ಬ್ರೇಕಿಂಗ್ ನ್ಯೂಸ್
11-01-23 08:59 pm Source: Vijayakarnataka ಡಾಕ್ಟರ್ಸ್ ನೋಟ್
ಮೂತ್ರ ಪಿಂಡಗಳಲ್ಲಿ ಅಥವಾ ಕಿಡ್ನಿಗಳು ನಮ್ಮ ದೇಹದಿಂದ ಹೊರ ಹೋಗಬೇಕಾದ ವಿಷಕಾರಿ ಅಂಶಗಳು ಸಂಸ್ಕರಣೆ ಮಾಡಿ ಮೂತ್ರದ ಮೂಲಕ ಹೊರ ಹಾಕುವ ಕಾರ್ಯವನ್ನು ಅಚ್ಚುಕಟ್ಟಾಗಿ ಮಾಡುತ್ತದೆ. ಸತತ ದಿನದ 24 ಗಂಟೆ ಕೂಡ, ಇದೇ ಕೆಲಸದಲ್ಲಿ ನಿರತವಾಗಿರುತ್ತವೆ. ಆದರೆ ಇವುಗಳ ಇವುಗಳ ಶ್ರಮ ರಹಿತ ಕಾರ್ಯ ಚಟುವಟಿಕೆಗೆ ಸಮಸ್ಯೆ ಉಂಟಾಗುವುದು ಕಿಡ್ನಿಗಳಲ್ಲಿ ಕಲ್ಲುಗಳು ಉಂಟಾದಾಗ!
ಹೌದು ಕೆಲವೊಮ್ಮೆ ನಮ್ಮ ಅನಾರೋಗ್ಯಕಾರಿ ಆಹಾರಪದ್ದತಿ ಹಾಗೂ ಕೆಟ್ಟ ಜೀವನಶೈಲಿಯಿಂದಾಗಿ ಮೂತ್ರಪಿಂಡಗಳಿಂದ ಮೂತ್ರ ಹೊರಹೋಗುವ ಜಾಗದಲ್ಲಿ ಕಲ್ಲುಗಳು ರೂಪುಗೊಳ್ಳುತ್ತವೆ ಇದರಿಂದಾಗಿ ಕಿಡ್ನಿಗಳಲ್ಲಿ ಸಮಸ್ಯೆಗಳು ಕಂಡು ಬರಲು ಶುರುವಾಗುತ್ತದೆ. ಬನ್ನಿ ಇಂದಿನ ಲೇಖನದಲ್ಲಿ ಕಿಡ್ನಿ ಕಲ್ಲುಗಳನ್ನು ಕರಗಿಸಲು ಎಳನೀರಿನ ಪಾತ್ರ ಏನು ಎನ್ನುವುದನ್ನು ನೋಡೋಣ...
ಎಳನೀರಿನ ಪ್ರಯೋಜನಗಳು

ದಿನಾ ಒಂದೊಂದು ಎಳನೀರು ಕುಡಿಯುವ ಅಭ್ಯಾಸ ಮಾಡಿಕೊಳ್ಳಿ

ಒಂದು ವೇಳೆ, ನೀವು ಈಗಾಗಲೇ ಕಿಡ್ನಿ ಸ್ಟೋನ್ ಸಮಸ್ಯೆಯಿಂದ ಬಳಲುತ್ತಿದ್ದರೆ, ವೈದ್ಯರ ಸಲಹೆಗಳನ್ನು ಪಡೆದುಕೊಂಡು, ಪ್ರತಿದಿನ ಒಂದೊಂದು ಎಳನೀರನ್ನು ಕುಡಿಯುವ ಅಭ್ಯಾಸ ಮಾಡಿಕೊಂಡರೆ ಬಹಳ ಒಳ್ಳೆಯದು. ಇದರಿಂದ ಮೂತ್ರನಾಳ ಮತ್ತು ಮೂತ್ರಕೋಶದಲ್ಲಿ ಹರಳುಗಟ್ಟಿರುವ ಕಲ್ಲುಗಳು ನಿಧಾನಕ್ಕೆ ಕರಗಿ, ಮೂತ್ರ ವಿಸರ್ಜನೆಯ ಮೂಲಕ ನೈಸರ್ಗಿಕ ರೂಪದಲ್ಲಿಯೇ ಹೊರಹೋಗಲು ನೆರವಾಗುತ್ತದೆ.
ಅಧ್ಯಾಯನದ ಪ್ರಕಾರ

ಎಳನೀರಿನ ಇತರ ಪ್ರಯೋಜನಗಳು
![]()
ಕೊನೆಯ ಮಾತು..
![]()
Drinking Coconut Water In Empty Stomach, Will Help You To Get Rid From Kidney Stones.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm