ಬ್ರೇಕಿಂಗ್ ನ್ಯೂಸ್
11-01-23 08:59 pm Source: Vijayakarnataka ಡಾಕ್ಟರ್ಸ್ ನೋಟ್
ಮೂತ್ರ ಪಿಂಡಗಳಲ್ಲಿ ಅಥವಾ ಕಿಡ್ನಿಗಳು ನಮ್ಮ ದೇಹದಿಂದ ಹೊರ ಹೋಗಬೇಕಾದ ವಿಷಕಾರಿ ಅಂಶಗಳು ಸಂಸ್ಕರಣೆ ಮಾಡಿ ಮೂತ್ರದ ಮೂಲಕ ಹೊರ ಹಾಕುವ ಕಾರ್ಯವನ್ನು ಅಚ್ಚುಕಟ್ಟಾಗಿ ಮಾಡುತ್ತದೆ. ಸತತ ದಿನದ 24 ಗಂಟೆ ಕೂಡ, ಇದೇ ಕೆಲಸದಲ್ಲಿ ನಿರತವಾಗಿರುತ್ತವೆ. ಆದರೆ ಇವುಗಳ ಇವುಗಳ ಶ್ರಮ ರಹಿತ ಕಾರ್ಯ ಚಟುವಟಿಕೆಗೆ ಸಮಸ್ಯೆ ಉಂಟಾಗುವುದು ಕಿಡ್ನಿಗಳಲ್ಲಿ ಕಲ್ಲುಗಳು ಉಂಟಾದಾಗ!
ಹೌದು ಕೆಲವೊಮ್ಮೆ ನಮ್ಮ ಅನಾರೋಗ್ಯಕಾರಿ ಆಹಾರಪದ್ದತಿ ಹಾಗೂ ಕೆಟ್ಟ ಜೀವನಶೈಲಿಯಿಂದಾಗಿ ಮೂತ್ರಪಿಂಡಗಳಿಂದ ಮೂತ್ರ ಹೊರಹೋಗುವ ಜಾಗದಲ್ಲಿ ಕಲ್ಲುಗಳು ರೂಪುಗೊಳ್ಳುತ್ತವೆ ಇದರಿಂದಾಗಿ ಕಿಡ್ನಿಗಳಲ್ಲಿ ಸಮಸ್ಯೆಗಳು ಕಂಡು ಬರಲು ಶುರುವಾಗುತ್ತದೆ. ಬನ್ನಿ ಇಂದಿನ ಲೇಖನದಲ್ಲಿ ಕಿಡ್ನಿ ಕಲ್ಲುಗಳನ್ನು ಕರಗಿಸಲು ಎಳನೀರಿನ ಪಾತ್ರ ಏನು ಎನ್ನುವುದನ್ನು ನೋಡೋಣ...
ಎಳನೀರಿನ ಪ್ರಯೋಜನಗಳು
ದಿನಾ ಒಂದೊಂದು ಎಳನೀರು ಕುಡಿಯುವ ಅಭ್ಯಾಸ ಮಾಡಿಕೊಳ್ಳಿ
ಒಂದು ವೇಳೆ, ನೀವು ಈಗಾಗಲೇ ಕಿಡ್ನಿ ಸ್ಟೋನ್ ಸಮಸ್ಯೆಯಿಂದ ಬಳಲುತ್ತಿದ್ದರೆ, ವೈದ್ಯರ ಸಲಹೆಗಳನ್ನು ಪಡೆದುಕೊಂಡು, ಪ್ರತಿದಿನ ಒಂದೊಂದು ಎಳನೀರನ್ನು ಕುಡಿಯುವ ಅಭ್ಯಾಸ ಮಾಡಿಕೊಂಡರೆ ಬಹಳ ಒಳ್ಳೆಯದು. ಇದರಿಂದ ಮೂತ್ರನಾಳ ಮತ್ತು ಮೂತ್ರಕೋಶದಲ್ಲಿ ಹರಳುಗಟ್ಟಿರುವ ಕಲ್ಲುಗಳು ನಿಧಾನಕ್ಕೆ ಕರಗಿ, ಮೂತ್ರ ವಿಸರ್ಜನೆಯ ಮೂಲಕ ನೈಸರ್ಗಿಕ ರೂಪದಲ್ಲಿಯೇ ಹೊರಹೋಗಲು ನೆರವಾಗುತ್ತದೆ.
ಅಧ್ಯಾಯನದ ಪ್ರಕಾರ
ಎಳನೀರಿನ ಇತರ ಪ್ರಯೋಜನಗಳು
ಕೊನೆಯ ಮಾತು..
Drinking Coconut Water In Empty Stomach, Will Help You To Get Rid From Kidney Stones.
06-06-25 10:58 pm
Bangalore Correspondent
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
Police Constable Protest, Commissioner Dayana...
06-06-25 09:03 pm
RCB Manager Arrest, Court; ಸಿಎಂ ಸೂಚನೆಯಂತೆ ತನಿ...
06-06-25 05:32 pm
Rcb, Death, Dayanand IPS, Congress: ಕಾಲ್ತುಳಿತ...
06-06-25 02:14 pm
06-06-25 11:08 pm
HK News Desk
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
MP Brijesh Chowta, Delegation: ಐದು ದೇಶಗಳಲ್ಲಿ...
03-06-25 10:10 pm
ಎರಡನೇ ಮಹಡಿಯಿಂದ ಕೆಳಕ್ಕೆ ಬಿದ್ದ ಕಟ್ಟಡ ಕಾರ್ಮಿಕನನ್...
01-06-25 12:35 pm
07-06-25 12:08 pm
Mangalore Correspondent
Magalore Bus Accident, Bangalore: ಮಂಗಳೂರು- ಬೆ...
07-06-25 11:46 am
ಮಂಗಳೂರಿನ ಹುಡುಗ ಜಾಗತಿಕ ವೇದಿಕೆಯತ್ತ ಹೆಜ್ಜೆ ; ಜೂನ...
06-06-25 09:29 pm
Mangalore Minister Mankal Vaidya: ನಾಪತ್ತೆಯಾದ...
06-06-25 07:20 pm
Puttur Arun Puthila, DK Sp Arun Kumar, Notice...
06-06-25 05:33 pm
03-06-25 10:25 pm
Mangalore Correspondent
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm
Ullal, Mangalore, Crime: ಕೋಮು ದ್ವೇಷದ ನೆಲದಲ್ಲ...
01-06-25 11:02 pm