ಬ್ರೇಕಿಂಗ್ ನ್ಯೂಸ್
06-01-23 07:30 pm Source: Vijayakarnataka ಡಾಕ್ಟರ್ಸ್ ನೋಟ್
ನಮಗೆ ದೇಹಕ್ಕೆ ಆಯಾಸವಾಗುತ್ತಿದೆ, ಬರು ಬರುತ್ತಾ ಸುಸ್ತು ಹೆಚ್ಚಾಗುತ್ತಿದೆ, ಶಕ್ತಿ ಬೇಕು ಎಂದ ತಕ್ಷಣ ನಾವು ನೆನಪಿಸಿಕೊಳ್ಳುವುದು ಎನರ್ಜಿ ಡ್ರಿಂಕ್ ಗಳನ್ನು. ಎನರ್ಜಿ ಡ್ರಿಂಕ್ ಎಂದರೆ ಅದರಲ್ಲಿ ಸಾಮಾನ್ಯವಾಗಿ ಉಪ್ಪು ಮತ್ತು ಸಕ್ಕರೆ ಅಂಶ ಇದ್ದೇ ಇರುತ್ತದೆ. ಇದರ ಜೊತೆಗೆ ಇನ್ನಿತರ ಪೌಷ್ಟಿಕಾಂಶಗಳು ಸಹ ಇರಬಹುದು.
ಆದರೆ ಹಲವರ ದೂರು ಏನೆಂದರೆ ಶಕ್ತಿ ವರ್ಧಕ ಪಾನೀಯಗಳಿಂದ ನಮಗೆ ಶಕ್ತಿ ಮತ್ತು ಚೈತನ್ಯ ಬಂದಂತಾಗುತ್ತದೆ. ಆದರೆ ಅದು ಕೇವಲ ತಾತ್ಕಾಲಿಕ. ದೀರ್ಘಕಾಲ ನಾವು ಯಾವಾಗಲೂ ಶಕ್ತಿ ವಂತರಾಗಿ ಇರಬೇಕು ಎಂದರೆ ಯಾವ ಪಾನೀಯಗಳನ್ನು ಸೇವಿಸಬೇಕು ಎಂದು ಆಲೋಚನೆ ಮಾಡುತ್ತಾರೆ. ಅವರಿಗಾಗಿ ನೈಸರ್ಗಿಕ ವಿಧಾನದಲ್ಲಿ ಇರುವಂತಹ ಐದು ಬಗೆಯ ಆರೋಗ್ಯಕರ ಪಾನೀಯಗಳ ಬಗ್ಗೆ ಇಲ್ಲಿ ತಿಳಿಸಿಕೊಡಲಾಗಿದೆ…
ಎಳನೀರು

ಎಳನೀರು ತನ್ನಲ್ಲಿ ಶೇಕಡ 95% ನೀರಿನ ಅಂಶವನ್ನು ಹೊಂದಿದೆ. ಇದು ನಮ್ಮ ದೇಹಕ್ಕೆ ಶಕ್ತಿ ಕೊಡು ವಂತಹ ಖನಿಜಾಂಶಗಳನ್ನು ಒಳಗೊಂಡಿದ್ದು, ಒಂದು ಅದ್ಭುತ ಆರೋಗ್ಯಕರವಾದ ಪಾನೀಯ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ. ಪೊಟ್ಯಾಶಿಯಂ ಪ್ರಮಾಣವನ್ನು 10 ಪಟ್ಟು ಹೆಚ್ಚಾಗಿ ಇದು ಒಳಗೊಂಡಿದ್ದು, ನೈಸರ್ಗಿಕವಾಗಿ ಸಿಹಿ ಮತ್ತು ತಾಜಾತನದಿಂದ ಕೂಡಿದೆ.
ಕೊಂಬುಚ

ಜಾಜಿರ
![]()
ಉತ್ತಮ ಪ್ರಮಾಣದ ಶಕ್ತಿಯನ್ನು ಕೊಡುವಲ್ಲಿ ಈ ತಾಜಾ ಭಾರತೀಯ ಪಾನೀಯ ಅದ್ಭುತ ಎಂದು ಹೇಳಬಹುದು. ನಮ್ಮ ಜೀರ್ಣ ಶಕ್ತಿಯನ್ನು ಹೆಚ್ಚು ಮಾಡುವ ಜೊತೆಗೆ ನಮ್ಮ ಹೊಟ್ಟೆಗೆ ಉತ್ತಮ ಪ್ರಭಾವ ಗಳನ್ನು ನೈಸರ್ಗಿಕ ರೂಪದಲ್ಲಿ ಇದು ಒದಗಿಸುತ್ತದೆ. ಹೊಟ್ಟೆಯ ಸೆಳೆತವನ್ನು ಸಹ ದೂರ ಮಾಡುವ ಆರೋಗ್ಯಕರ ಪಾನೀಯ ಇದಾಗಿದೆ.
ಕಬ್ಬಿನ ರಸ

ಸತ್ತು
![]()
ಕಬ್ಬಿಣ ಮ್ಯಾಂಗನೀಸ್ ಮತ್ತು ಮೆಗ್ನೀಷಿಯಂ ಅಪಾರ ಪ್ರಮಾಣದಲ್ಲಿರುವ ಮತ್ತು ಸೋಡಿಯಂ ಕಡಿಮೆ ಇರುವ ಬಡವರ ಪ್ರೋಟೀನ್ ಡ್ರಿಂಕ್ ಎಂದು ಕರೆಯುವ ಇದು ದೇಹಕ್ಕೆ ತಂಪಿನ ಪ್ರಭಾವವನ್ನು ಉಂಟು ಮಾಡಿ, ಒಳಗಿನ ಅಂಗಾಂಗಗಳು ಚೆನ್ನಾಗಿ ಕೆಲಸ ಮಾಡುವಂತೆ ನೋಡಿಕೊಳ್ಳುತ್ತದೆ.
Here Are The Natural Energy Boosting Drinks.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm