ಬ್ರೇಕಿಂಗ್ ನ್ಯೂಸ್
07-01-23 07:28 pm Source: Vijayakarnataka ಡಾಕ್ಟರ್ಸ್ ನೋಟ್
ಬೇಸಿಗೆಕಾಲ ಬಂದರೆ ನಮಗೆ ಪಟ್ ಅಂತ ನೆನಪಾಗುವುದು ತಂಪಾದ ಒಂದು ಲೋಟ ನಿಂಬೆಹಣ್ಣಿನ ಜ್ಯೂಸು. ನಿಂಬೆಹಣ್ಣಿನ ಜ್ಯೂಸ್ ಕೇವಲ ಬೇಸಿಗೆ ಕಾಲದಲ್ಲಿ ಮಾತ್ರ ಕುಡಿಯಬೇಕು ಎನ್ನುವ ನಿಯಮವೇನಿಲ್ಲ. ಯಾವಾಗ ಬೇಕಾದರೂ ಕುಡಿಯಬಹುದು.
ಅದರಲ್ಲೂ ಸಕ್ಕರೆ ಕಾಯಿಲೆ ಇರುವವರು ಕುಡಿಯಲೇಬೇಕು ಎಂದು ಡಾಕ್ಟರ್ ಹೇಳುತ್ತಾರೆ. ಸಿಹಿ ಹಾಕದೆ ಕುಡಿಯುವ ನಿಂಬೆಹಣ್ಣಿನ ರಸ ಅಥವಾ ಸಾರ ದೇಹದಲ್ಲಿ ಬ್ಲಡ್ ಶುಗರ್ ಮಟ್ಟವನ್ನು ನಿರ್ವಹಣೆ ಮಾಡುತ್ತದಂತೆ! ನಿಮ್ಮ ಮನೆಯಲ್ಲಿ ಯಾರಾದರೂ ಸಕ್ಕರೆ ಕಾಯಿಲೆ ಇರುವವರು ಇದ್ದರೆ, ಒಮ್ಮೆ ಈ ಕೆಳಗಿನಂತೆ ಟ್ರೈ ಮಾಡಿ.
ನಿಂಬೆಹಣ್ಣಿಗೂ ಮಧುಮೇಹಕ್ಕು ಏನು ಸಂಬಂಧ?
ನಿಂಬೆಹಣ್ಣಿನಲ್ಲಿ ಸಿಗುವ ವಿಟಮಿನ್ ಸಿ ಪ್ರಮಾಣ...
ಹಾಗಾದ್ರೆ ನಿಂಬೆ ಹೇಗೆ ಬಳಕೆ ಮಾಡಬೇಕು?
ಖಾಲಿ ಹೊಟ್ಟೆಗೆ
ಸಲಾಡ್ ಅಥವಾ ಸೂಪ್ ನಲ್ಲಿ
ಸಲಾಡ್ ಅಥವಾ ಸೂಪ್ ನಲ್ಲಿ ಆರೋಗ್ಯಕರವಾಗಿ ನಿಂಬೆಹಣ್ಣಿನ ರಸ ಸೇರಿಸಿ ಸೇವನೆ ಮಾಡಬಹುದು. ಇದು ನಿಮ್ಮ ದೇಹದ ತೂಕವನ್ನು ಕಡಿಮೆ ಮಾಡುತ್ತದೆ ಮತ್ತು ವಿಶೇಷವಾಗಿ ನಿಮ್ಮ ದೇಹದಲ್ಲಿ ಪಿಎಚ್ ಮಟ್ಟವನ್ನು ಸಮತೋಲನ ಮಾಡುತ್ತದೆ. ಆದರೆ ನಿಯಮಿತ ಪ್ರಮಾಣದಲ್ಲಿ ಮಾತ್ರ ಸೇವನೆ ಮಾಡಿ.
ಸ್ಟಾರ್ಚ್ ಇರುವ ಆಹಾರಗಳಲ್ಲಿ
Blood Sugar Level Will Be Easily Maintained With These Lemon Tricks.
07-09-25 07:43 pm
Bangalore Correspondent
Fine, Violation, Home Minister: ಮುಖ್ಯಸ್ಥರಿಗೂ...
07-09-25 10:17 am
Mandya Suicide, Marriage: ಮದುವೆ ಕ್ಯಾನ್ಸಲ್ ಆಗಿ...
07-09-25 10:11 am
Sirsi Airgun, Murder, Crime: ಶಿರಸಿ; ಏರ್ಗನ್ ಗ...
06-09-25 08:28 pm
Prathap Simha, Mysuru Dasara: ದಸರಾ ಕುಸ್ತಿ ; ಬ...
06-09-25 07:26 pm
07-09-25 08:33 pm
HK News Desk
UPI Transaction Limit: ಯುಪಿಐ ಪಾವತಿ ಮಿತಿ ಹೆಚ್ಚ...
06-09-25 10:34 am
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
07-09-25 11:24 pm
Mangalore Correspondent
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
Ullal, Mangalore Police: ಮೊದಲ ಪತ್ನಿಗೆ ಜೀವನಾಂಶ...
06-09-25 10:59 pm
07-09-25 03:34 pm
Mangalore Correspondent
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm