ಬ್ರೇಕಿಂಗ್ ನ್ಯೂಸ್
13-01-23 08:01 pm Source: Vijayakarnataka ಡಾಕ್ಟರ್ಸ್ ನೋಟ್
ಸಾಮಾನ್ಯವಾಗಿ ನಾವು ಸೇವನೆ ಮಾಡುವಂತಹ, ಆಹಾರ ಪದಾರ್ಥಗಳಿಗೆ, ಯಾವುದು ಮಾರುಟ್ಟೆಯಲ್ಲಿ ಸ್ವಲ್ಪ ದುಬಾರಿ ಬೆಲೆ ಇರುತ್ತದೆಯೋ, ಅಂತಹ ಆಹಾರಪದಾರ್ಥಳಿಂದ ಆರೋಗ್ಯಕ್ಕೆ ಲಾಭಗಳು ಸ್ವಲ್ಪ ಹೆಚ್ಚು ಎಂದು ಹೇಳಬಹುದು! ಇದಕ್ಕೊಂದು ಒಳ್ಳೆಯ ಉದಾಹರಣೆ ಎಂದರೆ ಡ್ರೈ ಫ್ರೂಟ್ಸ್ಗಳು.
ಹೌದು ಡ್ರೈ ಫ್ರೂಟ್ಸ್ಗಳು ಎಂದಾಗ ನಮಗೆ ಪಕ್ಕನೆ ನೆನಪಿಗೆ ಬರುವುದು ಬಾದಾಮಿ, ಗೋಡಂಬಿ, ಒಣದ್ರಾಕ್ಷಿ, ಅಂಜೂರ ಇತ್ಯಾದಿಗಳಂತೆ, ವಾಲ್ನಟ್ ಬೀಜಗಳು ಕೂಡ, ನಮ್ಮ ದೇಹದ ಆರೋಗ್ಯಕ್ಕೆ ಬಹಳ ಒಳ್ಳೆಯದು ಎಂದು ಈಗಾಗಲೇ ಸಾಬೀತಾಗಿದೆ. ಅದರಲ್ಲೂ ಹೃದಯಕ್ಕೆ ಸಂಬಂಧಪಟ್ಟ ತೊಂದರೆಗಳಿಂದ ಹಿಡಿದು ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ನಿವಾರಿಸುವಲ್ಲಿ ಈ ವಾಲ್ನಟ್ ಬೀಜಗಳು ಪಾತ್ರ ಬಲು ದೊಡ್ಡ ಎಂದರೆ ನೀವೂ ನಂಬಲೇಬೇಕು! ಬನ್ನಿ ಇಂದಿನ ಲೇಖನದಲ್ಲಿ ಇಂತಹ ಒಣಫಲದಲ್ಲಿ ಏನೆಲ್ಲಾ ಪ್ರಯೋಜನಗಳು ಅಡಗಿದೆ ಎನ್ನುವುದನ್ನು ನೋಡೋಣ...
ವಾಲ್ನಟ್ ಬೀಜಗಳ ಪ್ರಯೋಜನಗಳು

ಮೊತ್ತ ಮೊದಲನೆಯದಾಗಿ ವಾಲ್ನಟ್ ಬೀಜಗಳಲ್ಲಿ ಅಪಾರ ಪ್ರಮಾಣದಲ್ಲಿ ಆಂಟಿಆಕ್ಸಿಡೆಂಟ್ ಕಂಡು ಬರುತ್ತದೆ. ಇದರ ಜೊತೆಗೆ ಈ ಒಣಫಲದಲ್ಲಿ ಒಮೆಗಾ-3 ಕೊಬ್ಬಿನಾಮ್ಲ ಕೂಡ ಕಂಡು ಬರುವುದರಿಂದ, ಕೆಟ್ಟ ಕೊಲೆಸ್ಟ್ರಾಲ್ ಅಂಶವನ್ನು ಕಡಿಮೆ ಮಾಡಿ, ಹೃದಯದ ಆರೋಗ್ಯ ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸುವುದು.
ಪಾಲಿಫಿನಾಲ್ ಅಂಶ

ತಜ್ಞರ ಪ್ರಕಾರ ಈ ಒಣಫದಲ್ಲಿ ಹೇರಳವಾಗಿ, ಪಾಲಿಫಿನಾಲ್ ಅಂಶ, ಆಲ್ಫಾ ಲಿನೊಲಿಕ್ ಆಮ್ಲ, ಒಮೆಗಾ 3 ಫ್ಯಾಟಿ ಆಸಿಡ್ ಅಂಶಗಳು ಕಂಡುಬರುತ್ತದೆ. ಹೀಗಾಗಿ ಹೃದಯದ ಸಮಸ್ಯೆಯನ್ನು ಹೊಂದಿರುವ ಜನರು, ಪ್ರತಿದಿನ ಮಿತ್ರಮಾಣದಲ್ಲಿ ವಾಲ್ನಟ್ ಸೇವನೆ ಮಾಡುವ ಅಭ್ಯಾಸ ಮಾಡಿ ಕೊಂಡರೆ ಬಹಳ ಒಳ್ಳೆಯದು.
ಸಂಶೋಧನೆಗಳು ಹೇಳುವ ಹಾಗೆ

ಇನ್ನು ಈ ಬೀಜಗಳ ಬಗ್ಗೆ ಸಂಶೋಧನೆಗಳು ಹೇಳುವ ಹಾಗೆ, ಪ್ರತಿದಿನ ಬೆಳಗ್ಗೆ ವಾಲ್ನಟ್ ಗಳನ್ನು ಸೇವನೆ ಮಾಡುವ ಜನರಲ್ಲಿ ಹಾಗೂ ಇದೇ ಅಭ್ಯಾಸವನ್ನು ಅನುಸರಿಸುವವರಿಗೆ ಹೃದಯದ ಕಾಯಿಲೆ ಕಂಡು ಬರುವಸಾಧ್ಯತೆ ಕಡಿಮೆ ಇರುತ್ತದೆ, ಅಷ್ಟೇ ಅಲ್ಲದೆ ಒಂದು ವೇಳೆ ಈಗಾಗಲೇ ಹೃದಯಕ್ಕೆ ಸಂಬಂಧಪಟ್ಟ ಸಮಸ್ಯೆಗಳನ್ನು ಎದುರಿಸುತ್ತಿದ್ದರೆ, ಅಂತಹ ಜನರಲ್ಲಿಈ ಸಮಸ್ಯೆ ಬಹಳ ಬೇಗನೇ ಕಡಿಮೆ ಆಗುವ ಸಾಧ್ಯತೆ ಇರುತ್ತದೆ.
ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಾಗದಂತೆ ನೋಡಿಕೊಳ್ಳುತ್ತದೆ
![]()
ಸಕ್ಕರೆಕಾಯಿಲೆ ಇದ್ದವರು

Eat Walnuts In Morning To Get Maximum Health Benefits.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 04:04 pm
HK News Staffer
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am