ಬ್ರೇಕಿಂಗ್ ನ್ಯೂಸ್
16-01-23 09:43 pm Source: Vijayakarnataka ಡಾಕ್ಟರ್ಸ್ ನೋಟ್
ನೈಸರ್ಗಿಕವಾಗಿ ಸಿಗುವ ಎಲ್ಲಾ ಬಗೆಯ ತರಕಾರಿಗಳು ನಮ್ಮ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎನ್ನುವುದು ನೂರಕ್ಕೆ ನೂರರಷ್ಟು ಸತ್ಯ. ಆದರೆ ಏನು ಹೇಳುವುದು ನಮ್ಮಲ್ಲಿ ಹೆಚ್ಚಿನವರಿಗೆ ತರಕಾ ರಿಯ ಬಗ್ಗೆ ಒಂದು ರೀತಿಯಲ್ಲಿ ಅಸಡ್ಡೆ ಭಾವನೆ! ಮನೆಯಲ್ಲಿ ತರಕಾರಿ ಸಾಂಬಾರ್ ಮಾಡಿದರೆ, ಮುಖ ಗಂಟು ಹಾಕಿಕೊಂಡು ಬಿಡುತ್ತಾರೆ.
ಆದರೆ ನಿಮಗೆ ಗೊತ್ತಿರಲಿ, ತರಕಾರಿಗಳಲ್ಲಿ ಸಿಗುವಷ್ಟು ಪೌಷ್ಟಿಕ ಸತ್ವಗಳು, ಬೇರೆ ಯಾವುದೇ ಆಹಾರಪದಾರ್ಥಗಳಲ್ಲಿ ಕೂಡ ಸಿಗುವುದಿಲ್ಲ. ಅದರಲ್ಲೂ ಕೆಲವೊಂದು ತರಕಾರಿಗಳಂತೂ, ಲೆಕ್ಕಕ್ಕೆ ಸಿಗದಷ್ಟು ಪ್ರಯೋಜನಗಳನ್ನು ಇದಕ್ಕೊಂದು ಒಳ್ಳೆಯ ಉದಾಹರಣೆ ಎಂದರೆ, ಕೆಂಪು ಬಣ್ಣ ಬೀಟ್ರೂಟ್!
ಬೀಟ್ರೂಟ್ ಬಗ್ಗೆ ಹೇಳುವುದಾದರೆ

ಬೀಟ್ರೂಟ್ ಒಂದು ಅದ್ಭುತವಾದ ತರಕಾರಿ ಎಂದರೂ ತಪ್ಪಾಗಲಾರದು! ಯಾಕೆಂದರೆ ಮಣ್ಣಿನಡಿಯಲ್ಲಿ ಸಿಗುವಂತಹ ಈ ತರಕಾರಿ, ತನ್ನಲ್ಲಿ ಅಗಾಧ ಪ್ರಮಾಣದಲ್ಲಿ ಪೌಷ್ಟಿಕ ಸತ್ವಗಳನ್ನು ಹೊಂದಿರುವ ಜೊತೆಗೆ, ಹಲವಾರು ವಿಧದ ವಿಟಮಿನ್ಸ್ ಗಳು, ನಾರಿನಾಂಶಗಳು, ಖನಿಜಾಂಶಗಳು, ಕ್ಯಾಲ್ಸಿಯಂ, ಪೊಟ್ಯಾಶಿಯಂ ಅಂಶಗಳನ್ನು ಒಳಗೊಂಡಿರುವುದರಿಂದ, ಈ ತರಕಾರಿಯನ್ನು ನಮ್ಮ ಆಹಾರಪದ್ಧತಿಯಲ್ಲಿ ಸೇರಿಸಿ ಕೊಂಡರೆ, ಆರೋಗ್ಯಕ್ಕೆ ಸಾಕಷ್ಟು ಲಾಭಗಳು ಸಿಗುತ್ತದೆ.
ಹೃದಯದ ಆರೋಗ್ಯಕ್ಕೆ ಬೀಟ್ರೂಟ್
![]()
ಬೀಟ್ರೂಟ್ನಲ್ಲಿ ಸಿಗುವ ನೈಟ್ರೇಟ್ ಅಂಶ

ಈ ತರಕಾರಿಯ ಜ್ಯೂಸ್ ಮಾಡಿ ಕೂಡ ಕುಡಿಯಬಹುದು!

ಬೀಟ್ರೂಟ್ ಜ್ಯೂಸ್ ರೆಡಿ ಮಾಡುವುದು ಹೇಗೆ?

Beet Juice Lowers Blood Pressure And Boost Heart Health.
17-02-26 10:33 pm
HK News Desk
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
ಕಾಪಿರೈಟ್ ಕದನದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ...
17-02-26 02:53 pm
ದಂಪತಿಗೆ ಎರಡನೇ ಪ್ರೆಗ್ನೆನ್ಸಿ ಫೋಟೋಶೂಟ್ ಸಡಗರ ; ಮೂ...
15-02-26 10:38 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
17-02-26 12:42 pm
Mangaluru Staffer
Mangalore Ullal Accident: ಉಳ್ಳಾಲ ; ಅತಿ ವೇಗದಿಂ...
16-02-26 11:13 pm
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
Thokottu Accident, Mangalore: ಖಾಸಗಿ ಶಾಲಾ ಬಸ್ಸ...
16-02-26 09:33 am
17-02-26 03:03 pm
HK News Desk
ದಾವಣಗೆರೆ ಬೆನ್ನಲ್ಲೇ ಮಂಗಳೂರು ಕೋರ್ಟಿಗೂ ಬೆದರಿಕೆ ಸ...
16-02-26 04:01 pm
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm