ಬ್ರೇಕಿಂಗ್ ನ್ಯೂಸ್
06-01-23 07:30 pm Source: Vijayakarnataka ಡಾಕ್ಟರ್ಸ್ ನೋಟ್
ನಮಗೆ ದೇಹಕ್ಕೆ ಆಯಾಸವಾಗುತ್ತಿದೆ, ಬರು ಬರುತ್ತಾ ಸುಸ್ತು ಹೆಚ್ಚಾಗುತ್ತಿದೆ, ಶಕ್ತಿ ಬೇಕು ಎಂದ ತಕ್ಷಣ ನಾವು ನೆನಪಿಸಿಕೊಳ್ಳುವುದು ಎನರ್ಜಿ ಡ್ರಿಂಕ್ ಗಳನ್ನು. ಎನರ್ಜಿ ಡ್ರಿಂಕ್ ಎಂದರೆ ಅದರಲ್ಲಿ ಸಾಮಾನ್ಯವಾಗಿ ಉಪ್ಪು ಮತ್ತು ಸಕ್ಕರೆ ಅಂಶ ಇದ್ದೇ ಇರುತ್ತದೆ. ಇದರ ಜೊತೆಗೆ ಇನ್ನಿತರ ಪೌಷ್ಟಿಕಾಂಶಗಳು ಸಹ ಇರಬಹುದು.
ಆದರೆ ಹಲವರ ದೂರು ಏನೆಂದರೆ ಶಕ್ತಿ ವರ್ಧಕ ಪಾನೀಯಗಳಿಂದ ನಮಗೆ ಶಕ್ತಿ ಮತ್ತು ಚೈತನ್ಯ ಬಂದಂತಾಗುತ್ತದೆ. ಆದರೆ ಅದು ಕೇವಲ ತಾತ್ಕಾಲಿಕ. ದೀರ್ಘಕಾಲ ನಾವು ಯಾವಾಗಲೂ ಶಕ್ತಿ ವಂತರಾಗಿ ಇರಬೇಕು ಎಂದರೆ ಯಾವ ಪಾನೀಯಗಳನ್ನು ಸೇವಿಸಬೇಕು ಎಂದು ಆಲೋಚನೆ ಮಾಡುತ್ತಾರೆ. ಅವರಿಗಾಗಿ ನೈಸರ್ಗಿಕ ವಿಧಾನದಲ್ಲಿ ಇರುವಂತಹ ಐದು ಬಗೆಯ ಆರೋಗ್ಯಕರ ಪಾನೀಯಗಳ ಬಗ್ಗೆ ಇಲ್ಲಿ ತಿಳಿಸಿಕೊಡಲಾಗಿದೆ…
ಎಳನೀರು

ಎಳನೀರು ತನ್ನಲ್ಲಿ ಶೇಕಡ 95% ನೀರಿನ ಅಂಶವನ್ನು ಹೊಂದಿದೆ. ಇದು ನಮ್ಮ ದೇಹಕ್ಕೆ ಶಕ್ತಿ ಕೊಡು ವಂತಹ ಖನಿಜಾಂಶಗಳನ್ನು ಒಳಗೊಂಡಿದ್ದು, ಒಂದು ಅದ್ಭುತ ಆರೋಗ್ಯಕರವಾದ ಪಾನೀಯ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ. ಪೊಟ್ಯಾಶಿಯಂ ಪ್ರಮಾಣವನ್ನು 10 ಪಟ್ಟು ಹೆಚ್ಚಾಗಿ ಇದು ಒಳಗೊಂಡಿದ್ದು, ನೈಸರ್ಗಿಕವಾಗಿ ಸಿಹಿ ಮತ್ತು ತಾಜಾತನದಿಂದ ಕೂಡಿದೆ.
ಕೊಂಬುಚ

ಜಾಜಿರ
![]()
ಉತ್ತಮ ಪ್ರಮಾಣದ ಶಕ್ತಿಯನ್ನು ಕೊಡುವಲ್ಲಿ ಈ ತಾಜಾ ಭಾರತೀಯ ಪಾನೀಯ ಅದ್ಭುತ ಎಂದು ಹೇಳಬಹುದು. ನಮ್ಮ ಜೀರ್ಣ ಶಕ್ತಿಯನ್ನು ಹೆಚ್ಚು ಮಾಡುವ ಜೊತೆಗೆ ನಮ್ಮ ಹೊಟ್ಟೆಗೆ ಉತ್ತಮ ಪ್ರಭಾವ ಗಳನ್ನು ನೈಸರ್ಗಿಕ ರೂಪದಲ್ಲಿ ಇದು ಒದಗಿಸುತ್ತದೆ. ಹೊಟ್ಟೆಯ ಸೆಳೆತವನ್ನು ಸಹ ದೂರ ಮಾಡುವ ಆರೋಗ್ಯಕರ ಪಾನೀಯ ಇದಾಗಿದೆ.
ಕಬ್ಬಿನ ರಸ

ಸತ್ತು
![]()
ಕಬ್ಬಿಣ ಮ್ಯಾಂಗನೀಸ್ ಮತ್ತು ಮೆಗ್ನೀಷಿಯಂ ಅಪಾರ ಪ್ರಮಾಣದಲ್ಲಿರುವ ಮತ್ತು ಸೋಡಿಯಂ ಕಡಿಮೆ ಇರುವ ಬಡವರ ಪ್ರೋಟೀನ್ ಡ್ರಿಂಕ್ ಎಂದು ಕರೆಯುವ ಇದು ದೇಹಕ್ಕೆ ತಂಪಿನ ಪ್ರಭಾವವನ್ನು ಉಂಟು ಮಾಡಿ, ಒಳಗಿನ ಅಂಗಾಂಗಗಳು ಚೆನ್ನಾಗಿ ಕೆಲಸ ಮಾಡುವಂತೆ ನೋಡಿಕೊಳ್ಳುತ್ತದೆ.
Here Are The Natural Energy Boosting Drinks.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 09:19 pm
HK News Staffer
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am