ಬ್ರೇಕಿಂಗ್ ನ್ಯೂಸ್
20-01-23 10:16 pm Source: Vijayakarnataka ಡಾಕ್ಟರ್ಸ್ ನೋಟ್
ಸಾಮಾನ್ಯವಾಗಿ ಬೇಸಿಗೆ ಕಾಲದಲ್ಲಿ ಹೆಚ್ಚಾಗಿ ಕಂಡು ಬರುವ ಕಲ್ಲಂಗಡಿ ಹಣ್ಣು, ಈ ಬಾರಿ ಬಹಳ ಬೇಗನೇ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ. ತನ್ನಲ್ಲಿ ಅಧಿಕ ಪ್ರಮಾಣ ದಲ್ಲಿ ನೀರಿನಾಂಶ ಹೊಂದಿರುವ ಈ ಕಲ್ಲಂಗಡಿ ಹಣ್ಣನ್ನು ಮಿತ ಪ್ರಮಾಣದಲ್ಲಿ ಸೇವನೆ ಮಾಡುವುದರಿಂದ ಆರೋಗ್ಯಕ್ಕೆ ತುಂಬಾ ಒಳ್ಳೆಯದು.
ಇನ್ನು ಮುಖ್ಯವಾಗಿ ತನ್ನಲ್ಲಿ ಕಡಿಮೆ ಪ್ರಮಾಣದಲ್ಲಿ ಕ್ಯಾಲೊರಿಗಳನ್ನು ಹೊಂದಿರುವ ಈ ಹಣ್ಣಿ ನಲ್ಲಿ ವಿವಿಧ ಬಗೆಯ ವಿಟಮಿನ್ಸ್, ಪೊಟ್ಯಾಷಿಯಂ, ಮೆಗ್ನೀಷಿಯಂ ಹಾಗೂ ಖನಿಜಾಂಶಗಳು, ಯಥೇಚ್ಛವಾಗಿ ಕಂಡು ಬರುತ್ತದೆ. ಇವೆಲ್ಲವೂ ಸಹ ದೇಹಕ್ಕೆ ಅಗತ್ಯವಾಗಿ ಬೇಕಾದ ಅಂಶಗಳಾಗಿ ರುತ್ತವೆ. ಹಾಗಾದ್ರೆ ಇಷ್ಟೆಲ್ಲಾ ಪ್ರಯೋಜನ ಗಳನ್ನು ಒಳಗೊಂಡಿರುವ ಈ ಹಣ್ಣನ್ನು ಮಧುಮೇಹ ಇದ್ದವರು ಸೇವನೆ ಮಾಡಬಹುದಾ ಎನ್ನುವ ನಿಮ್ಮ ಪ್ರಶ್ನೆಗೆ ಇಲ್ಲಿದೆ ನೋಡಿ ಉತ್ತರ..
ತಜ್ಞರಾದ ಡಾ.ವಿಕ್ರಂ ಅವರು ಹೇಳುವ ಪ್ರಕಾರ

ಮಿತವಾಗಿ ಕಲ್ಲಂಗಡಿ ಹಣ್ಣು ತಿನ್ನಬಹುದಂತೆ!

ಈಗ ಮಾರುಕಟ್ಟೆಯಲ್ಲಿ ಎಲ್ಲಾ ಕಡೆ ಸುಲಭವಾಗಿ ಸಿಗುವ ಹಣ್ಣುಗಳು, ಉದಾಹರಣೆಗೆ ಪಪ್ಪಾಯ, ಕಲ್ಲಂಗಡಿ ಹಣ್ಣನ್ನು, ಮಧುಮೇಹ ಇದ್ದ ವರು, ಸಣ್ಣ ಪ್ರಮಾಣದಲ್ಲಿ ಅಂದರೆ 4-5 ಸಣ್ಣ-ಸಣ್ಣ ಕ್ಯೂಬ್ಸ್ನಷ್ಟು ಪ್ರಮಾಣ ದಲ್ಲಿ ಸೇವನೆ ಮಾಡಿದರೆ, ಒಳ್ಳೆಯದು.
ಲೈಕೋಪಿನ್ ಎನ್ನುವ ನೈಸರ್ಗಿಕ ಅಂಶ
![]()
ಮಧುಮೇಹ ಇದ್ದವರು

ಇನ್ನೂ ಕಡಿಮೆ ಪ್ರಮಾಣದಲ್ಲಿ ಕ್ಯಾಲೋರಿ ಹಾಗೂ ಗ್ಲೈಸೆಮಿಕ್ ಸೂಚ್ಯಂಕ ಹೊಂದಿರುವ ಈ ಹಣ್ಣನ್ನು ಮಿತ ಪ್ರಮಾಣದಲ್ಲಿ ಸೇವೆನೆ ಮಾಡಬಹುದು. ಆದರೆ ಮೊದಲೇ ಹೇಳಿದ ಹಾಗೆ ಮಿತ ಪ್ರಮಾಣದಲ್ಲಿ ಸೇವನೆ ಮಾಡಬೇಕು.
ಒಂದು ವೇಳೆ ರಕ್ತದಲ್ಲಿ ಸಕ್ಕರೆ ಮಟ್ಟ, ನಿಯಂತ್ರಣಕ್ಕೆ ಸಿಗದೇ ಹೋಗುತ್ತಿ ದ್ದರೆ, ಇಂತಹ ಹಣ್ಣುಗಳನ್ನು ಸೇವನೆ ಮಾಡುವ ಸಹವಾಸ ಮಾಡಬೇಡಿ. ಯಾವುದಕ್ಕೂ ಒಮ್ಮೆ ವೈದ್ಯರ ಸಲಹೆಗಳನ್ನು ಸರಿಯಾಗಿ ಪಡೆದು, ಆ ಬಳಿಕ ಈ ಹಣ್ಣನ್ನು ಸೇವನೆ ಮಾಡಬೇಡಿ.
ಕೊನೆಯ ಮಾತು

Can Diabetes Patient Eat Watermelon These Things You Must Know.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 10:19 am
HK News Staffer
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
25-05-26 01:08 pm
HK News Staffer
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
25-05-26 02:23 pm
HK News Staffer
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm
ವರದಕ್ಷಿಣೆ ಕಿರುಕುಳ ; ಪೊಲೀಸ್ ಕಾನ್ಸ್ ಟೇಬಲ್ ಪತ್ನಿ...
24-05-26 02:01 pm