ಬ್ರೇಕಿಂಗ್ ನ್ಯೂಸ್
13-01-23 08:01 pm Source: Vijayakarnataka ಡಾಕ್ಟರ್ಸ್ ನೋಟ್
ಸಾಮಾನ್ಯವಾಗಿ ನಾವು ಸೇವನೆ ಮಾಡುವಂತಹ, ಆಹಾರ ಪದಾರ್ಥಗಳಿಗೆ, ಯಾವುದು ಮಾರುಟ್ಟೆಯಲ್ಲಿ ಸ್ವಲ್ಪ ದುಬಾರಿ ಬೆಲೆ ಇರುತ್ತದೆಯೋ, ಅಂತಹ ಆಹಾರಪದಾರ್ಥಳಿಂದ ಆರೋಗ್ಯಕ್ಕೆ ಲಾಭಗಳು ಸ್ವಲ್ಪ ಹೆಚ್ಚು ಎಂದು ಹೇಳಬಹುದು! ಇದಕ್ಕೊಂದು ಒಳ್ಳೆಯ ಉದಾಹರಣೆ ಎಂದರೆ ಡ್ರೈ ಫ್ರೂಟ್ಸ್ಗಳು.
ಹೌದು ಡ್ರೈ ಫ್ರೂಟ್ಸ್ಗಳು ಎಂದಾಗ ನಮಗೆ ಪಕ್ಕನೆ ನೆನಪಿಗೆ ಬರುವುದು ಬಾದಾಮಿ, ಗೋಡಂಬಿ, ಒಣದ್ರಾಕ್ಷಿ, ಅಂಜೂರ ಇತ್ಯಾದಿಗಳಂತೆ, ವಾಲ್ನಟ್ ಬೀಜಗಳು ಕೂಡ, ನಮ್ಮ ದೇಹದ ಆರೋಗ್ಯಕ್ಕೆ ಬಹಳ ಒಳ್ಳೆಯದು ಎಂದು ಈಗಾಗಲೇ ಸಾಬೀತಾಗಿದೆ. ಅದರಲ್ಲೂ ಹೃದಯಕ್ಕೆ ಸಂಬಂಧಪಟ್ಟ ತೊಂದರೆಗಳಿಂದ ಹಿಡಿದು ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ನಿವಾರಿಸುವಲ್ಲಿ ಈ ವಾಲ್ನಟ್ ಬೀಜಗಳು ಪಾತ್ರ ಬಲು ದೊಡ್ಡ ಎಂದರೆ ನೀವೂ ನಂಬಲೇಬೇಕು! ಬನ್ನಿ ಇಂದಿನ ಲೇಖನದಲ್ಲಿ ಇಂತಹ ಒಣಫಲದಲ್ಲಿ ಏನೆಲ್ಲಾ ಪ್ರಯೋಜನಗಳು ಅಡಗಿದೆ ಎನ್ನುವುದನ್ನು ನೋಡೋಣ...
ವಾಲ್ನಟ್ ಬೀಜಗಳ ಪ್ರಯೋಜನಗಳು

ಮೊತ್ತ ಮೊದಲನೆಯದಾಗಿ ವಾಲ್ನಟ್ ಬೀಜಗಳಲ್ಲಿ ಅಪಾರ ಪ್ರಮಾಣದಲ್ಲಿ ಆಂಟಿಆಕ್ಸಿಡೆಂಟ್ ಕಂಡು ಬರುತ್ತದೆ. ಇದರ ಜೊತೆಗೆ ಈ ಒಣಫಲದಲ್ಲಿ ಒಮೆಗಾ-3 ಕೊಬ್ಬಿನಾಮ್ಲ ಕೂಡ ಕಂಡು ಬರುವುದರಿಂದ, ಕೆಟ್ಟ ಕೊಲೆಸ್ಟ್ರಾಲ್ ಅಂಶವನ್ನು ಕಡಿಮೆ ಮಾಡಿ, ಹೃದಯದ ಆರೋಗ್ಯ ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸುವುದು.
ಪಾಲಿಫಿನಾಲ್ ಅಂಶ

ತಜ್ಞರ ಪ್ರಕಾರ ಈ ಒಣಫದಲ್ಲಿ ಹೇರಳವಾಗಿ, ಪಾಲಿಫಿನಾಲ್ ಅಂಶ, ಆಲ್ಫಾ ಲಿನೊಲಿಕ್ ಆಮ್ಲ, ಒಮೆಗಾ 3 ಫ್ಯಾಟಿ ಆಸಿಡ್ ಅಂಶಗಳು ಕಂಡುಬರುತ್ತದೆ. ಹೀಗಾಗಿ ಹೃದಯದ ಸಮಸ್ಯೆಯನ್ನು ಹೊಂದಿರುವ ಜನರು, ಪ್ರತಿದಿನ ಮಿತ್ರಮಾಣದಲ್ಲಿ ವಾಲ್ನಟ್ ಸೇವನೆ ಮಾಡುವ ಅಭ್ಯಾಸ ಮಾಡಿ ಕೊಂಡರೆ ಬಹಳ ಒಳ್ಳೆಯದು.
ಸಂಶೋಧನೆಗಳು ಹೇಳುವ ಹಾಗೆ

ಇನ್ನು ಈ ಬೀಜಗಳ ಬಗ್ಗೆ ಸಂಶೋಧನೆಗಳು ಹೇಳುವ ಹಾಗೆ, ಪ್ರತಿದಿನ ಬೆಳಗ್ಗೆ ವಾಲ್ನಟ್ ಗಳನ್ನು ಸೇವನೆ ಮಾಡುವ ಜನರಲ್ಲಿ ಹಾಗೂ ಇದೇ ಅಭ್ಯಾಸವನ್ನು ಅನುಸರಿಸುವವರಿಗೆ ಹೃದಯದ ಕಾಯಿಲೆ ಕಂಡು ಬರುವಸಾಧ್ಯತೆ ಕಡಿಮೆ ಇರುತ್ತದೆ, ಅಷ್ಟೇ ಅಲ್ಲದೆ ಒಂದು ವೇಳೆ ಈಗಾಗಲೇ ಹೃದಯಕ್ಕೆ ಸಂಬಂಧಪಟ್ಟ ಸಮಸ್ಯೆಗಳನ್ನು ಎದುರಿಸುತ್ತಿದ್ದರೆ, ಅಂತಹ ಜನರಲ್ಲಿಈ ಸಮಸ್ಯೆ ಬಹಳ ಬೇಗನೇ ಕಡಿಮೆ ಆಗುವ ಸಾಧ್ಯತೆ ಇರುತ್ತದೆ.
ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಾಗದಂತೆ ನೋಡಿಕೊಳ್ಳುತ್ತದೆ
![]()
ಸಕ್ಕರೆಕಾಯಿಲೆ ಇದ್ದವರು

Eat Walnuts In Morning To Get Maximum Health Benefits.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm