ಬ್ರೇಕಿಂಗ್ ನ್ಯೂಸ್
07-01-23 07:28 pm Source: Vijayakarnataka ಡಾಕ್ಟರ್ಸ್ ನೋಟ್
ಬೇಸಿಗೆಕಾಲ ಬಂದರೆ ನಮಗೆ ಪಟ್ ಅಂತ ನೆನಪಾಗುವುದು ತಂಪಾದ ಒಂದು ಲೋಟ ನಿಂಬೆಹಣ್ಣಿನ ಜ್ಯೂಸು. ನಿಂಬೆಹಣ್ಣಿನ ಜ್ಯೂಸ್ ಕೇವಲ ಬೇಸಿಗೆ ಕಾಲದಲ್ಲಿ ಮಾತ್ರ ಕುಡಿಯಬೇಕು ಎನ್ನುವ ನಿಯಮವೇನಿಲ್ಲ. ಯಾವಾಗ ಬೇಕಾದರೂ ಕುಡಿಯಬಹುದು.
ಅದರಲ್ಲೂ ಸಕ್ಕರೆ ಕಾಯಿಲೆ ಇರುವವರು ಕುಡಿಯಲೇಬೇಕು ಎಂದು ಡಾಕ್ಟರ್ ಹೇಳುತ್ತಾರೆ. ಸಿಹಿ ಹಾಕದೆ ಕುಡಿಯುವ ನಿಂಬೆಹಣ್ಣಿನ ರಸ ಅಥವಾ ಸಾರ ದೇಹದಲ್ಲಿ ಬ್ಲಡ್ ಶುಗರ್ ಮಟ್ಟವನ್ನು ನಿರ್ವಹಣೆ ಮಾಡುತ್ತದಂತೆ! ನಿಮ್ಮ ಮನೆಯಲ್ಲಿ ಯಾರಾದರೂ ಸಕ್ಕರೆ ಕಾಯಿಲೆ ಇರುವವರು ಇದ್ದರೆ, ಒಮ್ಮೆ ಈ ಕೆಳಗಿನಂತೆ ಟ್ರೈ ಮಾಡಿ.
ನಿಂಬೆಹಣ್ಣಿಗೂ ಮಧುಮೇಹಕ್ಕು ಏನು ಸಂಬಂಧ?

ನಿಂಬೆಹಣ್ಣಿನಲ್ಲಿ ಸಿಗುವ ವಿಟಮಿನ್ ಸಿ ಪ್ರಮಾಣ...
![]()
ಹಾಗಾದ್ರೆ ನಿಂಬೆ ಹೇಗೆ ಬಳಕೆ ಮಾಡಬೇಕು?

ಖಾಲಿ ಹೊಟ್ಟೆಗೆ

ಸಲಾಡ್ ಅಥವಾ ಸೂಪ್ ನಲ್ಲಿ
![]()
ಸಲಾಡ್ ಅಥವಾ ಸೂಪ್ ನಲ್ಲಿ ಆರೋಗ್ಯಕರವಾಗಿ ನಿಂಬೆಹಣ್ಣಿನ ರಸ ಸೇರಿಸಿ ಸೇವನೆ ಮಾಡಬಹುದು. ಇದು ನಿಮ್ಮ ದೇಹದ ತೂಕವನ್ನು ಕಡಿಮೆ ಮಾಡುತ್ತದೆ ಮತ್ತು ವಿಶೇಷವಾಗಿ ನಿಮ್ಮ ದೇಹದಲ್ಲಿ ಪಿಎಚ್ ಮಟ್ಟವನ್ನು ಸಮತೋಲನ ಮಾಡುತ್ತದೆ. ಆದರೆ ನಿಯಮಿತ ಪ್ರಮಾಣದಲ್ಲಿ ಮಾತ್ರ ಸೇವನೆ ಮಾಡಿ.
ಸ್ಟಾರ್ಚ್ ಇರುವ ಆಹಾರಗಳಲ್ಲಿ

Blood Sugar Level Will Be Easily Maintained With These Lemon Tricks.
29-10-25 09:12 pm
Bangalore Correspondent
ಬ್ರಿಟಿಷರ ಕಾಲದ ಸ್ಲೋಚ್ ಮಾದರಿ ಕ್ಯಾಪ್ ಬದಲು ; ಅರಸು...
28-10-25 10:03 pm
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
29-10-25 10:47 pm
Mangalore Correspondent
ಕೊಳಲನ್ನೂದುತ್ತ ಈಜಿನಲ್ಲಿ ವಿಶ್ವದಾಖಲೆ ; ಅಲೋಶಿಯಸ್...
29-10-25 06:55 pm
ಸುಳ್ಳು ಕೇಸು ಹಾಕುತ್ತಿದ್ದಾರೆಂದು ಮನವಿ ಕೊಡಲು ಬಂದವ...
29-10-25 03:57 pm
ಭ್ರಷ್ಟಾಚಾರ ಆರೋಪಕ್ಕೆ ಉತ್ತರಿಸಲು ಸ್ಪೀಕರ್ ಖಾದರ್ ನ...
29-10-25 03:16 pm
Smart City, Kadri Park Road: ಕದ್ರಿ ಪಾರ್ಕ್ ರಸ್...
28-10-25 08:36 pm
29-10-25 10:43 pm
Mangalore Correspondent
ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm