ಬ್ರೇಕಿಂಗ್ ನ್ಯೂಸ್
07-01-23 07:28 pm Source: Vijayakarnataka ಡಾಕ್ಟರ್ಸ್ ನೋಟ್
ಬೇಸಿಗೆಕಾಲ ಬಂದರೆ ನಮಗೆ ಪಟ್ ಅಂತ ನೆನಪಾಗುವುದು ತಂಪಾದ ಒಂದು ಲೋಟ ನಿಂಬೆಹಣ್ಣಿನ ಜ್ಯೂಸು. ನಿಂಬೆಹಣ್ಣಿನ ಜ್ಯೂಸ್ ಕೇವಲ ಬೇಸಿಗೆ ಕಾಲದಲ್ಲಿ ಮಾತ್ರ ಕುಡಿಯಬೇಕು ಎನ್ನುವ ನಿಯಮವೇನಿಲ್ಲ. ಯಾವಾಗ ಬೇಕಾದರೂ ಕುಡಿಯಬಹುದು.
ಅದರಲ್ಲೂ ಸಕ್ಕರೆ ಕಾಯಿಲೆ ಇರುವವರು ಕುಡಿಯಲೇಬೇಕು ಎಂದು ಡಾಕ್ಟರ್ ಹೇಳುತ್ತಾರೆ. ಸಿಹಿ ಹಾಕದೆ ಕುಡಿಯುವ ನಿಂಬೆಹಣ್ಣಿನ ರಸ ಅಥವಾ ಸಾರ ದೇಹದಲ್ಲಿ ಬ್ಲಡ್ ಶುಗರ್ ಮಟ್ಟವನ್ನು ನಿರ್ವಹಣೆ ಮಾಡುತ್ತದಂತೆ! ನಿಮ್ಮ ಮನೆಯಲ್ಲಿ ಯಾರಾದರೂ ಸಕ್ಕರೆ ಕಾಯಿಲೆ ಇರುವವರು ಇದ್ದರೆ, ಒಮ್ಮೆ ಈ ಕೆಳಗಿನಂತೆ ಟ್ರೈ ಮಾಡಿ.
ನಿಂಬೆಹಣ್ಣಿಗೂ ಮಧುಮೇಹಕ್ಕು ಏನು ಸಂಬಂಧ?
ನಿಂಬೆಹಣ್ಣಿನಲ್ಲಿ ಸಿಗುವ ವಿಟಮಿನ್ ಸಿ ಪ್ರಮಾಣ...
ಹಾಗಾದ್ರೆ ನಿಂಬೆ ಹೇಗೆ ಬಳಕೆ ಮಾಡಬೇಕು?
ಖಾಲಿ ಹೊಟ್ಟೆಗೆ
ಸಲಾಡ್ ಅಥವಾ ಸೂಪ್ ನಲ್ಲಿ
ಸಲಾಡ್ ಅಥವಾ ಸೂಪ್ ನಲ್ಲಿ ಆರೋಗ್ಯಕರವಾಗಿ ನಿಂಬೆಹಣ್ಣಿನ ರಸ ಸೇರಿಸಿ ಸೇವನೆ ಮಾಡಬಹುದು. ಇದು ನಿಮ್ಮ ದೇಹದ ತೂಕವನ್ನು ಕಡಿಮೆ ಮಾಡುತ್ತದೆ ಮತ್ತು ವಿಶೇಷವಾಗಿ ನಿಮ್ಮ ದೇಹದಲ್ಲಿ ಪಿಎಚ್ ಮಟ್ಟವನ್ನು ಸಮತೋಲನ ಮಾಡುತ್ತದೆ. ಆದರೆ ನಿಯಮಿತ ಪ್ರಮಾಣದಲ್ಲಿ ಮಾತ್ರ ಸೇವನೆ ಮಾಡಿ.
ಸ್ಟಾರ್ಚ್ ಇರುವ ಆಹಾರಗಳಲ್ಲಿ
Blood Sugar Level Will Be Easily Maintained With These Lemon Tricks.
25-04-24 11:07 pm
Bangalore Correspondent
Cm Siddaramaiah Neha house visit: ಹುಬ್ಬಳ್ಳಿ ;...
25-04-24 10:57 pm
Shivaraj Tangadagi, Janardhana Reddy: ಶಿವರಾಜ...
25-04-24 09:57 pm
CID team, Neha house Hubballi: ಹುಬ್ಬಳ್ಳಿ ನೇಹಾ...
25-04-24 02:19 pm
Mallikarjun Kharge speech at Kalaburgi: ಮತ ಹಾ...
24-04-24 11:14 pm
25-04-24 03:49 pm
HK News Desk
Groom electrocuted in Rajasthan: ರೆಸಾರ್ಟ್ ನಲ್...
24-04-24 05:01 pm
Pm Modi, Muslims: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ...
22-04-24 10:37 pm
ಮದುವೆ ಮುಗಿಸಿ ವಾಪಾಸ್ ಆಗುವ ವೇಳೆ ಭೀಕರ ಅಪಘಾತ ; ಓ...
21-04-24 03:23 pm
Surya Tilak, Ram Lallas forehead in Ayodhya:...
17-04-24 08:42 pm
26-04-24 01:03 pm
Mangalore Correspondent
Congress Booth Photo, Puttur: ಮೊಬೈಲ್ ನಿರ್ಬಂಧ...
26-04-24 12:11 pm
BJP Brijesh Chowta, Mangalore, Voting: ಮಹಿಳೆ...
26-04-24 11:58 am
Ut Khader, Ullal, election Mangalore: ಜೀವನದಲ್...
26-04-24 11:09 am
Mangalore Congress MP Candidate Padmaraj Vote...
26-04-24 10:27 am
25-04-24 10:18 pm
Mangalore Correspondent
Bangalore crime, Dacoity gang, 40 lakhs, robb...
25-04-24 03:33 pm
Gang raped in Bengaluru: ಬೆಂಗಳೂರಿನಲ್ಲಿ ಯುವತಿ...
25-04-24 12:19 pm
Glide touist bus, Mangalore, crime: ಬೆಂಗಳೂರು...
24-04-24 10:48 pm
ಗಿಫ್ಟ್ ವಿಚಾರದಲ್ಲಿ ಕಿರಿಕ್ ; ಅಣ್ಣ ತಂಗಿಯ ಮದುವೆಗೆ...
24-04-24 05:39 pm