿ ಮತ್ತು ಆಂಟಿ ಇನ್ಫಾಮೇಟರಿ ಗುಣ ಲಕ್ಷಣಗಳನ್ನು ಹೊಂದಿರುವುದರಿಂದ ಕ್ಯಾನ್ಸರ್ ಕಾಯಿಲೆ ಇದ್ದವರು, ತೂಕ ಹೆಚ್ಚಿಸಿ ಕೊಂಡವರು, ಮುಟ್ಟಿನ ತೊಂದರೆ, ಕಣ್ಣುಗಳ ಆರೋಗ್ಯ ಹೀಗೆ ಅನೇಕ ವಿಧಗಳಲ್ಲಿ ಮನುಷ್ಯನ ಆರೋಗ್ಯವನ್ನು ಕಾಪಾಡುತ್ತದೆ.
ಆದರೆ ಅಚ್ಚರಿಯ ಸಂಗತಿ ಏನೆಂದ್ರೆ, ಇಷ್ಟೆಲ್ಲಾ ಲಾಭಗಳನ್ನು ಒಳಗೊಂಡಿರುವ ಈ ಹಣ್ಣನ್ನು ಪ್ರತಿಯೊಬ್ಬರೂ ಕೂಡ ತಿನ್ನುವ ಹಾಗಿಲ್ಲ! ಹಾಗಾದರೆ ಯಾರವರು? ಯಾಕೆ ಈ ಹಣ್ಣಿನಿಂದ ಅವರು ದೂರ ಉಳಿಯಬೇಕು ಎನ್ನುವ ಬಗ್ಗೆ ತಿಳಿಯೋಣ ಬನ್ನಿ.
ಗರ್ಭಿಣಿ ಮಹಿಳೆಯರು
ಹೃದಯಕ್ಕೆ ಸಂಬಂಧ ಪಟ್ಟ ಸಮಸ್ಯೆ ಇದ್ದವರು!
ಈಗಾಗಲೇ ಕಿಡ್ನಿಗೆ ಸಂಬಂಧಪಟ್ಟ ಸಮಸ್ಯೆ ಇದ್ದವರು
ಸಕ್ಕರೆಕಾಯಿಲೆ ಇದ್ದವರು...
ಕೊನೆಯ ಮಾತು
These People Should Not Eat Papaya Know The Reasons Why.
06-06-25 10:58 pm
Bangalore Correspondent
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
Police Constable Protest, Commissioner Dayana...
06-06-25 09:03 pm
RCB Manager Arrest, Court; ಸಿಎಂ ಸೂಚನೆಯಂತೆ ತನಿ...
06-06-25 05:32 pm
Rcb, Death, Dayanand IPS, Congress: ಕಾಲ್ತುಳಿತ...
06-06-25 02:14 pm
06-06-25 11:08 pm
HK News Desk
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
MP Brijesh Chowta, Delegation: ಐದು ದೇಶಗಳಲ್ಲಿ...
03-06-25 10:10 pm
ಎರಡನೇ ಮಹಡಿಯಿಂದ ಕೆಳಕ್ಕೆ ಬಿದ್ದ ಕಟ್ಟಡ ಕಾರ್ಮಿಕನನ್...
01-06-25 12:35 pm
06-06-25 09:29 pm
Mangalore Correspondent
Mangalore Minister Mankal Vaidya: ನಾಪತ್ತೆಯಾದ...
06-06-25 07:20 pm
Puttur Arun Puthila, DK Sp Arun Kumar, Notice...
06-06-25 05:33 pm
Karnataka congress, Mangalore, KPCC: ಹತ್ಯೆಗಳಿ...
06-06-25 04:39 pm
Manjunath Bhandary, Mangalore: ಮಂಗಳೂರಿನಲ್ಲಿ ಹ...
05-06-25 10:29 pm
03-06-25 10:25 pm
Mangalore Correspondent
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm
Ullal, Mangalore, Crime: ಕೋಮು ದ್ವೇಷದ ನೆಲದಲ್ಲ...
01-06-25 11:02 pm