ಬ್ರೇಕಿಂಗ್ ನ್ಯೂಸ್
12-01-23 08:08 pm Source: Vijayakarnataka ಡಾಕ್ಟರ್ಸ್ ನೋಟ್
ಕೆಲವರಿಗೆ ಡ್ರೈ ಫ್ರೂಟ್ಸ್ ಅಥವಾ ಒಣಬೀಜಗಳನ್ನು ಸೇವನೆಯಿಂದ, ಅಲರ್ಜಿಯಂತಹ ಸಮಸ್ಯೆಗಳು ಎದುರಾಗುತ್ತವೆ. ಆದರೆ ಈ ಬಗ್ಗೆ ತಜ್ಞರು ಹೇಳುವ ಪ್ರಕಾರ, ಕೆಲವೊಂದು ಒಣಫಲಗಳಲ್ಲಿ ಅತಿಯಾದ ಕ್ಯಾಲೋರಿ ಅಂಶಗಳು ಇರುವುದರಿಂದ, ಇದನ್ನು ಅತಿಯಾಗಿ ಸೇವನೆ ಮಾಡಿದರೆ, ಮಾತ್ರ ಇಂತಹ ಸಮಸ್ಯೆಗಳು ಕಂಡು ಬರುವ ಸಾಧ್ಯತೆ ಇರುತ್ತದೆ ಎಂದು ಅಭಿಪ್ರಾಯ ಪಡುತ್ತಾರೆ.
ಆದರೆ ಹೇಗೆ ಅಳೆದು ತೂಗಿದರೂ ಕೂಡ ಡ್ರೈ ಫ್ರೂಟ್ಸ್ ಆರೋಗ್ಯಕ್ಕೆ ನಿಜಕ್ಕೂ ತುಂಬಾ ಒಳ್ಳೆಯ ಲಾಭಗಳನ್ನು ತಂದು ಕೊಡುತ್ತವೆ. ಅದರಲ್ಲೂ ಬಹುಮುಖ್ಯವಾಗಿ ನೆನೆಹಾಕಿದ ಡ್ರೈ ಫ್ರೂಟ್ಸ್ ಸೇವನೆಯಿಂದ ಸಾಕಷ್ಟು ಆರೋಗ್ಯ ಪ್ರಯೋಜನಗಳು ಸಿಗುತ್ತವೆ. ಬನ್ನಿ ಇಂದಿನ ಈ ಲೇಖನದಲ್ಲಿ ಪ್ರತಿದಿನ ಬೆಳಗ್ಗೆ ಡ್ರೈಫ್ರೂಟ್ಸ್ ಅಥವಾ ಒಣಫಲಗಳನ್ನು ತಿನ್ನುವ ಅಭ್ಯಾಸ ಮಾಡಿಕೊಂಡರೆ, ಮೂತ್ರಕೋಶದ ಕಾಯಿಲೆಯ ಜೊತೆಗೆ ಪ್ರಾಸ್ಟೇಟ್ ಕ್ಯಾನ್ಸರ್ ಸಮಸ್ಯೆಯನ್ನು ಹೇಗೆ ತಡೆಯ ಬಹುದು ಎನ್ನುವುದರ ಬಗ್ಗೆ ನೋಡೋಣ....
