ಬ್ರೇಕಿಂಗ್ ನ್ಯೂಸ್
11-01-23 08:59 pm Source: Vijayakarnataka ಡಾಕ್ಟರ್ಸ್ ನೋಟ್
ಮೂತ್ರ ಪಿಂಡಗಳಲ್ಲಿ ಅಥವಾ ಕಿಡ್ನಿಗಳು ನಮ್ಮ ದೇಹದಿಂದ ಹೊರ ಹೋಗಬೇಕಾದ ವಿಷಕಾರಿ ಅಂಶಗಳು ಸಂಸ್ಕರಣೆ ಮಾಡಿ ಮೂತ್ರದ ಮೂಲಕ ಹೊರ ಹಾಕುವ ಕಾರ್ಯವನ್ನು ಅಚ್ಚುಕಟ್ಟಾಗಿ ಮಾಡುತ್ತದೆ. ಸತತ ದಿನದ 24 ಗಂಟೆ ಕೂಡ, ಇದೇ ಕೆಲಸದಲ್ಲಿ ನಿರತವಾಗಿರುತ್ತವೆ. ಆದರೆ ಇವುಗಳ ಇವುಗಳ ಶ್ರಮ ರಹಿತ ಕಾರ್ಯ ಚಟುವಟಿಕೆಗೆ ಸಮಸ್ಯೆ ಉಂಟಾಗುವುದು ಕಿಡ್ನಿಗಳಲ್ಲಿ ಕಲ್ಲುಗಳು ಉಂಟಾದಾಗ!
ಹೌದು ಕೆಲವೊಮ್ಮೆ ನಮ್ಮ ಅನಾರೋಗ್ಯಕಾರಿ ಆಹಾರಪದ್ದತಿ ಹಾಗೂ ಕೆಟ್ಟ ಜೀವನಶೈಲಿಯಿಂದಾಗಿ ಮೂತ್ರಪಿಂಡಗಳಿಂದ ಮೂತ್ರ ಹೊರಹೋಗುವ ಜಾಗದಲ್ಲಿ ಕಲ್ಲುಗಳು ರೂಪುಗೊಳ್ಳುತ್ತವೆ ಇದರಿಂದಾಗಿ ಕಿಡ್ನಿಗಳಲ್ಲಿ ಸಮಸ್ಯೆಗಳು ಕಂಡು ಬರಲು ಶುರುವಾಗುತ್ತದೆ. ಬನ್ನಿ ಇಂದಿನ ಲೇಖನದಲ್ಲಿ ಕಿಡ್ನಿ ಕಲ್ಲುಗಳನ್ನು ಕರಗಿಸಲು ಎಳನೀರಿನ ಪಾತ್ರ ಏನು ಎನ್ನುವುದನ್ನು ನೋಡೋಣ...
ಎಳನೀರಿನ ಪ್ರಯೋಜನಗಳು

ದಿನಾ ಒಂದೊಂದು ಎಳನೀರು ಕುಡಿಯುವ ಅಭ್ಯಾಸ ಮಾಡಿಕೊಳ್ಳಿ

ಒಂದು ವೇಳೆ, ನೀವು ಈಗಾಗಲೇ ಕಿಡ್ನಿ ಸ್ಟೋನ್ ಸಮಸ್ಯೆಯಿಂದ ಬಳಲುತ್ತಿದ್ದರೆ, ವೈದ್ಯರ ಸಲಹೆಗಳನ್ನು ಪಡೆದುಕೊಂಡು, ಪ್ರತಿದಿನ ಒಂದೊಂದು ಎಳನೀರನ್ನು ಕುಡಿಯುವ ಅಭ್ಯಾಸ ಮಾಡಿಕೊಂಡರೆ ಬಹಳ ಒಳ್ಳೆಯದು. ಇದರಿಂದ ಮೂತ್ರನಾಳ ಮತ್ತು ಮೂತ್ರಕೋಶದಲ್ಲಿ ಹರಳುಗಟ್ಟಿರುವ ಕಲ್ಲುಗಳು ನಿಧಾನಕ್ಕೆ ಕರಗಿ, ಮೂತ್ರ ವಿಸರ್ಜನೆಯ ಮೂಲಕ ನೈಸರ್ಗಿಕ ರೂಪದಲ್ಲಿಯೇ ಹೊರಹೋಗಲು ನೆರವಾಗುತ್ತದೆ.
ಅಧ್ಯಾಯನದ ಪ್ರಕಾರ

ಎಳನೀರಿನ ಇತರ ಪ್ರಯೋಜನಗಳು
![]()
ಕೊನೆಯ ಮಾತು..
![]()
Drinking Coconut Water In Empty Stomach, Will Help You To Get Rid From Kidney Stones.
17-02-26 10:33 pm
HK News Desk
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
ಕಾಪಿರೈಟ್ ಕದನದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ...
17-02-26 02:53 pm
ದಂಪತಿಗೆ ಎರಡನೇ ಪ್ರೆಗ್ನೆನ್ಸಿ ಫೋಟೋಶೂಟ್ ಸಡಗರ ; ಮೂ...
15-02-26 10:38 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
17-02-26 12:42 pm
Mangaluru Staffer
Mangalore Ullal Accident: ಉಳ್ಳಾಲ ; ಅತಿ ವೇಗದಿಂ...
16-02-26 11:13 pm
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
Thokottu Accident, Mangalore: ಖಾಸಗಿ ಶಾಲಾ ಬಸ್ಸ...
16-02-26 09:33 am
17-02-26 03:03 pm
HK News Desk
ದಾವಣಗೆರೆ ಬೆನ್ನಲ್ಲೇ ಮಂಗಳೂರು ಕೋರ್ಟಿಗೂ ಬೆದರಿಕೆ ಸ...
16-02-26 04:01 pm
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm