ಬ್ರೇಕಿಂಗ್ ನ್ಯೂಸ್
16-01-23 09:43 pm Source: Vijayakarnataka ಡಾಕ್ಟರ್ಸ್ ನೋಟ್
ನೈಸರ್ಗಿಕವಾಗಿ ಸಿಗುವ ಎಲ್ಲಾ ಬಗೆಯ ತರಕಾರಿಗಳು ನಮ್ಮ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎನ್ನುವುದು ನೂರಕ್ಕೆ ನೂರರಷ್ಟು ಸತ್ಯ. ಆದರೆ ಏನು ಹೇಳುವುದು ನಮ್ಮಲ್ಲಿ ಹೆಚ್ಚಿನವರಿಗೆ ತರಕಾ ರಿಯ ಬಗ್ಗೆ ಒಂದು ರೀತಿಯಲ್ಲಿ ಅಸಡ್ಡೆ ಭಾವನೆ! ಮನೆಯಲ್ಲಿ ತರಕಾರಿ ಸಾಂಬಾರ್ ಮಾಡಿದರೆ, ಮುಖ ಗಂಟು ಹಾಕಿಕೊಂಡು ಬಿಡುತ್ತಾರೆ.
ಆದರೆ ನಿಮಗೆ ಗೊತ್ತಿರಲಿ, ತರಕಾರಿಗಳಲ್ಲಿ ಸಿಗುವಷ್ಟು ಪೌಷ್ಟಿಕ ಸತ್ವಗಳು, ಬೇರೆ ಯಾವುದೇ ಆಹಾರಪದಾರ್ಥಗಳಲ್ಲಿ ಕೂಡ ಸಿಗುವುದಿಲ್ಲ. ಅದರಲ್ಲೂ ಕೆಲವೊಂದು ತರಕಾರಿಗಳಂತೂ, ಲೆಕ್ಕಕ್ಕೆ ಸಿಗದಷ್ಟು ಪ್ರಯೋಜನಗಳನ್ನು ಇದಕ್ಕೊಂದು ಒಳ್ಳೆಯ ಉದಾಹರಣೆ ಎಂದರೆ, ಕೆಂಪು ಬಣ್ಣ ಬೀಟ್ರೂಟ್!
ಬೀಟ್ರೂಟ್ ಬಗ್ಗೆ ಹೇಳುವುದಾದರೆ
ಬೀಟ್ರೂಟ್ ಒಂದು ಅದ್ಭುತವಾದ ತರಕಾರಿ ಎಂದರೂ ತಪ್ಪಾಗಲಾರದು! ಯಾಕೆಂದರೆ ಮಣ್ಣಿನಡಿಯಲ್ಲಿ ಸಿಗುವಂತಹ ಈ ತರಕಾರಿ, ತನ್ನಲ್ಲಿ ಅಗಾಧ ಪ್ರಮಾಣದಲ್ಲಿ ಪೌಷ್ಟಿಕ ಸತ್ವಗಳನ್ನು ಹೊಂದಿರುವ ಜೊತೆಗೆ, ಹಲವಾರು ವಿಧದ ವಿಟಮಿನ್ಸ್ ಗಳು, ನಾರಿನಾಂಶಗಳು, ಖನಿಜಾಂಶಗಳು, ಕ್ಯಾಲ್ಸಿಯಂ, ಪೊಟ್ಯಾಶಿಯಂ ಅಂಶಗಳನ್ನು ಒಳಗೊಂಡಿರುವುದರಿಂದ, ಈ ತರಕಾರಿಯನ್ನು ನಮ್ಮ ಆಹಾರಪದ್ಧತಿಯಲ್ಲಿ ಸೇರಿಸಿ ಕೊಂಡರೆ, ಆರೋಗ್ಯಕ್ಕೆ ಸಾಕಷ್ಟು ಲಾಭಗಳು ಸಿಗುತ್ತದೆ.
ಹೃದಯದ ಆರೋಗ್ಯಕ್ಕೆ ಬೀಟ್ರೂಟ್
ಬೀಟ್ರೂಟ್ನಲ್ಲಿ ಸಿಗುವ ನೈಟ್ರೇಟ್ ಅಂಶ
ಈ ತರಕಾರಿಯ ಜ್ಯೂಸ್ ಮಾಡಿ ಕೂಡ ಕುಡಿಯಬಹುದು!
ಬೀಟ್ರೂಟ್ ಜ್ಯೂಸ್ ರೆಡಿ ಮಾಡುವುದು ಹೇಗೆ?
Beet Juice Lowers Blood Pressure And Boost Heart Health.
10-04-25 04:40 pm
Bangalore Correspondent
Lokayukta Shivamogga arrest: ಶಿವಮೊಗ್ಗ ಸ್ಮಾರ್ಟ...
09-04-25 09:31 pm
Vijayapura accident, Death: ಯಮನಂತೆ ಬಂದ ಲಾರಿ ;...
09-04-25 09:21 pm
ಸಿಎಂ ಸಿದ್ದರಾಮಯ್ಯ ವಿರುದ್ಧ ಮತ್ತೊಂದು ಗಂಭೀರ ಆರೋಪ...
09-04-25 06:21 pm
Kukke Subrahmanya, New Train Service, Ministe...
09-04-25 04:05 pm
10-04-25 01:25 pm
HK News Desk
ಪಿಯುಸಿ ಹುಡುಗನ ವರಿಸಿದ ಮೂರು ಮಕ್ಕಳ ತಾಯಿ ; ಇಸ್ಲಾಂ...
10-04-25 11:30 am
Tahawwur Rana, India: ಮುಂಬೈ ದಾಳಿಯ ಮಾಸ್ಟರ್ ಮೈಂ...
09-04-25 04:07 pm
ಡೊನಾಲ್ಡ್ ಟ್ರಂಪ್ ಸುಂಕ ಬರೆಗೆ ಜಗತ್ತು ತಲ್ಲಣ ; ಕೋವ...
07-04-25 10:53 pm
ರಾಜ್ಯದ ಬಳಿಕ ಕೇಂದ್ರ ಸರ್ಕಾರದಿಂದಲೂ ಜನರಿಗೆ ಬೆಲೆ ಏ...
07-04-25 10:01 pm
09-04-25 10:57 pm
Mangalore Correspondent
Mangalore BJP Janakrosha Rally, Protest: ಕರ್ನ...
09-04-25 10:23 pm
Kpt Accident, Mangalore: ಕೆಪಿಟಿ ಬಳಿ ಭೀಕರ ಅಪಘಾ...
08-04-25 08:58 pm
PUC Results 2025, Mangalore Udupi topper: ಪಿಯ...
08-04-25 03:00 pm
Praveen Nettaru, Shafi Bellare, SDPI, Mangalo...
07-04-25 07:01 pm
10-04-25 08:41 pm
HK News Desk
Puttur crime, Sword, Mangalore: ಪುತ್ತೂರಿನಲ್ಲಿ...
10-04-25 02:57 pm
ಸಾಮೂಹಿಕ ವಿವಾಹ ಹೆಸರಲ್ಲಿ ಬಡ ಯುವತಿಯರ ಮಾರಾಟ ಜಾಲ ;...
09-04-25 11:17 pm
Kalaburagi ATM Robbery: ಬೀದರ್ ದರೋಡೆ ಬೆನ್ನಲ್...
09-04-25 08:15 pm
Mangalore Gold smuggling, Crime, CCB: ಇಬ್ಬರು...
08-04-25 11:04 pm