ಪ್ರಾಸ್ಟೇಟ್ ಕ್ಯಾನ್ಸರ್
![]()
ಡ್ರೈ ಫ್ರೂಟ್ಸ್ ಗಳ ಪ್ರಯೋಜನಗಳು

ನಮಗೆಲ್ಲಾ ಗೊತ್ತೇ ಇರುವ ಹಾಗೆ, ಡ್ರೈ ಫ್ರೂಟ್ಸ್ ಗಳು ಎಂದಿಗೂ ನಮ್ಮ ಆರೋಗ್ಯಕ್ಕೆ ತುಂಬಾ ಒಳ್ಳೆಯ ಆಹಾರ ಪದಾರ್ಥಗಳು. ಇವುಗಳಿಂದ ಆರೋಗ್ಯಕ್ಕೆ ಯಾವುದೇ ಅಡ್ಡಪರಿಣಾಮಗಳು ಇರುವುದಿಲ್ಲ. ಆದರೆ ಮಿತಪ್ರಮಾಣದಲ್ಲಿ ಸೇವನೆ ಮಾಡಬೇಕು ಅಷ್ಟೇ. ಪ್ರತಿದಿನ ನಿಯಮಿತ ಪ್ರಮಾಣದಲ್ಲಿ ಒಣಫಲಗಳನ್ನು ಸೇವನೆ ಮಾಡುವುದರಿಂದ ಉತ್ತಮವಾದ ಆರೋಗ್ಯವನ್ನು ಕಾಯ್ದುಕೊಳ್ಳಬಹುದು.
ಪೌಷ್ಟಿಕ ಸತ್ವಗಳು ಡ್ರೈಫ್ರೂಟ್ಸ್

ಆಂಟಿ ಆಕ್ಸಿಡೆಂಟ್ ಹಾಗೂ ಸೆಲೆನಿಯಮ್ ಅಂಶ
![]()
ಸಾಧಾರಣವಾಗಿ ಎಲ್ಲಾ ಬಗೆಯ ಒಣಬೀಜಗಳಲ್ಲಿ ಅಥವಾ ಡ್ರೈ ಫ್ರೂಟ್ಸ್ ಗಳಲ್ಲಿಯೂ ಕೂಡ ಆಂಟಿ ಆಕ್ಸಿಡೆಂಟ್ ಗುಣ ಲಕ್ಷಣಗಳ, ಜೊತೆಗೆ ಸೆಲೆನಿಯಮ್ ಅಂಶದ ಪ್ರಮಾಣ ಅಧಿಕ ಪ್ರಮಾಣದಲ್ಲಿ ಕಂಡು ಬರುವುದರಿಂದ, ದೇಹದ ಉರಿಯೂತದ ಸಮಸ್ಯೆಯನ್ನು ಕಡಿಮೆ ಮಾಡಿ, ಕ್ಯಾನ್ಸರ್ ಬೆಳವಣಿಗೆಗೆ ಕಾರಣವಾಗುವ ಫ್ರೀ ರಾಡಿಕಲ್ ಅಂಶಗಳ ವಿರುದ್ಧ ಹೋರಾಡಿ, ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚು ಮಾಡುತ್ತದೆ.
Did You Eating Dry Fruits Daily Can Reduce The Risk Of Prostate Cancer.
29-10-25 09:12 pm
Bangalore Correspondent
ಬ್ರಿಟಿಷರ ಕಾಲದ ಸ್ಲೋಚ್ ಮಾದರಿ ಕ್ಯಾಪ್ ಬದಲು ; ಅರಸು...
28-10-25 10:03 pm
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
29-10-25 10:47 pm
Mangalore Correspondent
ಕೊಳಲನ್ನೂದುತ್ತ ಈಜಿನಲ್ಲಿ ವಿಶ್ವದಾಖಲೆ ; ಅಲೋಶಿಯಸ್...
29-10-25 06:55 pm
ಸುಳ್ಳು ಕೇಸು ಹಾಕುತ್ತಿದ್ದಾರೆಂದು ಮನವಿ ಕೊಡಲು ಬಂದವ...
29-10-25 03:57 pm
ಭ್ರಷ್ಟಾಚಾರ ಆರೋಪಕ್ಕೆ ಉತ್ತರಿಸಲು ಸ್ಪೀಕರ್ ಖಾದರ್ ನ...
29-10-25 03:16 pm
Smart City, Kadri Park Road: ಕದ್ರಿ ಪಾರ್ಕ್ ರಸ್...
28-10-25 08:36 pm
29-10-25 10:43 pm
Mangalore Correspondent
ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm