ಬ್ರೇಕಿಂಗ್ ನ್ಯೂಸ್
11-01-23 08:59 pm Source: Vijayakarnataka ಡಾಕ್ಟರ್ಸ್ ನೋಟ್
ಮೂತ್ರ ಪಿಂಡಗಳಲ್ಲಿ ಅಥವಾ ಕಿಡ್ನಿಗಳು ನಮ್ಮ ದೇಹದಿಂದ ಹೊರ ಹೋಗಬೇಕಾದ ವಿಷಕಾರಿ ಅಂಶಗಳು ಸಂಸ್ಕರಣೆ ಮಾಡಿ ಮೂತ್ರದ ಮೂಲಕ ಹೊರ ಹಾಕುವ ಕಾರ್ಯವನ್ನು ಅಚ್ಚುಕಟ್ಟಾಗಿ ಮಾಡುತ್ತದೆ. ಸತತ ದಿನದ 24 ಗಂಟೆ ಕೂಡ, ಇದೇ ಕೆಲಸದಲ್ಲಿ ನಿರತವಾಗಿರುತ್ತವೆ. ಆದರೆ ಇವುಗಳ ಇವುಗಳ ಶ್ರಮ ರಹಿತ ಕಾರ್ಯ ಚಟುವಟಿಕೆಗೆ ಸಮಸ್ಯೆ ಉಂಟಾಗುವುದು ಕಿಡ್ನಿಗಳಲ್ಲಿ ಕಲ್ಲುಗಳು ಉಂಟಾದಾಗ!
ಹೌದು ಕೆಲವೊಮ್ಮೆ ನಮ್ಮ ಅನಾರೋಗ್ಯಕಾರಿ ಆಹಾರಪದ್ದತಿ ಹಾಗೂ ಕೆಟ್ಟ ಜೀವನಶೈಲಿಯಿಂದಾಗಿ ಮೂತ್ರಪಿಂಡಗಳಿಂದ ಮೂತ್ರ ಹೊರಹೋಗುವ ಜಾಗದಲ್ಲಿ ಕಲ್ಲುಗಳು ರೂಪುಗೊಳ್ಳುತ್ತವೆ ಇದರಿಂದಾಗಿ ಕಿಡ್ನಿಗಳಲ್ಲಿ ಸಮಸ್ಯೆಗಳು ಕಂಡು ಬರಲು ಶುರುವಾಗುತ್ತದೆ. ಬನ್ನಿ ಇಂದಿನ ಲೇಖನದಲ್ಲಿ ಕಿಡ್ನಿ ಕಲ್ಲುಗಳನ್ನು ಕರಗಿಸಲು ಎಳನೀರಿನ ಪಾತ್ರ ಏನು ಎನ್ನುವುದನ್ನು ನೋಡೋಣ...
ಎಳನೀರಿನ ಪ್ರಯೋಜನಗಳು

ದಿನಾ ಒಂದೊಂದು ಎಳನೀರು ಕುಡಿಯುವ ಅಭ್ಯಾಸ ಮಾಡಿಕೊಳ್ಳಿ

ಒಂದು ವೇಳೆ, ನೀವು ಈಗಾಗಲೇ ಕಿಡ್ನಿ ಸ್ಟೋನ್ ಸಮಸ್ಯೆಯಿಂದ ಬಳಲುತ್ತಿದ್ದರೆ, ವೈದ್ಯರ ಸಲಹೆಗಳನ್ನು ಪಡೆದುಕೊಂಡು, ಪ್ರತಿದಿನ ಒಂದೊಂದು ಎಳನೀರನ್ನು ಕುಡಿಯುವ ಅಭ್ಯಾಸ ಮಾಡಿಕೊಂಡರೆ ಬಹಳ ಒಳ್ಳೆಯದು. ಇದರಿಂದ ಮೂತ್ರನಾಳ ಮತ್ತು ಮೂತ್ರಕೋಶದಲ್ಲಿ ಹರಳುಗಟ್ಟಿರುವ ಕಲ್ಲುಗಳು ನಿಧಾನಕ್ಕೆ ಕರಗಿ, ಮೂತ್ರ ವಿಸರ್ಜನೆಯ ಮೂಲಕ ನೈಸರ್ಗಿಕ ರೂಪದಲ್ಲಿಯೇ ಹೊರಹೋಗಲು ನೆರವಾಗುತ್ತದೆ.
ಅಧ್ಯಾಯನದ ಪ್ರಕಾರ

ಎಳನೀರಿನ ಇತರ ಪ್ರಯೋಜನಗಳು
![]()
ಕೊನೆಯ ಮಾತು..
![]()
Drinking Coconut Water In Empty Stomach, Will Help You To Get Rid From Kidney Stones.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 09:19 pm
HK News Staffer
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am