ಬ್ರೇಕಿಂಗ್ ನ್ಯೂಸ್
16-01-23 09:43 pm Source: Vijayakarnataka ಡಾಕ್ಟರ್ಸ್ ನೋಟ್
ನೈಸರ್ಗಿಕವಾಗಿ ಸಿಗುವ ಎಲ್ಲಾ ಬಗೆಯ ತರಕಾರಿಗಳು ನಮ್ಮ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎನ್ನುವುದು ನೂರಕ್ಕೆ ನೂರರಷ್ಟು ಸತ್ಯ. ಆದರೆ ಏನು ಹೇಳುವುದು ನಮ್ಮಲ್ಲಿ ಹೆಚ್ಚಿನವರಿಗೆ ತರಕಾ ರಿಯ ಬಗ್ಗೆ ಒಂದು ರೀತಿಯಲ್ಲಿ ಅಸಡ್ಡೆ ಭಾವನೆ! ಮನೆಯಲ್ಲಿ ತರಕಾರಿ ಸಾಂಬಾರ್ ಮಾಡಿದರೆ, ಮುಖ ಗಂಟು ಹಾಕಿಕೊಂಡು ಬಿಡುತ್ತಾರೆ.
ಆದರೆ ನಿಮಗೆ ಗೊತ್ತಿರಲಿ, ತರಕಾರಿಗಳಲ್ಲಿ ಸಿಗುವಷ್ಟು ಪೌಷ್ಟಿಕ ಸತ್ವಗಳು, ಬೇರೆ ಯಾವುದೇ ಆಹಾರಪದಾರ್ಥಗಳಲ್ಲಿ ಕೂಡ ಸಿಗುವುದಿಲ್ಲ. ಅದರಲ್ಲೂ ಕೆಲವೊಂದು ತರಕಾರಿಗಳಂತೂ, ಲೆಕ್ಕಕ್ಕೆ ಸಿಗದಷ್ಟು ಪ್ರಯೋಜನಗಳನ್ನು ಇದಕ್ಕೊಂದು ಒಳ್ಳೆಯ ಉದಾಹರಣೆ ಎಂದರೆ, ಕೆಂಪು ಬಣ್ಣ ಬೀಟ್ರೂಟ್!
ಬೀಟ್ರೂಟ್ ಬಗ್ಗೆ ಹೇಳುವುದಾದರೆ
ಬೀಟ್ರೂಟ್ ಒಂದು ಅದ್ಭುತವಾದ ತರಕಾರಿ ಎಂದರೂ ತಪ್ಪಾಗಲಾರದು! ಯಾಕೆಂದರೆ ಮಣ್ಣಿನಡಿಯಲ್ಲಿ ಸಿಗುವಂತಹ ಈ ತರಕಾರಿ, ತನ್ನಲ್ಲಿ ಅಗಾಧ ಪ್ರಮಾಣದಲ್ಲಿ ಪೌಷ್ಟಿಕ ಸತ್ವಗಳನ್ನು ಹೊಂದಿರುವ ಜೊತೆಗೆ, ಹಲವಾರು ವಿಧದ ವಿಟಮಿನ್ಸ್ ಗಳು, ನಾರಿನಾಂಶಗಳು, ಖನಿಜಾಂಶಗಳು, ಕ್ಯಾಲ್ಸಿಯಂ, ಪೊಟ್ಯಾಶಿಯಂ ಅಂಶಗಳನ್ನು ಒಳಗೊಂಡಿರುವುದರಿಂದ, ಈ ತರಕಾರಿಯನ್ನು ನಮ್ಮ ಆಹಾರಪದ್ಧತಿಯಲ್ಲಿ ಸೇರಿಸಿ ಕೊಂಡರೆ, ಆರೋಗ್ಯಕ್ಕೆ ಸಾಕಷ್ಟು ಲಾಭಗಳು ಸಿಗುತ್ತದೆ.
ಹೃದಯದ ಆರೋಗ್ಯಕ್ಕೆ ಬೀಟ್ರೂಟ್
ಬೀಟ್ರೂಟ್ನಲ್ಲಿ ಸಿಗುವ ನೈಟ್ರೇಟ್ ಅಂಶ
ಈ ತರಕಾರಿಯ ಜ್ಯೂಸ್ ಮಾಡಿ ಕೂಡ ಕುಡಿಯಬಹುದು!
ಬೀಟ್ರೂಟ್ ಜ್ಯೂಸ್ ರೆಡಿ ಮಾಡುವುದು ಹೇಗೆ?
Beet Juice Lowers Blood Pressure And Boost Heart Health.
07-09-25 07:43 pm
Bangalore Correspondent
Fine, Violation, Home Minister: ಮುಖ್ಯಸ್ಥರಿಗೂ...
07-09-25 10:17 am
Mandya Suicide, Marriage: ಮದುವೆ ಕ್ಯಾನ್ಸಲ್ ಆಗಿ...
07-09-25 10:11 am
Sirsi Airgun, Murder, Crime: ಶಿರಸಿ; ಏರ್ಗನ್ ಗ...
06-09-25 08:28 pm
Prathap Simha, Mysuru Dasara: ದಸರಾ ಕುಸ್ತಿ ; ಬ...
06-09-25 07:26 pm
07-09-25 08:33 pm
HK News Desk
UPI Transaction Limit: ಯುಪಿಐ ಪಾವತಿ ಮಿತಿ ಹೆಚ್ಚ...
06-09-25 10:34 am
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
07-09-25 11:24 pm
Mangalore Correspondent
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
Ullal, Mangalore Police: ಮೊದಲ ಪತ್ನಿಗೆ ಜೀವನಾಂಶ...
06-09-25 10:59 pm
07-09-25 03:34 pm
Mangalore Correspondent
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm