ಬ್ರೇಕಿಂಗ್ ನ್ಯೂಸ್
20-01-23 10:16 pm Source: Vijayakarnataka ಡಾಕ್ಟರ್ಸ್ ನೋಟ್
ಸಾಮಾನ್ಯವಾಗಿ ಬೇಸಿಗೆ ಕಾಲದಲ್ಲಿ ಹೆಚ್ಚಾಗಿ ಕಂಡು ಬರುವ ಕಲ್ಲಂಗಡಿ ಹಣ್ಣು, ಈ ಬಾರಿ ಬಹಳ ಬೇಗನೇ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ. ತನ್ನಲ್ಲಿ ಅಧಿಕ ಪ್ರಮಾಣ ದಲ್ಲಿ ನೀರಿನಾಂಶ ಹೊಂದಿರುವ ಈ ಕಲ್ಲಂಗಡಿ ಹಣ್ಣನ್ನು ಮಿತ ಪ್ರಮಾಣದಲ್ಲಿ ಸೇವನೆ ಮಾಡುವುದರಿಂದ ಆರೋಗ್ಯಕ್ಕೆ ತುಂಬಾ ಒಳ್ಳೆಯದು.
ಇನ್ನು ಮುಖ್ಯವಾಗಿ ತನ್ನಲ್ಲಿ ಕಡಿಮೆ ಪ್ರಮಾಣದಲ್ಲಿ ಕ್ಯಾಲೊರಿಗಳನ್ನು ಹೊಂದಿರುವ ಈ ಹಣ್ಣಿ ನಲ್ಲಿ ವಿವಿಧ ಬಗೆಯ ವಿಟಮಿನ್ಸ್, ಪೊಟ್ಯಾಷಿಯಂ, ಮೆಗ್ನೀಷಿಯಂ ಹಾಗೂ ಖನಿಜಾಂಶಗಳು, ಯಥೇಚ್ಛವಾಗಿ ಕಂಡು ಬರುತ್ತದೆ. ಇವೆಲ್ಲವೂ ಸಹ ದೇಹಕ್ಕೆ ಅಗತ್ಯವಾಗಿ ಬೇಕಾದ ಅಂಶಗಳಾಗಿ ರುತ್ತವೆ. ಹಾಗಾದ್ರೆ ಇಷ್ಟೆಲ್ಲಾ ಪ್ರಯೋಜನ ಗಳನ್ನು ಒಳಗೊಂಡಿರುವ ಈ ಹಣ್ಣನ್ನು ಮಧುಮೇಹ ಇದ್ದವರು ಸೇವನೆ ಮಾಡಬಹುದಾ ಎನ್ನುವ ನಿಮ್ಮ ಪ್ರಶ್ನೆಗೆ ಇಲ್ಲಿದೆ ನೋಡಿ ಉತ್ತರ..
ತಜ್ಞರಾದ ಡಾ.ವಿಕ್ರಂ ಅವರು ಹೇಳುವ ಪ್ರಕಾರ
ಮಿತವಾಗಿ ಕಲ್ಲಂಗಡಿ ಹಣ್ಣು ತಿನ್ನಬಹುದಂತೆ!
ಈಗ ಮಾರುಕಟ್ಟೆಯಲ್ಲಿ ಎಲ್ಲಾ ಕಡೆ ಸುಲಭವಾಗಿ ಸಿಗುವ ಹಣ್ಣುಗಳು, ಉದಾಹರಣೆಗೆ ಪಪ್ಪಾಯ, ಕಲ್ಲಂಗಡಿ ಹಣ್ಣನ್ನು, ಮಧುಮೇಹ ಇದ್ದ ವರು, ಸಣ್ಣ ಪ್ರಮಾಣದಲ್ಲಿ ಅಂದರೆ 4-5 ಸಣ್ಣ-ಸಣ್ಣ ಕ್ಯೂಬ್ಸ್ನಷ್ಟು ಪ್ರಮಾಣ ದಲ್ಲಿ ಸೇವನೆ ಮಾಡಿದರೆ, ಒಳ್ಳೆಯದು.
