ಬ್ರೇಕಿಂಗ್ ನ್ಯೂಸ್
07-01-23 07:28 pm Source: Vijayakarnataka ಡಾಕ್ಟರ್ಸ್ ನೋಟ್
ಬೇಸಿಗೆಕಾಲ ಬಂದರೆ ನಮಗೆ ಪಟ್ ಅಂತ ನೆನಪಾಗುವುದು ತಂಪಾದ ಒಂದು ಲೋಟ ನಿಂಬೆಹಣ್ಣಿನ ಜ್ಯೂಸು. ನಿಂಬೆಹಣ್ಣಿನ ಜ್ಯೂಸ್ ಕೇವಲ ಬೇಸಿಗೆ ಕಾಲದಲ್ಲಿ ಮಾತ್ರ ಕುಡಿಯಬೇಕು ಎನ್ನುವ ನಿಯಮವೇನಿಲ್ಲ. ಯಾವಾಗ ಬೇಕಾದರೂ ಕುಡಿಯಬಹುದು.
ಅದರಲ್ಲೂ ಸಕ್ಕರೆ ಕಾಯಿಲೆ ಇರುವವರು ಕುಡಿಯಲೇಬೇಕು ಎಂದು ಡಾಕ್ಟರ್ ಹೇಳುತ್ತಾರೆ. ಸಿಹಿ ಹಾಕದೆ ಕುಡಿಯುವ ನಿಂಬೆಹಣ್ಣಿನ ರಸ ಅಥವಾ ಸಾರ ದೇಹದಲ್ಲಿ ಬ್ಲಡ್ ಶುಗರ್ ಮಟ್ಟವನ್ನು ನಿರ್ವಹಣೆ ಮಾಡುತ್ತದಂತೆ! ನಿಮ್ಮ ಮನೆಯಲ್ಲಿ ಯಾರಾದರೂ ಸಕ್ಕರೆ ಕಾಯಿಲೆ ಇರುವವರು ಇದ್ದರೆ, ಒಮ್ಮೆ ಈ ಕೆಳಗಿನಂತೆ ಟ್ರೈ ಮಾಡಿ.
ನಿಂಬೆಹಣ್ಣಿಗೂ ಮಧುಮೇಹಕ್ಕು ಏನು ಸಂಬಂಧ?

ನಿಂಬೆಹಣ್ಣಿನಲ್ಲಿ ಸಿಗುವ ವಿಟಮಿನ್ ಸಿ ಪ್ರಮಾಣ...
![]()
ಹಾಗಾದ್ರೆ ನಿಂಬೆ ಹೇಗೆ ಬಳಕೆ ಮಾಡಬೇಕು?

ಖಾಲಿ ಹೊಟ್ಟೆಗೆ

ಸಲಾಡ್ ಅಥವಾ ಸೂಪ್ ನಲ್ಲಿ
![]()
ಸಲಾಡ್ ಅಥವಾ ಸೂಪ್ ನಲ್ಲಿ ಆರೋಗ್ಯಕರವಾಗಿ ನಿಂಬೆಹಣ್ಣಿನ ರಸ ಸೇರಿಸಿ ಸೇವನೆ ಮಾಡಬಹುದು. ಇದು ನಿಮ್ಮ ದೇಹದ ತೂಕವನ್ನು ಕಡಿಮೆ ಮಾಡುತ್ತದೆ ಮತ್ತು ವಿಶೇಷವಾಗಿ ನಿಮ್ಮ ದೇಹದಲ್ಲಿ ಪಿಎಚ್ ಮಟ್ಟವನ್ನು ಸಮತೋಲನ ಮಾಡುತ್ತದೆ. ಆದರೆ ನಿಯಮಿತ ಪ್ರಮಾಣದಲ್ಲಿ ಮಾತ್ರ ಸೇವನೆ ಮಾಡಿ.
ಸ್ಟಾರ್ಚ್ ಇರುವ ಆಹಾರಗಳಲ್ಲಿ

Blood Sugar Level Will Be Easily Maintained With These Lemon Tricks.
17-02-26 10:33 pm
HK News Desk
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
ಕಾಪಿರೈಟ್ ಕದನದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ...
17-02-26 02:53 pm
ದಂಪತಿಗೆ ಎರಡನೇ ಪ್ರೆಗ್ನೆನ್ಸಿ ಫೋಟೋಶೂಟ್ ಸಡಗರ ; ಮೂ...
15-02-26 10:38 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
17-02-26 12:42 pm
Mangaluru Staffer
Mangalore Ullal Accident: ಉಳ್ಳಾಲ ; ಅತಿ ವೇಗದಿಂ...
16-02-26 11:13 pm
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
Thokottu Accident, Mangalore: ಖಾಸಗಿ ಶಾಲಾ ಬಸ್ಸ...
16-02-26 09:33 am
17-02-26 03:03 pm
HK News Desk
ದಾವಣಗೆರೆ ಬೆನ್ನಲ್ಲೇ ಮಂಗಳೂರು ಕೋರ್ಟಿಗೂ ಬೆದರಿಕೆ ಸ...
16-02-26 04:01 pm
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm