ಬ್ರೇಕಿಂಗ್ ನ್ಯೂಸ್
07-01-23 07:28 pm Source: Vijayakarnataka ಡಾಕ್ಟರ್ಸ್ ನೋಟ್
ಬೇಸಿಗೆಕಾಲ ಬಂದರೆ ನಮಗೆ ಪಟ್ ಅಂತ ನೆನಪಾಗುವುದು ತಂಪಾದ ಒಂದು ಲೋಟ ನಿಂಬೆಹಣ್ಣಿನ ಜ್ಯೂಸು. ನಿಂಬೆಹಣ್ಣಿನ ಜ್ಯೂಸ್ ಕೇವಲ ಬೇಸಿಗೆ ಕಾಲದಲ್ಲಿ ಮಾತ್ರ ಕುಡಿಯಬೇಕು ಎನ್ನುವ ನಿಯಮವೇನಿಲ್ಲ. ಯಾವಾಗ ಬೇಕಾದರೂ ಕುಡಿಯಬಹುದು.
ಅದರಲ್ಲೂ ಸಕ್ಕರೆ ಕಾಯಿಲೆ ಇರುವವರು ಕುಡಿಯಲೇಬೇಕು ಎಂದು ಡಾಕ್ಟರ್ ಹೇಳುತ್ತಾರೆ. ಸಿಹಿ ಹಾಕದೆ ಕುಡಿಯುವ ನಿಂಬೆಹಣ್ಣಿನ ರಸ ಅಥವಾ ಸಾರ ದೇಹದಲ್ಲಿ ಬ್ಲಡ್ ಶುಗರ್ ಮಟ್ಟವನ್ನು ನಿರ್ವಹಣೆ ಮಾಡುತ್ತದಂತೆ! ನಿಮ್ಮ ಮನೆಯಲ್ಲಿ ಯಾರಾದರೂ ಸಕ್ಕರೆ ಕಾಯಿಲೆ ಇರುವವರು ಇದ್ದರೆ, ಒಮ್ಮೆ ಈ ಕೆಳಗಿನಂತೆ ಟ್ರೈ ಮಾಡಿ.
ನಿಂಬೆಹಣ್ಣಿಗೂ ಮಧುಮೇಹಕ್ಕು ಏನು ಸಂಬಂಧ?

ನಿಂಬೆಹಣ್ಣಿನಲ್ಲಿ ಸಿಗುವ ವಿಟಮಿನ್ ಸಿ ಪ್ರಮಾಣ...
![]()
ಹಾಗಾದ್ರೆ ನಿಂಬೆ ಹೇಗೆ ಬಳಕೆ ಮಾಡಬೇಕು?

ಖಾಲಿ ಹೊಟ್ಟೆಗೆ

ಸಲಾಡ್ ಅಥವಾ ಸೂಪ್ ನಲ್ಲಿ
![]()
ಸಲಾಡ್ ಅಥವಾ ಸೂಪ್ ನಲ್ಲಿ ಆರೋಗ್ಯಕರವಾಗಿ ನಿಂಬೆಹಣ್ಣಿನ ರಸ ಸೇರಿಸಿ ಸೇವನೆ ಮಾಡಬಹುದು. ಇದು ನಿಮ್ಮ ದೇಹದ ತೂಕವನ್ನು ಕಡಿಮೆ ಮಾಡುತ್ತದೆ ಮತ್ತು ವಿಶೇಷವಾಗಿ ನಿಮ್ಮ ದೇಹದಲ್ಲಿ ಪಿಎಚ್ ಮಟ್ಟವನ್ನು ಸಮತೋಲನ ಮಾಡುತ್ತದೆ. ಆದರೆ ನಿಯಮಿತ ಪ್ರಮಾಣದಲ್ಲಿ ಮಾತ್ರ ಸೇವನೆ ಮಾಡಿ.
ಸ್ಟಾರ್ಚ್ ಇರುವ ಆಹಾರಗಳಲ್ಲಿ

Blood Sugar Level Will Be Easily Maintained With These Lemon Tricks.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 09:19 pm
HK News Staffer
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am