ಬ್ರೇಕಿಂಗ್ ನ್ಯೂಸ್
19-01-23 09:38 pm Source: Vijayakarnataka ಡಾಕ್ಟರ್ಸ್ ನೋಟ್
ಬೆಳಗ್ಗೆ ಹಾಸಿಗೆಯಿಂದ ಎದ್ದ ಕೂಡಲೇ, ಕೆಲವರಿಗೆ ಖಾಲಿ ಹೊಟ್ಟೆಗೆ, ಬಿಸಿಬಿಸಿ ಒಂದು ಲೋಟ ಕಾಫಿ ಕುಡಿಯುವ ಅಭ್ಯಾಸ ಇರುತ್ತದೆ. ಅದರಲ್ಲೂ ಕೆಲವರಿಗೆ ಅಂತೂ ಒಂದು ದಿನ ಕಾಫಿ ಕುಡಿಯದೆ ಹೋದರೆ ಏನೋ ಕಳೆದುಕೊಂಡಂತೆ ಭಾಸವಾಗುತ್ತದೆ. ಇನ್ನು ಕೆಲವರಿಗೆಯಂತೂ ಬೆಳಗಿನ ಸಮಯದಲ್ಲಿ ಇಲ್ಲಾಂದ್ರೆ ಮಧ್ಯಾಹ್ನದ ಸಮಯದಲ್ಲಿ ಬಿಸಿಬಿಪಿ ಕಾಫಿ ಕುಡಿಯದಿದ್ದರೆ ತಲೆ ನೋವು ಕಾಡಲು ಶುರುವಾಗುತ್ತದೆ.
ಹಾಗಾದ್ರೆ ಈ ಒಂದು ಕಪ್ ಕಾಫಿಯಲ್ಲಿ ಅಂತಹ ಶಕ್ತಿ ಏನಿದೆ ಎಂದು ನೋಡುವುದಾದರೆ, ಕಾಫಿಯಲ್ಲಿ ಕೆಫಿನ್ ಅಂಶ ಯಥೇಚ್ಛ ವಾಗಿ ಕಂಡುಬರುತ್ತದೆ. ಇವು ಕೆಲವೊಂದು ಆರೋಗ್ಯ ಸಮಸ್ಯೆಗಳನ್ನು, ನಮ್ಮ ಹತ್ತಿರನೂ ಬರದೇ ಇರುವ ಹಾಗೆ ನೋಡಿಕೊಳ್ಳು ತ್ತದೆ. ಆದರೆ ಮಿತ ಪ್ರಮಾಣದಲ್ಲಿ ಸೇವನೆ ಮಾಡಬೇಕು ಅಷ್ಟೇ...ಬನ್ನಿ ಇಂದಿನ ಲೇಖನದಲ್ಲಿ ಕಾಫಿ ಕುಡಿಯುವುದರ ಕೆಲವೊಂದು ಆರೋಗ್ಯ ಪ್ರಯೋಜನಗಳು ಏನೆಲ್ಲಾ ಎನ್ನುವುದರ ಬಗ್ಗೆ ನೋಡೋಣ...
ಲಿವರ್ ಕ್ಯಾನ್ಸರ್ ಭಯ ಇರುವುದಿಲ್ಲ!
ತೂಕ ಇಳಿಸಲು ನೆರವಾಗುವುದು

ಟೈಪ್-2 ಮಧುಮೇಹ

ಅಸ್ತಮಾ ಸಮಸ್ಯೆಯನ್ನು ದೂರ ಮಾಡುತ್ತದೆ!
![]()
ಹೃದಯದ ಆರೋಗ್ಯಕ್ಕೆ

Know The Health Benefits Of Drinking One Cup Of Coffee Without Sugar.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm