ಬ್ರೇಕಿಂಗ್ ನ್ಯೂಸ್
20-01-23 10:16 pm Source: Vijayakarnataka ಡಾಕ್ಟರ್ಸ್ ನೋಟ್
ಸಾಮಾನ್ಯವಾಗಿ ಬೇಸಿಗೆ ಕಾಲದಲ್ಲಿ ಹೆಚ್ಚಾಗಿ ಕಂಡು ಬರುವ ಕಲ್ಲಂಗಡಿ ಹಣ್ಣು, ಈ ಬಾರಿ ಬಹಳ ಬೇಗನೇ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ. ತನ್ನಲ್ಲಿ ಅಧಿಕ ಪ್ರಮಾಣ ದಲ್ಲಿ ನೀರಿನಾಂಶ ಹೊಂದಿರುವ ಈ ಕಲ್ಲಂಗಡಿ ಹಣ್ಣನ್ನು ಮಿತ ಪ್ರಮಾಣದಲ್ಲಿ ಸೇವನೆ ಮಾಡುವುದರಿಂದ ಆರೋಗ್ಯಕ್ಕೆ ತುಂಬಾ ಒಳ್ಳೆಯದು.
ಇನ್ನು ಮುಖ್ಯವಾಗಿ ತನ್ನಲ್ಲಿ ಕಡಿಮೆ ಪ್ರಮಾಣದಲ್ಲಿ ಕ್ಯಾಲೊರಿಗಳನ್ನು ಹೊಂದಿರುವ ಈ ಹಣ್ಣಿ ನಲ್ಲಿ ವಿವಿಧ ಬಗೆಯ ವಿಟಮಿನ್ಸ್, ಪೊಟ್ಯಾಷಿಯಂ, ಮೆಗ್ನೀಷಿಯಂ ಹಾಗೂ ಖನಿಜಾಂಶಗಳು, ಯಥೇಚ್ಛವಾಗಿ ಕಂಡು ಬರುತ್ತದೆ. ಇವೆಲ್ಲವೂ ಸಹ ದೇಹಕ್ಕೆ ಅಗತ್ಯವಾಗಿ ಬೇಕಾದ ಅಂಶಗಳಾಗಿ ರುತ್ತವೆ. ಹಾಗಾದ್ರೆ ಇಷ್ಟೆಲ್ಲಾ ಪ್ರಯೋಜನ ಗಳನ್ನು ಒಳಗೊಂಡಿರುವ ಈ ಹಣ್ಣನ್ನು ಮಧುಮೇಹ ಇದ್ದವರು ಸೇವನೆ ಮಾಡಬಹುದಾ ಎನ್ನುವ ನಿಮ್ಮ ಪ್ರಶ್ನೆಗೆ ಇಲ್ಲಿದೆ ನೋಡಿ ಉತ್ತರ..
ತಜ್ಞರಾದ ಡಾ.ವಿಕ್ರಂ ಅವರು ಹೇಳುವ ಪ್ರಕಾರ

ಮಿತವಾಗಿ ಕಲ್ಲಂಗಡಿ ಹಣ್ಣು ತಿನ್ನಬಹುದಂತೆ!

ಈಗ ಮಾರುಕಟ್ಟೆಯಲ್ಲಿ ಎಲ್ಲಾ ಕಡೆ ಸುಲಭವಾಗಿ ಸಿಗುವ ಹಣ್ಣುಗಳು, ಉದಾಹರಣೆಗೆ ಪಪ್ಪಾಯ, ಕಲ್ಲಂಗಡಿ ಹಣ್ಣನ್ನು, ಮಧುಮೇಹ ಇದ್ದ ವರು, ಸಣ್ಣ ಪ್ರಮಾಣದಲ್ಲಿ ಅಂದರೆ 4-5 ಸಣ್ಣ-ಸಣ್ಣ ಕ್ಯೂಬ್ಸ್ನಷ್ಟು ಪ್ರಮಾಣ ದಲ್ಲಿ ಸೇವನೆ ಮಾಡಿದರೆ, ಒಳ್ಳೆಯದು.
ಲೈಕೋಪಿನ್ ಎನ್ನುವ ನೈಸರ್ಗಿಕ ಅಂಶ
![]()
ಮಧುಮೇಹ ಇದ್ದವರು

ಇನ್ನೂ ಕಡಿಮೆ ಪ್ರಮಾಣದಲ್ಲಿ ಕ್ಯಾಲೋರಿ ಹಾಗೂ ಗ್ಲೈಸೆಮಿಕ್ ಸೂಚ್ಯಂಕ ಹೊಂದಿರುವ ಈ ಹಣ್ಣನ್ನು ಮಿತ ಪ್ರಮಾಣದಲ್ಲಿ ಸೇವೆನೆ ಮಾಡಬಹುದು. ಆದರೆ ಮೊದಲೇ ಹೇಳಿದ ಹಾಗೆ ಮಿತ ಪ್ರಮಾಣದಲ್ಲಿ ಸೇವನೆ ಮಾಡಬೇಕು.
ಒಂದು ವೇಳೆ ರಕ್ತದಲ್ಲಿ ಸಕ್ಕರೆ ಮಟ್ಟ, ನಿಯಂತ್ರಣಕ್ಕೆ ಸಿಗದೇ ಹೋಗುತ್ತಿ ದ್ದರೆ, ಇಂತಹ ಹಣ್ಣುಗಳನ್ನು ಸೇವನೆ ಮಾಡುವ ಸಹವಾಸ ಮಾಡಬೇಡಿ. ಯಾವುದಕ್ಕೂ ಒಮ್ಮೆ ವೈದ್ಯರ ಸಲಹೆಗಳನ್ನು ಸರಿಯಾಗಿ ಪಡೆದು, ಆ ಬಳಿಕ ಈ ಹಣ್ಣನ್ನು ಸೇವನೆ ಮಾಡಬೇಡಿ.
ಕೊನೆಯ ಮಾತು

Can Diabetes Patient Eat Watermelon These Things You Must Know.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 09:19 pm
HK News Staffer
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am