ಲೈಕೋಪಿನ್ ಎನ್ನುವ ನೈಸರ್ಗಿಕ ಅಂಶ
ಮಧುಮೇಹ ಇದ್ದವರು
ಇನ್ನೂ ಕಡಿಮೆ ಪ್ರಮಾಣದಲ್ಲಿ ಕ್ಯಾಲೋರಿ ಹಾಗೂ ಗ್ಲೈಸೆಮಿಕ್ ಸೂಚ್ಯಂಕ ಹೊಂದಿರುವ ಈ ಹಣ್ಣನ್ನು ಮಿತ ಪ್ರಮಾಣದಲ್ಲಿ ಸೇವೆನೆ ಮಾಡಬಹುದು. ಆದರೆ ಮೊದಲೇ ಹೇಳಿದ ಹಾಗೆ ಮಿತ ಪ್ರಮಾಣದಲ್ಲಿ ಸೇವನೆ ಮಾಡಬೇಕು.
ಒಂದು ವೇಳೆ ರಕ್ತದಲ್ಲಿ ಸಕ್ಕರೆ ಮಟ್ಟ, ನಿಯಂತ್ರಣಕ್ಕೆ ಸಿಗದೇ ಹೋಗುತ್ತಿ ದ್ದರೆ, ಇಂತಹ ಹಣ್ಣುಗಳನ್ನು ಸೇವನೆ ಮಾಡುವ ಸಹವಾಸ ಮಾಡಬೇಡಿ. ಯಾವುದಕ್ಕೂ ಒಮ್ಮೆ ವೈದ್ಯರ ಸಲಹೆಗಳನ್ನು ಸರಿಯಾಗಿ ಪಡೆದು, ಆ ಬಳಿಕ ಈ ಹಣ್ಣನ್ನು ಸೇವನೆ ಮಾಡಬೇಡಿ.
ಕೊನೆಯ ಮಾತು
Can Diabetes Patient Eat Watermelon These Things You Must Know.
17-04-24 10:14 pm
Bangalore Correspondent
Vijayendra, D K Shivakumar, guarantee: ವಿಜಯೇಂ...
17-04-24 08:49 pm
YouTuber Vikas Gowda, Arrest Bangalore: YouTu...
17-04-24 07:50 pm
18 ಬ್ಯಾಗ್ ಗಳಲ್ಲಿ 18 ಕೋಟಿ ನಗದು ಬ್ಯಾಂಕಿಗೆ ರವಾನೆ...
17-04-24 06:55 pm
ಮಗುವನ್ನು ಸ್ಕೂಟರಿನ ಫುಟ್ ರೆಸ್ಟಲ್ಲಿ ನಿಲ್ಲಿಸಿಕೊಂಡ...
17-04-24 03:54 pm
17-04-24 08:42 pm
HK News Desk
Gujarat, Road Accident: ನಿಂತಿದ್ದ ಟ್ರಕ್ಗೆ ಗುದ...
17-04-24 07:07 pm
Dubai, Oman Rain, flood; ಧಾರಾಕಾರ ಮಳೆಗೆ ಕೊಚ್ಚಿ...
17-04-24 12:53 pm
29 Naxalites killed in Kanker encounter, Chha...
16-04-24 07:50 pm
ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ ; ಏಳು ಮಂದಿ ದುರ್...
16-04-24 05:09 pm
17-04-24 10:33 pm
Mangalore Correspondent
Mangalore Brijesh Chowta, Sullia: ಬಿಜೆಪಿ ಕಾರ್...
17-04-24 08:36 pm
Mangalore Accident, Adyar, Student death: ಅಡ್...
17-04-24 02:16 pm
Captian Brijesh Chowta Mangalore: ಕಿನ್ನಿಗೋಳಿ,...
16-04-24 11:10 pm
Vijayendra, Mangalore, Annamalai: ಎಪ್ರಿಲ್ 20ರ...
16-04-24 08:53 pm
15-04-24 04:14 pm
Mangalore Correspondent
Salman Khan gun shot; ಬಾಲಿವುಡ್ ನಟ ಸಲ್ಮಾನ್ ಖಾನ...
14-04-24 03:47 pm
Bangalore Crime, Wife Murder by Husband; ಬೆಂಗ...
14-04-24 02:53 pm
Bangalore Crime, Murder, suicide: ಇಬ್ಬರು ಮಕ್...
13-04-24 11:13 pm
Mangalore crime, Bolar Murder, Stabbing; ಬೋಳಾ...
13-04-24 10:44 pm