ಬ್ರೇಕಿಂಗ್ ನ್ಯೂಸ್
16-01-23 09:43 pm Source: Vijayakarnataka ಡಾಕ್ಟರ್ಸ್ ನೋಟ್
ನೈಸರ್ಗಿಕವಾಗಿ ಸಿಗುವ ಎಲ್ಲಾ ಬಗೆಯ ತರಕಾರಿಗಳು ನಮ್ಮ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎನ್ನುವುದು ನೂರಕ್ಕೆ ನೂರರಷ್ಟು ಸತ್ಯ. ಆದರೆ ಏನು ಹೇಳುವುದು ನಮ್ಮಲ್ಲಿ ಹೆಚ್ಚಿನವರಿಗೆ ತರಕಾ ರಿಯ ಬಗ್ಗೆ ಒಂದು ರೀತಿಯಲ್ಲಿ ಅಸಡ್ಡೆ ಭಾವನೆ! ಮನೆಯಲ್ಲಿ ತರಕಾರಿ ಸಾಂಬಾರ್ ಮಾಡಿದರೆ, ಮುಖ ಗಂಟು ಹಾಕಿಕೊಂಡು ಬಿಡುತ್ತಾರೆ.
ಆದರೆ ನಿಮಗೆ ಗೊತ್ತಿರಲಿ, ತರಕಾರಿಗಳಲ್ಲಿ ಸಿಗುವಷ್ಟು ಪೌಷ್ಟಿಕ ಸತ್ವಗಳು, ಬೇರೆ ಯಾವುದೇ ಆಹಾರಪದಾರ್ಥಗಳಲ್ಲಿ ಕೂಡ ಸಿಗುವುದಿಲ್ಲ. ಅದರಲ್ಲೂ ಕೆಲವೊಂದು ತರಕಾರಿಗಳಂತೂ, ಲೆಕ್ಕಕ್ಕೆ ಸಿಗದಷ್ಟು ಪ್ರಯೋಜನಗಳನ್ನು ಇದಕ್ಕೊಂದು ಒಳ್ಳೆಯ ಉದಾಹರಣೆ ಎಂದರೆ, ಕೆಂಪು ಬಣ್ಣ ಬೀಟ್ರೂಟ್!
ಬೀಟ್ರೂಟ್ ಬಗ್ಗೆ ಹೇಳುವುದಾದರೆ

ಬೀಟ್ರೂಟ್ ಒಂದು ಅದ್ಭುತವಾದ ತರಕಾರಿ ಎಂದರೂ ತಪ್ಪಾಗಲಾರದು! ಯಾಕೆಂದರೆ ಮಣ್ಣಿನಡಿಯಲ್ಲಿ ಸಿಗುವಂತಹ ಈ ತರಕಾರಿ, ತನ್ನಲ್ಲಿ ಅಗಾಧ ಪ್ರಮಾಣದಲ್ಲಿ ಪೌಷ್ಟಿಕ ಸತ್ವಗಳನ್ನು ಹೊಂದಿರುವ ಜೊತೆಗೆ, ಹಲವಾರು ವಿಧದ ವಿಟಮಿನ್ಸ್ ಗಳು, ನಾರಿನಾಂಶಗಳು, ಖನಿಜಾಂಶಗಳು, ಕ್ಯಾಲ್ಸಿಯಂ, ಪೊಟ್ಯಾಶಿಯಂ ಅಂಶಗಳನ್ನು ಒಳಗೊಂಡಿರುವುದರಿಂದ, ಈ ತರಕಾರಿಯನ್ನು ನಮ್ಮ ಆಹಾರಪದ್ಧತಿಯಲ್ಲಿ ಸೇರಿಸಿ ಕೊಂಡರೆ, ಆರೋಗ್ಯಕ್ಕೆ ಸಾಕಷ್ಟು ಲಾಭಗಳು ಸಿಗುತ್ತದೆ.
ಹೃದಯದ ಆರೋಗ್ಯಕ್ಕೆ ಬೀಟ್ರೂಟ್
![]()
ಬೀಟ್ರೂಟ್ನಲ್ಲಿ ಸಿಗುವ ನೈಟ್ರೇಟ್ ಅಂಶ

ಈ ತರಕಾರಿಯ ಜ್ಯೂಸ್ ಮಾಡಿ ಕೂಡ ಕುಡಿಯಬಹುದು!

ಬೀಟ್ರೂಟ್ ಜ್ಯೂಸ್ ರೆಡಿ ಮಾಡುವುದು ಹೇಗೆ?

Beet Juice Lowers Blood Pressure And Boost Heart Health.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 09:19 pm
HK News Staffer
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am