ಬ್ರೇಕಿಂಗ್ ನ್ಯೂಸ್
16-01-23 09:43 pm Source: Vijayakarnataka ಡಾಕ್ಟರ್ಸ್ ನೋಟ್
ನೈಸರ್ಗಿಕವಾಗಿ ಸಿಗುವ ಎಲ್ಲಾ ಬಗೆಯ ತರಕಾರಿಗಳು ನಮ್ಮ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎನ್ನುವುದು ನೂರಕ್ಕೆ ನೂರರಷ್ಟು ಸತ್ಯ. ಆದರೆ ಏನು ಹೇಳುವುದು ನಮ್ಮಲ್ಲಿ ಹೆಚ್ಚಿನವರಿಗೆ ತರಕಾ ರಿಯ ಬಗ್ಗೆ ಒಂದು ರೀತಿಯಲ್ಲಿ ಅಸಡ್ಡೆ ಭಾವನೆ! ಮನೆಯಲ್ಲಿ ತರಕಾರಿ ಸಾಂಬಾರ್ ಮಾಡಿದರೆ, ಮುಖ ಗಂಟು ಹಾಕಿಕೊಂಡು ಬಿಡುತ್ತಾರೆ.
ಆದರೆ ನಿಮಗೆ ಗೊತ್ತಿರಲಿ, ತರಕಾರಿಗಳಲ್ಲಿ ಸಿಗುವಷ್ಟು ಪೌಷ್ಟಿಕ ಸತ್ವಗಳು, ಬೇರೆ ಯಾವುದೇ ಆಹಾರಪದಾರ್ಥಗಳಲ್ಲಿ ಕೂಡ ಸಿಗುವುದಿಲ್ಲ. ಅದರಲ್ಲೂ ಕೆಲವೊಂದು ತರಕಾರಿಗಳಂತೂ, ಲೆಕ್ಕಕ್ಕೆ ಸಿಗದಷ್ಟು ಪ್ರಯೋಜನಗಳನ್ನು ಇದಕ್ಕೊಂದು ಒಳ್ಳೆಯ ಉದಾಹರಣೆ ಎಂದರೆ, ಕೆಂಪು ಬಣ್ಣ ಬೀಟ್ರೂಟ್!
ಬೀಟ್ರೂಟ್ ಬಗ್ಗೆ ಹೇಳುವುದಾದರೆ
ಬೀಟ್ರೂಟ್ ಒಂದು ಅದ್ಭುತವಾದ ತರಕಾರಿ ಎಂದರೂ ತಪ್ಪಾಗಲಾರದು! ಯಾಕೆಂದರೆ ಮಣ್ಣಿನಡಿಯಲ್ಲಿ ಸಿಗುವಂತಹ ಈ ತರಕಾರಿ, ತನ್ನಲ್ಲಿ ಅಗಾಧ ಪ್ರಮಾಣದಲ್ಲಿ ಪೌಷ್ಟಿಕ ಸತ್ವಗಳನ್ನು ಹೊಂದಿರುವ ಜೊತೆಗೆ, ಹಲವಾರು ವಿಧದ ವಿಟಮಿನ್ಸ್ ಗಳು, ನಾರಿನಾಂಶಗಳು, ಖನಿಜಾಂಶಗಳು, ಕ್ಯಾಲ್ಸಿಯಂ, ಪೊಟ್ಯಾಶಿಯಂ ಅಂಶಗಳನ್ನು ಒಳಗೊಂಡಿರುವುದರಿಂದ, ಈ ತರಕಾರಿಯನ್ನು ನಮ್ಮ ಆಹಾರಪದ್ಧತಿಯಲ್ಲಿ ಸೇರಿಸಿ ಕೊಂಡರೆ, ಆರೋಗ್ಯಕ್ಕೆ ಸಾಕಷ್ಟು ಲಾಭಗಳು ಸಿಗುತ್ತದೆ.
ಹೃದಯದ ಆರೋಗ್ಯಕ್ಕೆ ಬೀಟ್ರೂಟ್
ಬೀಟ್ರೂಟ್ನಲ್ಲಿ ಸಿಗುವ ನೈಟ್ರೇಟ್ ಅಂಶ
ಈ ತರಕಾರಿಯ ಜ್ಯೂಸ್ ಮಾಡಿ ಕೂಡ ಕುಡಿಯಬಹುದು!
ಬೀಟ್ರೂಟ್ ಜ್ಯೂಸ್ ರೆಡಿ ಮಾಡುವುದು ಹೇಗೆ?
Beet Juice Lowers Blood Pressure And Boost Heart Health.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 09:55 pm
Mangalore Correspondent
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm