ಬ್ರೇಕಿಂಗ್ ನ್ಯೂಸ್
06-01-23 07:30 pm Source: Vijayakarnataka ಡಾಕ್ಟರ್ಸ್ ನೋಟ್
ನಮಗೆ ದೇಹಕ್ಕೆ ಆಯಾಸವಾಗುತ್ತಿದೆ, ಬರು ಬರುತ್ತಾ ಸುಸ್ತು ಹೆಚ್ಚಾಗುತ್ತಿದೆ, ಶಕ್ತಿ ಬೇಕು ಎಂದ ತಕ್ಷಣ ನಾವು ನೆನಪಿಸಿಕೊಳ್ಳುವುದು ಎನರ್ಜಿ ಡ್ರಿಂಕ್ ಗಳನ್ನು. ಎನರ್ಜಿ ಡ್ರಿಂಕ್ ಎಂದರೆ ಅದರಲ್ಲಿ ಸಾಮಾನ್ಯವಾಗಿ ಉಪ್ಪು ಮತ್ತು ಸಕ್ಕರೆ ಅಂಶ ಇದ್ದೇ ಇರುತ್ತದೆ. ಇದರ ಜೊತೆಗೆ ಇನ್ನಿತರ ಪೌಷ್ಟಿಕಾಂಶಗಳು ಸಹ ಇರಬಹುದು.
ಆದರೆ ಹಲವರ ದೂರು ಏನೆಂದರೆ ಶಕ್ತಿ ವರ್ಧಕ ಪಾನೀಯಗಳಿಂದ ನಮಗೆ ಶಕ್ತಿ ಮತ್ತು ಚೈತನ್ಯ ಬಂದಂತಾಗುತ್ತದೆ. ಆದರೆ ಅದು ಕೇವಲ ತಾತ್ಕಾಲಿಕ. ದೀರ್ಘಕಾಲ ನಾವು ಯಾವಾಗಲೂ ಶಕ್ತಿ ವಂತರಾಗಿ ಇರಬೇಕು ಎಂದರೆ ಯಾವ ಪಾನೀಯಗಳನ್ನು ಸೇವಿಸಬೇಕು ಎಂದು ಆಲೋಚನೆ ಮಾಡುತ್ತಾರೆ. ಅವರಿಗಾಗಿ ನೈಸರ್ಗಿಕ ವಿಧಾನದಲ್ಲಿ ಇರುವಂತಹ ಐದು ಬಗೆಯ ಆರೋಗ್ಯಕರ ಪಾನೀಯಗಳ ಬಗ್ಗೆ ಇಲ್ಲಿ ತಿಳಿಸಿಕೊಡಲಾಗಿದೆ…
ಎಳನೀರು

ಎಳನೀರು ತನ್ನಲ್ಲಿ ಶೇಕಡ 95% ನೀರಿನ ಅಂಶವನ್ನು ಹೊಂದಿದೆ. ಇದು ನಮ್ಮ ದೇಹಕ್ಕೆ ಶಕ್ತಿ ಕೊಡು ವಂತಹ ಖನಿಜಾಂಶಗಳನ್ನು ಒಳಗೊಂಡಿದ್ದು, ಒಂದು ಅದ್ಭುತ ಆರೋಗ್ಯಕರವಾದ ಪಾನೀಯ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ. ಪೊಟ್ಯಾಶಿಯಂ ಪ್ರಮಾಣವನ್ನು 10 ಪಟ್ಟು ಹೆಚ್ಚಾಗಿ ಇದು ಒಳಗೊಂಡಿದ್ದು, ನೈಸರ್ಗಿಕವಾಗಿ ಸಿಹಿ ಮತ್ತು ತಾಜಾತನದಿಂದ ಕೂಡಿದೆ.
ಕೊಂಬುಚ

ಜಾಜಿರ
![]()
ಉತ್ತಮ ಪ್ರಮಾಣದ ಶಕ್ತಿಯನ್ನು ಕೊಡುವಲ್ಲಿ ಈ ತಾಜಾ ಭಾರತೀಯ ಪಾನೀಯ ಅದ್ಭುತ ಎಂದು ಹೇಳಬಹುದು. ನಮ್ಮ ಜೀರ್ಣ ಶಕ್ತಿಯನ್ನು ಹೆಚ್ಚು ಮಾಡುವ ಜೊತೆಗೆ ನಮ್ಮ ಹೊಟ್ಟೆಗೆ ಉತ್ತಮ ಪ್ರಭಾವ ಗಳನ್ನು ನೈಸರ್ಗಿಕ ರೂಪದಲ್ಲಿ ಇದು ಒದಗಿಸುತ್ತದೆ. ಹೊಟ್ಟೆಯ ಸೆಳೆತವನ್ನು ಸಹ ದೂರ ಮಾಡುವ ಆರೋಗ್ಯಕರ ಪಾನೀಯ ಇದಾಗಿದೆ.
ಕಬ್ಬಿನ ರಸ

ಸತ್ತು
![]()
ಕಬ್ಬಿಣ ಮ್ಯಾಂಗನೀಸ್ ಮತ್ತು ಮೆಗ್ನೀಷಿಯಂ ಅಪಾರ ಪ್ರಮಾಣದಲ್ಲಿರುವ ಮತ್ತು ಸೋಡಿಯಂ ಕಡಿಮೆ ಇರುವ ಬಡವರ ಪ್ರೋಟೀನ್ ಡ್ರಿಂಕ್ ಎಂದು ಕರೆಯುವ ಇದು ದೇಹಕ್ಕೆ ತಂಪಿನ ಪ್ರಭಾವವನ್ನು ಉಂಟು ಮಾಡಿ, ಒಳಗಿನ ಅಂಗಾಂಗಗಳು ಚೆನ್ನಾಗಿ ಕೆಲಸ ಮಾಡುವಂತೆ ನೋಡಿಕೊಳ್ಳುತ್ತದೆ.
Here Are The Natural Energy Boosting Drinks.
17-02-26 10:33 pm
HK News Desk
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
ಕಾಪಿರೈಟ್ ಕದನದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ...
17-02-26 02:53 pm
ದಂಪತಿಗೆ ಎರಡನೇ ಪ್ರೆಗ್ನೆನ್ಸಿ ಫೋಟೋಶೂಟ್ ಸಡಗರ ; ಮೂ...
15-02-26 10:38 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
17-02-26 12:42 pm
Mangaluru Staffer
Mangalore Ullal Accident: ಉಳ್ಳಾಲ ; ಅತಿ ವೇಗದಿಂ...
16-02-26 11:13 pm
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
Thokottu Accident, Mangalore: ಖಾಸಗಿ ಶಾಲಾ ಬಸ್ಸ...
16-02-26 09:33 am
17-02-26 03:03 pm
HK News Desk
ದಾವಣಗೆರೆ ಬೆನ್ನಲ್ಲೇ ಮಂಗಳೂರು ಕೋರ್ಟಿಗೂ ಬೆದರಿಕೆ ಸ...
16-02-26 04:01 pm
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm